Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಮತ್ತೊಬ್ಬನು ಸ್ವಲ್ಪವೂ ಸುಖಾನುಭವವಿಲ್ಲದೆ, ಮನೋವ್ಯಥೆಪಡುತ್ತಾ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಮತ್ತೊಬ್ಬ ಕಿಂಚಿತ್ತೂ ಸುಖಾನುಭವವಿಲ್ಲದೆ ಮನೋವ್ಯಥೆಪಡುತ್ತಾ ಪ್ರಾಣಬಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಮತ್ತೊಬ್ಬನು ಲೇಶವೂ ಸುಖಾನುಭವವಿಲ್ಲದೆ ಮನೋವ್ಯಥೆಪಡುತ್ತಾ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದರೆ ಮತ್ತೊಬ್ಬನು ಕಷ್ಟಕರವಾದ ಜೀವನದ ನಂತರ ಮನಗುಂದಿದವನಾಗಿ ಸಾಯುವನು. ಅವನು ಯಾವ ಸುಖವನ್ನೂ ಅನುಭವಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಮತ್ತೊಬ್ಬನು ಎಂದಿಗೂ ಒಳ್ಳೆಯದನ್ನು ಅನುಭವಿಸದೆ, ಕಹಿಯಾದ ಮನೋವ್ಯಥೆಪಡುತ್ತಾ ಸಾಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:25
14 ತಿಳಿವುಗಳ ಹೋಲಿಕೆ  

ನಾನಂತೂ ಬಾಯಿಮುಚ್ಚುವುದಿಲ್ಲ; ಆತ್ಮವೇದನೆಯಿಂದ ಮಾತನಾಡುವೆನು, ಮನೋವ್ಯಥೆಯಿಂದ ಪ್ರಲಾಪಿಸುವೆನು.


“ನರಪುತ್ರನೇ, ನೀನು ಅನ್ನವನ್ನು ನಡುಗುತ್ತಾ ತಿನ್ನು ಮತ್ತು ನೀರನ್ನು ಹೆದರಿಕೆಯಿಂದ ಕುಡಿ.


ಅದೇನೆಂದರೆ ದೇವರು ಒಬ್ಬನಿಗೆ ಯಾವ ಇಷ್ಟಾರ್ಥಕ್ಕೂ ಕೊರತೆಯಿಲ್ಲದಂತೆ ಧನವನ್ನು, ಸಂಪತ್ತನ್ನು ಹಾಗು ಘನತೆಯನ್ನು ಅನುಗ್ರಹಿಸುವನು. ಆದರೆ ಅದನ್ನು ಅನುಭವಿಸುವುದಕ್ಕೆ ದೇವರು ಅವನನ್ನು ಶಕ್ತಿಗೊಳಿಸುವುದಿಲ್ಲ. ಅದನ್ನು ಮತ್ತೊಬ್ಬನು ಅನುಭವಿಸುವನು. ಇದು ಸಹ ವ್ಯರ್ಥವೂ, ದುಃಖಕರವಾದ ಕೆಟ್ಟತನವೂ ಆಗಿದೆ.


ಪ್ರತಿಯೊಬ್ಬನು ತನ್ನ ಹೃದಯದ ವ್ಯಾಕುಲವನ್ನು ತಾನು ಗ್ರಹಿಸಿಕೊಳ್ಳುವನು, ಅವನ ಆನಂದದಲ್ಲಿಯೂ ಬೇರೆಯವರು ಪಾಲುಗಾರರಾಗುವುದಿಲ್ಲ.


ಅವನ ಹೊಟ್ಟೆ ತುಂಬುವುದು, ಹೌದು, ದೇವರು ತನ್ನ ಕೋಪಾಗ್ನಿಯನ್ನು ಕಳುಹಿಸಿ; ಅದನ್ನೇ ಆಹಾರವನ್ನಾಗಿ ಅವನ ಮೇಲೆ ಸುರಿಸುವನು.


ನನ್ನ ಜೀವವೇ ನನಗೆ ಬೇಸರವಾಗಿದೆ. ಎದೆಬಿಚ್ಚಿ ಮೊರೆಯಿಡುವೆನು; ಮನೋವ್ಯಥೆಯಿಂದ ನುಡಿಯುವೆನು.


ಉಸಿರಾಡಗೊಡಿಸದೆ ಕಹಿಯಾದ ಪದಾರ್ಥದಿಂದ ನನ್ನ ಹೊಟ್ಟೆಯನ್ನು ತುಂಬಿಸುತ್ತಾನೆ.


ಕಷ್ಟದಲ್ಲಿರುವವನಿಗೆ ಬೆಳಕನ್ನು, ಮನನೊಂದವರಿಗೆ ಜೀವವನ್ನು ಕೊಡುವುದೇಕೆ?


ಆಕೆಯು ಅವನಿಗೆ, “ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿ ಇರುವುದಿಲ್ಲ, ಮಡಿಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವುದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಆರಿಸಿಕೊಂಡು ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ, ಬೇರೆ ಹಿಟ್ಟು, ಎಣ್ಣೆ ಇಲ್ಲ ಇದನ್ನು ತಿಂದ ಮೇಲೆ ಆಹಾರವಿಲ್ಲದ ಕಾರಣ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ” ಎಂದು ಉತ್ತರಕೊಟ್ಟಳು.


ನಿನ್ನ ತಂದೆಯೂ ಮತ್ತು ಅವನ ಜನರೂ ಶೂರರಾಗಿದ್ದಾರೆ, ಈಗ ಅವರು ಮರಿಯನ್ನು ಕಳೆದುಕೊಂಡ ಕರಡಿಯಂತೆ ರೋಷವುಳ್ಳವರಾಗಿದ್ದಾರೆಂದು ನಿನಗೆ ಗೊತ್ತಿದೆ. ಇದಲ್ಲದೆ ಅವನು ಯುದ್ಧದಲ್ಲಿ ನಿಪುಣನು, ಜನರ ಮಧ್ಯದಲ್ಲಿ ರಾತ್ರಿ ಕಳೆಯುವವನಲ್ಲ.


ಅವನ ತೊಟ್ಟಿಗಳಲ್ಲಿ ಹಾಲು ತುಂಬಿರುವುದು, ಅವನ ಎಲಬುಗಳು ಮಜ್ಜೆಯಿಂದ ಸಾರವಾಗಿರುವುದು.


ಇಬ್ಬರೂ ಧೂಳಿನಲ್ಲಿ ಮಲಗುವರು, ಹುಳುಗಳು ಅವರನ್ನು ಮುತ್ತಿಕೊಳ್ಳುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು