Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 31:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹನ್ನೊಂದನೆಯ ವರ್ಷದ, ಮೂರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹನ್ನೊಂದನೆಯ ವರ್ಷದ ಮೂರನೆಯ ತಿಂಗಳಿನ ಮೊದಲನೆಯ ದಿನ ಸರ್ವೇಶ್ವರಸ್ವಾಮಿ ನನಗೆ ಅನುಗ್ರಹಿಸಿದ ವಾಣಿ ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 [ಯೆಹೋಯಾಖೀನನು ಸೆರೆಯಾದ] ಹನ್ನೊಂದನೆಯ ವರುಷದ ಮೂರನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸೆರೆಹಿಡಿದ ಹನ್ನೊಂದನೇ ವರ್ಷದ ಮೂರನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹನ್ನೊಂದನೆಯ ವರ್ಷದ, ಮೂರನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 31:1
12 ತಿಳಿವುಗಳ ಹೋಲಿಕೆ  

ಹನ್ನೊಂದನೆಯ ವರ್ಷದ, ಮೊದಲನೆಯ ತಿಂಗಳಿನ ಏಳನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,


ಅರಸನಾದ ಯೆಹೋಯಾಖೀನನು ಸೆರೆಯಾದ ಐದನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ,


“ನಾನು ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದುರಿಸಿ ದೇಶದೇಶಗಳಿಗೆ ಚದುರಿಸಿ ಬಿಡುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿದು ಬರುವುದು.”


(ಯೆಹೋಯಾಖೀನನು ಸೆರೆಯಾದ) ಹನ್ನೆರಡನೆಯ ವರ್ಷದ, ಹನ್ನೆರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,


(ಯೆಹೋಯಾಖೀನನು ಸೆರೆಯಾದ) ಹನ್ನೆರಡನೆಯ ವರ್ಷದ, ತಿಂಗಳಿನ ಹದಿನೈದನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,


ನಾವು ಸೆರೆಯಾದ ಹನ್ನೆರಡನೆಯ ವರ್ಷದ, ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ, ಯೆರೂಸಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು, “ಪಟ್ಟಣವು ಶತ್ರುವಶವಾಯಿತು” ಎಂದು ಹೇಳಿದನು.


ಅ ದಿನದಲ್ಲಿ ಐಗುಪ್ತ ದೇಶದ ಮಧ್ಯದಲ್ಲಿ ಯೆಹೋವನಿಗೆ ಒಂದು ಯಜ್ಞಪೀಠವು, ದೇಶದ ಮೇರೆಯಲ್ಲಿ ಯೆಹೋವನಿಗೆ ಒಂದು ಸ್ತಂಭವೂ ಇರುವುದು.


ಯೆರೆಮೀಯನು ತಹಪನೇಸಿನಲ್ಲಿರುವಾಗ ಯೆಹೋವನು ಈ ವಾಕ್ಯವನ್ನು ಅವನಿಗೆ ದಯಪಾಲಿಸಿದನು.


ಯೆಹೋವನು ಜನಾಂಗಗಳ ವಿಷಯವಾಗಿ ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ.


ಯೆಹೋಯಾಖೀನನು ಸೆರೆಯಾದ ಆರನೆಯ ವರ್ಷದ, ಆರನೆಯ ತಿಂಗಳಿನ, ಐದನೆಯ ದಿನದಲ್ಲಿ ನಾನೂ ಮತ್ತು ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರಾಗಿ ಕುಳಿತಿರಲು ಕರ್ತನಾದ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾದೆನು.


“ಇಗೋ, ಜೀವಲೋಕದಲ್ಲಿ ನಾನು ನನ್ನ ಭಯವನ್ನು ಹುಟ್ಟಿಸಿದ್ದೇನೆ; ಫರೋಹನೂ ಮತ್ತು ಅವನ ಸಮಸ್ತ ಪ್ರಜೆಯೂ ಸುನ್ನತಿಹೀನರ ಮಧ್ಯೆ, ಖಡ್ಗದಿಂದ ಹತರಾದವರ ನಡುವೆ ಮಲಗುವರು” ಎಂಬುದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು