Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 23:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ಹಾಳಾದದ್ದಕ್ಕೆ ಈ ಅಂಧಕಾರವು ಕಾರಣವಲ್ಲ, ನನ್ನ ಮುಖವನ್ನು ಕವಿದಿರುವ ಕಾರ್ಗತ್ತಲು ಕಾರಣವಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನನ್ನ ವಿನಾಶಕ್ಕೆ ಈ ಅಂಧಕಾರವು ನಿಮಿತ್ತವಲ್ಲ ನನ್ನ ಮುಖಕ್ಕೆ ಕವಿದಿರುವ ಈ ಕಾರ್ಗತ್ತಲು ಕಾರಣವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನು ಹಾಳಾದದ್ದಕ್ಕೆ ಈ ಅಂಧಕಾರವು ನಿವಿುತ್ತವಲ್ಲ, ನನ್ನ ಮುಖವನ್ನು ಕವಿದಿರುವ ಕಾರ್ಗತ್ತಲು ಕಾರಣವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಕಪ್ಪು ಮೋಡವು ನನ್ನ ಮುಖವನ್ನು ಕವಿದುಕೊಳ್ಳುವಂತೆ ಆಪತ್ತುಗಳು ನನಗೆ ಸಂಭವಿಸಿದವು. ಆದರೆ ಕಾರ್ಗತ್ತಲೆಯೂ ನನ್ನನ್ನು ಮೌನಗೊಳಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೂ ನಾನು ಅಂಧಕಾರದಿಂದ ಮೌನವಾಗಲಿಲ್ಲ; ನನ್ನ ಮುಖವನ್ನು ಕವಿದಿರುವ ಕಾರ್ಗತ್ತಲಿನ ನಿಮಿತ್ತ ನಾನು ಮಾತಾಡದೆ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 23:17
10 ತಿಳಿವುಗಳ ಹೋಲಿಕೆ  

ನಾನು ಮುಂದೆ ಹೋಗದ ಹಾಗೆ ಆತನು ನನ್ನ ದಾರಿಗೆ ಅಡ್ಡಗೋಡೆ ಹಾಕಿ, ನನ್ನ ಹಾದಿಗಳನ್ನು ಕತ್ತಲು ಕವಿಯುವಂತೆ ಮಾಡಿದ್ದಾನೆ.


ಸಜ್ಜನರು ನಾಶವಾಗುತ್ತಾರೆ, ಯಾರೂ ಮನಸ್ಸಿಗೆ ತಾರರು; ಸದ್ಭಕ್ತರು ಗತಿಸುತ್ತಾರೆ, ಆಹಾ, ಶಿಷ್ಟರು ಕೇಡಿನಿಂದ ಪಾರಾಗಿದ್ದಾರೆ ಎಂದು ಯಾರೂ ಯೋಚಿಸರು.


ಇದಲ್ಲದೆ ದಾರಿಕಾಣದಂತೆ ಕತ್ತಲೂ, ಮುಸುಕಿ ಜಲಪ್ರವಾಹವೂ ನಿನ್ನನ್ನು ಆವರಿಸುತ್ತವೆ.


ಅವನನ್ನು ಬೆಳಕಿನಿಂದ ಕತ್ತಲೆಗೆ ನೂಕಿ, ಲೋಕದಿಂದಲೇ ಅಟ್ಟಿಬಿಡುವರು.


ಅವನ ಗುಡಾರದಲ್ಲಿ ಬೆಳಕು ಕತ್ತಲಾಗುವುದು, ಅವನ ಮೇಲಣ ತೂಗು ದೀವಿಗೆಯು ನಂದಿಹೋಗುವುದು.


ಕತ್ತಲೊಳಗಿಂದ ತಾನು ಹಿಂದಿರುಗುತ್ತೇನೆಂದು ಅವನು ನಂಬುವುದಿಲ್ಲ; ಅವನ ಕತ್ತಿಯು ಅವನಿಗಾಗಿ ಕಾದಿದೆ.


ನಾನು ನಾಶವಾಗುವುದು ದೇವರಿಗೆ ಮೆಚ್ಚಿಕೆಯಾಗುವುದಾದರೆ, ತನ್ನ ಕೈ ಚಾಚಿ ನನ್ನನ್ನು ಸಂಹರಿಸಿದರೆ ಒಳ್ಳೆಯದು.


ಆದುದರಿಂದ, ‘ನಾನು ಈ ದೇಶಕ್ಕೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಆಶೀರ್ವದಿಸುವೆನು’ ಎಂದು ಹೇಳಿದ್ದನ್ನು ತಿಳಿಸಿರಿ” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.


ನನ್ನನ್ನು ಗರ್ಭದಿಂದ ಏಕೆ ಹೊರತೆಗೆದೆ? ಯಾರೂ ನನ್ನನ್ನು ನೋಡದಿರುವಾಗಲೇ ನಾನು ಪ್ರಾಣಬಿಡಬೇಕಾಗಿತ್ತು.


ಆಗ ನಾನು ಇರುತ್ತಿರಲಿಲ್ಲ; ನನ್ನನ್ನು ಗರ್ಭದಿಂದ ಸಮಾಧಿಗೆ ಹೊತ್ತುಕೊಂಡು ಹೋಗುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು