Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀನು ವಿಧವೆಯರನ್ನು ಬರಿಗೈಯಾಗಿ ಕಳುಹಿಸಬಿಟ್ಟು, ಅನಾಥರ ಕೈಗಳನ್ನು ಮುರಿದಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ವಿಧವೆಯರನ್ನು ಬರಿಗೈಯಲ್ಲಿ ಕಳಿಸಿಬಿಟ್ಟೆ ತಬ್ಬಲಿಯ ಕೈಗಳನು ನೀನು ಮುರಿದುಬಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀನು ವಿಧವೆಯರನ್ನು ಬರಿಗೈಯಾಗಿ ಕಳುಹಿಸಿಬಿಟ್ಟು, ಅನಾಥರ ಕೈಗಳನ್ನು ಮುರಿದಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ವಿಧವೆಯರಿಗೆ ದಾನಮಾಡದೆ ಅವರನ್ನು ನೀನು ಕಳುಹಿಸಿಬಿಟ್ಟಿರಬಹುದು. ಒಂದುವೇಳೆ ನೀನು ಅನಾಥರಿಗೆ ಮೋಸಮಾಡಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ವಿಧವೆಯರನ್ನು ಬರಿದಾಗಿ ಕಳುಹಿಸಿಬಿಟ್ಟೆ; ದಿಕ್ಕಿಲ್ಲದವರ ತೋಳುಗಳನ್ನು ಮುರಿದುಬಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:9
20 ತಿಳಿವುಗಳ ಹೋಲಿಕೆ  

ಅವನು ಮಕ್ಕಳಿಲ್ಲದ ಬಂಜೆಯರನ್ನು ನುಂಗಿಬಿಟ್ಟು, ವಿಧವೆಯರನ್ನು ಉದ್ಧರಿಸದೆ ಹೋದನಷ್ಟೆ (ಎಂಬುದೇ).


ಅನಾಥರ ಕತ್ತೆಯನ್ನು ಹೊಡೆದುಕೊಂಡು ಹೋಗುತ್ತಾರೆ, ವಿಧವೆಯ ಎತ್ತನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ.


ನಿನ್ನವರು ತಾಯಿ ತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಗಳನ್ನು ಬಾಧಿಸಿದ್ದಾರೆ, ನಿನ್ನವರು ಅನಾಥರನ್ನೂ, ವಿಧವೆಯರನ್ನೂ ಹಿಂಸಿಸಿದ್ದಾರೆ.


ಬಡವರನ್ನು ನ್ಯಾಯಸ್ಥಾನದಿಂದ ತಳ್ಳಿ, ದಿಕ್ಕಿಲ್ಲದವರಿಗೆ ನ್ಯಾಯವನ್ನು ತಪ್ಪಿಸಿ, ಅನಾಥರನ್ನು ಕೊಳ್ಳೆಹೊಡೆದು, ವಿಧವೆಯರನ್ನು ಸೂರೆಮಾಡಬೇಕೆಂದಿದ್ದಾರೆ.


ನ್ಯಾಯಸ್ಥಾನದಲ್ಲಿ ನನಗೆ ಸಹಾಯ ಉಂಟೆಂದು, ಅನಾಥನ ಮೇಲೆ ಕೈಮಾಡಿದೆನೋ?


“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಆದುದರಿಂದ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಐಗುಪ್ತದ ಅರಸನಾದ ಫರೋಹನಿಗೆ ವಿರುದ್ಧವಾಗಿ ಅವನ ಕೈಗಳನ್ನು, ಅಂದರೆ ಸರಿಯಾಗಿರುವುದನ್ನೂ, ಮುರಿದದ್ದನ್ನೂ ತೀರಾ ಮುರಿದು ಬಿಟ್ಟು, ಖಡ್ಗವು ಅವನ ಕೈಯೊಳಗಿಂದ ಬೀಳುವಂತೆ ಮಾಡುವೆನು.


ನಿನ್ನ ಅಧಿಕಾರಿಗಳು ದ್ರೋಹಿಗಳೂ, ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಪ್ರೀತಿಸಿ, ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸುವುದಿಲ್ಲ; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.


ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. ಅನಾಥನಿಗೆ ನ್ಯಾಯತೀರಿಸಿರಿ. ವಿಧವೆಯ ಪಕ್ಷವಾಗಿ ವಾದಿಸಿರಿ.”


ವಿಧವೆಯರನ್ನೂ, ಪರದೇಶಿಯನ್ನೂ ಕೊಲ್ಲುತ್ತಾರೆ; ಅನಾಥರನ್ನು ಹತಮಾಡುತ್ತಾರೆ.


ದುಷ್ಟರ ತೋಳುಗಳು ಮುರಿದುಹೋಗುವವು; ನೀತಿವಂತರನ್ನು ಯೆಹೋವನೇ ಉದ್ಧರಿಸುವನು.


ದುಷ್ಟನ ಭುಜಬಲವನ್ನು ಮುರಿದುಹಾಕು, ಕೆಡುಕನ ದುಷ್ಟತ್ವವನ್ನು ಶೋಧಿಸಿ ನಿರ್ಮೂಲಮಾಡಿಬಿಡು.


“ಅವರು, ಪರದೇಶಿ, ಅನಾಥ, ಇವರ ವ್ಯಾಜ್ಯದಲ್ಲಿ ನ್ಯಾಯ ಬಿಟ್ಟು ತೀರ್ಪುಹೇಳಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.


ನೀವು ಚೀಟಿಹಾಕಿ ಅನಾಥನನ್ನು ಕೊಂಡುಕೊಳ್ಳುವವರು; ನಿಮ್ಮ ಸ್ನೇಹಿತನನ್ನು ಮಾರಿಬಿಡುತ್ತೀರಿ.


ಮೋವಾಬಿನ ಕೊಂಬು ಕಡಿದು ಬಿದ್ದಿದೆ, ಅದರ ತೋಳು ಮುರಿದುಹೋಗಿದೆ. ಇದು ಯೆಹೋವನ ನುಡಿ” ಎಂಬುದೇ.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ ಜನರು ನೋಡಬೇಕೆಂದು ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತೀರೀ. ನೀವು ವಿಧವೆಯರ ಮನೆಗಳನ್ನು ನುಂಗಿ ನಟನೆಮಾಡುತ್ತೀರಿ. ಆದುದರಿಂದ ನೀವು ಹೆಚ್ಚಿನ ದಂಡನೆಯನ್ನು ಹೊಂದುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು