ಯೆಹೋಶುವ 4:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915-16 ಯೆಹೋವನು ಯೆಹೋಶುವನ ಸಂಗಡ ಮಾತನಾಡಿ “ಆಜ್ಞಾಶಾಸನಗಳ ಮಂಜೂಷವನ್ನು ಹೊತ್ತ ಯಾಜಕರಿಗೆ ಯೊರ್ದನಿನ ಹೊಳೆಯಿಂದ ಮೇಲೆ ಬರಬೇಕೆಂದು ಆಜ್ಞಾಪಿಸು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸರ್ವೇಶ್ವರ ಯೆಹೋಶುವನಿಗೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15-16 ಯೆಹೋವನು ಯೆಹೋಶುವನಿಗೆ - ಆಜ್ಞಾಶಾಸನಗಳ ಮಂಜೂಷವನ್ನು ಹೊತ್ತ ಯಾಜಕರಿಗೆ ಯೊರ್ದನಿನಿಂದ ಮೇಲೆ ಬರಲಾಜ್ಞಾಪಿಸೆಂದು ಹೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಪವಿತ್ರ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿದ್ದ ಯಾಜಕರು ಇನ್ನೂ ನದಿಯಲ್ಲಿ ಇದ್ದಾಗ ಯೆಹೋವನು ಯೆಹೋಶುವನಿಗೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯೆಹೋವ ದೇವರು ಯೆಹೋಶುವನ ಸಂಗಡ ಮಾತನಾಡಿ, ಅಧ್ಯಾಯವನ್ನು ನೋಡಿ |