Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ, ನಿಮಗೆ ನೀವೇ ಹೇಸಿಕೊಳ್ಳುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆಗ ನೀವು ನಿಮ್ಮ ದುರ್ಮಾರ್ಗ ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿವಿುತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ನೀವು ಮಾಡಿದ ದುಷ್ಟತನವನ್ನು ನೀವು ಜ್ಞಾಪಿಸಿಕೊಳ್ಳುವಿರಿ. ಅವುಗಳು ಒಳ್ಳೆಯದಲ್ಲ ಎಂಬುದನ್ನು ಅರಿತುಕೊಳ್ಳುವಿರಿ. ಆಗ ನೀವು ಮಾಡಿದ ಪಾಪಕೃತ್ಯಗಳಿಗಾಗಿ ನಿಮ್ಮನ್ನೆ ನೀವು ಅಸಹ್ಯಪಟ್ಟುಕೊಳ್ಳುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆಮೇಲೆ ನೀವು ನಿಮ್ಮ ನಿಮ್ಮ ದುರ್ಮಾರ್ಗಗಳನ್ನೂ ದುರಾಚಾರಗಳನ್ನೂ ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:31
17 ತಿಳಿವುಗಳ ಹೋಲಿಕೆ  

ನೀವು ನಿಮ್ಮನ್ನು ಹೊಲಸು ಮಾಡಿಕೊಂಡಿರುವ ನಿಮ್ಮ ನಡತೆಯನ್ನೂ, ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ಜ್ಞಾಪಕಕ್ಕೆ ತಂದುಕೊಂಡು, ನೀವು ನಡೆಸಿರುವ ಸಕಲ ದುಷ್ಕೃತ್ಯಗಳ ನಿಮಿತ್ತ ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ.


ಹೀಗೆ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನೂ, ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು, ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.


ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು,


ಆದಕಾರಣ ನಾನು ಆಡಿದ್ದನ್ನು ತಿರಸ್ಕರಿಸಿ ಧೂಳಿನಲ್ಲಿಯೂ, ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ” ಎಂದನು.


ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?


ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಆಗದೇ, ‘ದೇವರೇ, ಪಾಪಿಯಾದ ನನ್ನನ್ನು ಕರುಣಿಸು’ ಅಂದನು.


ನಿಮ್ಮಲ್ಲಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ಮತ್ತು ತಮ್ಮ ಪೂರ್ವಿಕರ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷೀಣವಾಗಿ ಹೋಗುವರು.


ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.


ನಾನು ನನ್ನ ಜನರನ್ನು ದೇವದ್ರೋಹಿಗಳಾದ ಅನ್ಯಜನಾಂಗಗಳ ವಶದಿಂದ ತಪ್ಪಿಸಿ, ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಅನೇಕ ಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ನಾನು ಚಪ್ಪಾಳೆ ಹೊಡೆದು ನನ್ನ ರೋಷವನ್ನು ತೀರಿಸಿಕೊಳ್ಳುವೆನು. ಕರ್ತನಾದ ನಾನೇ ಇದನ್ನು ನುಡಿದಿದ್ದೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು