Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿನ್ನ ಭಯಭಕ್ತಿಗಾಗಿಯೇ ಆತನು ನಿನ್ನನ್ನು ಶಿಕ್ಷಿಸಿ ನ್ಯಾಯತೀರ್ಪಿಗೆ ಗುರಿಮಾಡುತ್ತಾನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿನ್ನ ಭಯಭಕ್ತಿಗಾಗಿ ಆತ ನಿನ್ನನ್ನು ಶಿಕ್ಷಿಸುತ್ತಾನೆಯೇ? ಅದಕ್ಕಾಗಿ ನಿನ್ನನು ನ್ಯಾಯತೀರ್ಪಿಗೆ ಗುರಿಪಡಿಸುತ್ತಾನೆಯೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿನ್ನ ಭಯಭಕ್ತಿಗಾಗಿಯೇ ಆತನು ನಿನ್ನನ್ನು ಶಿಕ್ಷಿಸಿ ನ್ಯಾಯತೀರ್ಪಿಗೆ ಗುರಿಮಾಡುತ್ತಾನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿನ್ನ ಆರಾಧನೆಯ ದೆಸೆಯಿಂದ ದೇವರು ನಿನ್ನ ಮೇಲೆ ಆರೋಪ ಹೊರಿಸಿ ದಂಡಿಸುವನೇ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ನಿನ್ನ ಭಕ್ತಿಗಾಗಿ ದೇವರು ನಿನ್ನನ್ನು ಗದರಿಸುತ್ತಾರೋ? ನಿನ್ನ ಭಕ್ತಿಗಾಗಿ ದೇವರು ನ್ಯಾಯತೀರ್ಪಿಗೆ ಗುರಿಪಡಿಸುತ್ತಾರೆಯೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:4
17 ತಿಳಿವುಗಳ ಹೋಲಿಕೆ  

ನೀನು ಇಂಥವನಾದ ನನ್ನ ಮೇಲೆ ಕಣ್ಣಿಟ್ಟು, ನಿನ್ನ ನ್ಯಾಯಸ್ಥಾನಕ್ಕೆ ನನ್ನನ್ನು ಬರಮಾಡುವಿಯಾ?


ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.


ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.


ಅದು ಕಡಿದು ಬೆಂಕಿಯಿಂದ ಸುಡಲ್ಪಟ್ಟಿದೆ. ಅವರು ನಿನ್ನ ಗದರಿಕೆಯಿಂದ ನಾಶವಾಗುತ್ತಾರೆ.


ಯಾಕೋಬ ವಂಶದವರ ದೇವರೇ, ನಿನ್ನ ಗದರಿಕೆಯಿಂದ ರಥಬಲವೂ, ಅಶ್ವಬಲವೂ ಮೈಮರೆತು ಹೋದವು.


ನೀನು ನರನನ್ನು ಪಾಪದ ನಿಮಿತ್ತ ಗದರಿಸಿ ಶಿಕ್ಷಿಸುವಾಗ, ಅವನ ಚೆಲುವಿಕೆಯು ನುಸಿ ಹತ್ತಿತೋ ಎಂಬಂತೆ ಹಾಳಾಗಿ ಹೋಗುತ್ತದೆ. ಮನುಷ್ಯನೆಂಬವನು ಬರಿ ಉಸಿರೇ. ಸೆಲಾ


ದೇವರು ಮನುಷ್ಯನ ಮೇಲೆ ಹೆಚ್ಚು ಗಮನವಿಡುವುದೂ, ಮನುಷ್ಯನೂ ಆತನ ನ್ಯಾಯವಿಚಾರಣೆಗೆ ಬರುವುದೂ, ಅವಶ್ಯವಿಲ್ಲ.


ಕತ್ತಿಗೆ ಭಯಪಡಿರಿ, ಏಕೆಂದರೆ ಕತ್ತಿಯ ದಂಡನೆಗಳು ತೀಕ್ಷ್ಣವಾಗಿದೆ, ಇದರಿಂದ ನ್ಯಾಯನಿರ್ಣಯವುಂಟೆಂದು ತಿಳಿದುಕೊಳ್ಳುವಿರಿ.”


ನನ್ನ ನ್ಯಾಯವನ್ನು ದೇವರ ಮುಂದೆಯೂ, ಮಾನವನ ನ್ಯಾಯವನ್ನು ಅವನ ಮಿತ್ರನ ಮುಂದೆಯೂ ಸ್ಥಾಪಿಸಲಿ ಎಂದು ದೇವರಿಗೆ ಕಣ್ಣೀರು ಸುರಿಸುತ್ತೇನೆ.


ಆತನು ನನ್ನಂಥವನಲ್ಲ, ಮನುಷ್ಯನಲ್ಲ, ನಾನು ಆತನೊಂದಿಗೆ ವಾದಿಸುವುದು ಹೇಗೆ? ನಾವಿಬ್ಬರೂ ನ್ಯಾಯಾಸನದ ಮುಂದೆ ಕೂಡುವುದು ಹೇಗೆ?


ನಾನು ಬಲಿಷ್ಠನ ಶಕ್ತಿಯನ್ನು ಮೊರೆಹೋಗುವೆನೆಂದರೆ ದೇವರು, ‘ಇಗೋ, ಇದ್ದೇನೆ’ ಎನ್ನುವನು. ನ್ಯಾಯವಿಚಾರಣೆಯು ಆಗಲಿ ಎಂದರೆ ಆತನು ನನಗೆ, ‘ಕಾಲ ನಿಯಾಮಕರು ಯಾರು?’ ಎನ್ನುವನು.


ನೀನು ನನ್ನ ಮೇಲೆ ಕಾವಲಿಡುವುದೇಕೆ? ನಾನೇನು ಸಮುದ್ರವೋ, ಸಾಗರವೆಂಬ ಘಟಸರ್ಪವೋ?


ಒಳ್ಳೆಯದಾಗಲೀ ಅಥವಾ ಕೆಟ್ಟದ್ದಾಗಲೀ, ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸಿ, ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.


ನೀನು ನೀತಿವಂತನಾಗಿರುವುದು ಸರ್ವಶಕ್ತನಾದ ದೇವರಿಗೆ ಸುಖವೋ? ನಿನ್ನ ನಡತೆಯನ್ನು ಸರಿಪಡಿಸಿಕೊಂಡರೆ ಆತನಿಗೇನು ಲಾಭ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು