Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾವು ಇಟ್ಟ ಆಣೆಯ ನಿಮಿತ್ತ ದೇವರ ಕೋಪವು ನಮ್ಮ ಮೇಲೆ ಬಾರದಂತೆ ಅವರನ್ನು ಜೀವದಿಂದುಳಿಸಬೇಕು. ನಾವು ಹೀಗೆ ಮಾಡೋಣ, ಅವರನ್ನು ಜೀವದಿಂದ ಉಳಿಸಿ ಬಿಟ್ಟುಬಿಡೋಣ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾವು ಇಟ್ಟ ಅಪ್ಪಣೆಯ ನಿಮಿತ್ತ ದೇವರ ಕೋಪ ನಮ್ಮ ಮೇಲೆ ಬಾರದಂತೆ ಅವರನ್ನು ಜೀವದಿಂದ ಉಳಿಸಬೇಕು. ನಾವು ಹೀಗೆ ಮಾಡೋಣ: ಅವರನ್ನು ಬದುಕಲು ಬಿಟ್ಟುಬಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾವು ಇಟ್ಟ ಆಣೆಯ ನಿವಿುತ್ತ ದೇವರ ಕೋಪವು ನಮ್ಮ ಮೇಲೆ ಬಾರದಂತೆ ಅವರನ್ನು ಜೀವದಿಂದುಳಿಸಬೇಕು. ಆದರೆ ಒಂದನ್ನು ಮಾಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾವು ಅವರನ್ನು ಜೀವಂತವಾಗಿ ಉಳಿಸಲೇಬೇಕು. ನಾವು ಅವರಿಗೆ ಕೊಟ್ಟ ಮಾತನ್ನು ಮೀರಿದರೆ ದೇವರ ಕೋಪಕ್ಕೆ ಗುರಿಯಾಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಾವು ಅವರಿಗೆ ಇಟ್ಟ ಆಣೆಯ ನಿಮಿತ್ತ ಕೋಪವು ನಮ್ಮ ಮೇಲೆ ಬಾರದ ಹಾಗೆ ನಾವು ಅವರನ್ನು ಜೀವದಿಂದ ಉಳಿಸಬೇಕು. ಆದರೆ ನಾವು ಅವರಿಗೆ ಹೀಗೆ ಮಾಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:20
10 ತಿಳಿವುಗಳ ಹೋಲಿಕೆ  

“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


“ಇದು ದೇವರಿಗಾಗಿ” ಎಂದು ದುಡುಕಿ ಹರಕೆಮಾಡುವುದು, ಹರಕೆಯನ್ನು ಹೊತ್ತಮೇಲೆ ವಿಚಾರಮಾಡುವುದು ಮನುಷ್ಯನಿಗೆ ಉರುಲು.


ಜಾರರು, ಸಲಿಂಗಕಾಮಿಗಳು, ನರಚೋರರು, ಸುಳ್ಳುಗಾರರು, ಅಸತ್ಯವಾದಿಗಳು, ಸ್ವಸ್ಥಬೋಧನೆಗೆ ವಿರುದ್ಧವಾಗಿರುವಂಥವುಗಳನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆ ಎಂದು ನಮಗೆ ತಿಳಿದಿದೆ.


ತಂದೆತಾಯಿಗಳ ಮಾತನ್ನು ಕೇಳದವರೂ ವಿವೇಕವಿಲ್ಲದವರೂ, ಮಾತಿಗೆ ತಪ್ಪುವವರೂ, ಮಮತೆಯಿಲ್ಲದವರೂ, ಕರುಣೆಯಿಲ್ಲದವರೂ ಆದರು.


ಇದಲ್ಲದೆ, ಅರಸನಾದ ನೆಬೂಕದ್ನೆಚ್ಚರನಿಗೆ ಅಧೀನನಾಗಿರುತ್ತೇನೆ ಎಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿಸಿದ್ದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದದ್ದಲ್ಲದೆ ಇಸ್ರಾಯೇಲ್ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳದೆ ಹಠಮಾರಿಯಾಗಿ ತನ್ನ ಮನಸ್ಸನ್ನು ಕಠಿಣ ಮಾಡಿಕೊಂಡನು.


ಆಗ ನಾಯಕರೆಲ್ಲರು ಸಭೆಯ ಎಲ್ಲಾ ಸದಸ್ಯರಿಗೆ “ನಾವು ಇಸ್ರಾಯೇಲರ ದೇವರಾದ ಯೆಹೋವನ ಹೆಸರಿನಲ್ಲಿ ಅವರಿಗೆ ಪ್ರಮಾಣ ಮಾಡಿದ್ದರಿಂದ ಅವರನ್ನು ಮುಟ್ಟಲಾಗದು.


ಅವರು ಸಮೂಹಕ್ಕೆಲ್ಲಾ ಕಟ್ಟಿಗೆ ಸೀಳುವವರೂ ನೀರು ಹೊರುವವರೂ ಆಗಿರಲಿ” ಎಂದು ಹೇಳಿದರು. ನಾಯಕರ ಮಾತಿನಂತೆಯೇ ಆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು