Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 32:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ‘ನಾವು ಅವನಲ್ಲಿ ಜ್ಞಾನವನ್ನು ಕಂಡುಕೊಂಡಿದ್ದೇವೆ, ದೇವರೇ ಅವನನ್ನು ಖಂಡಿಸಿಬಿಡಲಿ, ಮನುಷ್ಯನಿಂದಾಗುವುದಿಲ್ಲ’ ಎಂದು ಅಂದುಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ‘ನಿಮಗೆ ಬುದ್ಧಿ ಬಂದಿದೆ’ ಎಂದುಕೊಳ್ಳಬೇಡಿ ‘ದೇವರೇ ಅವನನು ಖಂಡಿಸಲಿ, ನರನಿಂದಾಗದು,’ ಎನ್ನದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾವು [ಅವನಲ್ಲಿ] ಜ್ಞಾನವನ್ನು ಕಂಡುಕೊಂಡಿದ್ದೇವೆ, ದೇವರೇ ಅವನನ್ನು ಖಂಡಿಸಿಬಿಡಲಿ, ಮನುಷ್ಯನಿಂದಾಗುವದಿಲ್ಲ ಎಂದು ಅಂದುಕೊಳ್ಳಬೇಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀವು ಮೂವರು, ‘ನಾವು ಜ್ಞಾನವನ್ನು ಕಂಡುಕೊಂಡಿದ್ದೇವೆ, ಯೋಬನ ವಾದಗಳಿಗೆ ಉತ್ತರವನ್ನು ದೇವರು ಕೊಡಬೇಕೇ ಹೊರತು ಮನುಷ್ಯರಲ್ಲ’ ಎಂದು ಹೇಳಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ‘ನಾವು ಯೋಬನಲ್ಲಿ ಜ್ಞಾನವನ್ನು ಕಂಡುಕೊಂಡಿದ್ದೇವೆ ದೇವರೇ ಅವನನ್ನು ಖಂಡಿಸಿಬಿಡಲಿ, ಇದು ಮನುಷ್ಯನಿಂದಾಗುವುದಿಲ್ಲ,’ ಎಂಬುದಾಗಿ ಅಂದುಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 32:13
23 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆನ್ನುತ್ತಾನೆ, “ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರಮಿಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ.


ಯಾವನೂ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳದಿರಲಿ ನಿಮ್ಮಲ್ಲಿ ಯಾವನಾದರೂ ಲೋಕಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವುದಾದರೆ ಅವನು ಜ್ಞಾನಿಯಾಗುವುದಕ್ಕಾಗಿ “ಮೂರ್ಖನಾಗಲಿ”


ಅದಕ್ಕೆ ಯೇಸು, “ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ” ಎಂದು ಉತ್ತರ ಕೊಟ್ಟನು.


ದಾವೀದ ವಂಶದವರ ಮಹಿಮೆಯೂ, ಯೆರೂಸಲೇಮಿನವರ ಮಹಿಮೆಯೂ, ಯೆಹೂದದ ಮಹಿಮೆಯನ್ನು ಮೀರದಂತೆ ಯೆಹೋವನು ಯೆಹೂದದ ಪಾಳೆಯಗಳಿಗೆ ಮೊದಲು ಜಯವನ್ನುಂಟುಮಾಡುವನು;


“ಇಗೋ, ನೀನು ದಾನಿಯೇಲನಿಗಿಂತಲೂ ಜ್ಞಾನಿಯಾಗಿರುವೆಯಾ; ನಿನಗೆ ರಹಸ್ಯವಾದುದು ಯಾವುದೇ ಇದ್ದರು ನಿನಗೆ ಮರೆಯಾಗಿರುವುದಿಲ್ಲ?


ಈಗಲೇ ಉಂಟಾಗುತ್ತಿವೆ, ಪುರಾತನಕಾಲದಲ್ಲಿ ಆಗಿಲ್ಲ, “ಮೊದಲೇ ನಾನು ತಿಳಿದುಕೊಂಡಿದ್ದೆನು” ಎಂದು, ನೀನು ಅಂದುಕೊಳ್ಳದ ಹಾಗೆ ಈ ದಿನಕ್ಕೆ ಮೊದಲು ನಾನು ನಿನಗೆ ಕೇಳಗೊಡಿಸಲಿಲ್ಲ.


ಆದುದರಿಂದಲೇ, “ಈ ಕಾರ್ಯಗಳನ್ನು ನನ್ನ ವಿಗ್ರಹವು ನಡೆಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ” ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನಕಾಲದಲ್ಲಿಯೇ ತಿಳಿಸಿದೆನು. ನಡೆಯುವುದಕ್ಕೆ ಮೊದಲೇ ಪ್ರಕಟಿಸಿದೆನು.


ಅಯ್ಯೋ, ತಮ್ಮನ್ನು ತಾವೇ ಜ್ಞಾನಿಗಳೆಂದೂ, ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಗತಿಯನ್ನು ಏನು ಹೇಳಲಿ!.


ನನ್ನ ಮಿತ್ರರೇ, ಕರುಣಿಸಿರಿ, ನೀವಾದರೂ ಕರುಣಿಸಿರಿ! ದೇವರ ಕೈ ನನ್ನನ್ನು ಹೊಡೆಯಿತಲ್ಲಾ.


ಹೀಗಾದರೆ ನನ್ನ ನ್ಯಾಯವನ್ನು ತಿರುಗಿಸಿಬಿಟ್ಟು ನನ್ನ ಸುತ್ತಲೂ ತನ್ನ ಬಲೆಯನ್ನೊಡ್ಡಿದವನು ದೇವರೇ ಎಂದು ತಿಳಿದುಕೊಳ್ಳಿರಿ.


“ಹೌದು, ನೀವೇ ಮನುಷ್ಯರು; ಜ್ಞಾನವು ನಿಮ್ಮೊಡನೆಯೇ ಸಾಯುವುದು, ನಿಜ.


ಸರ್ವಶಕ್ತನಾದ ದೇವರ ಬಾಣಗಳು ನನ್ನಲ್ಲಿ ನಾಟಿರುತ್ತವೆ, ನನ್ನ ಆತ್ಮವು ಅವುಗಳ ವಿಷವನ್ನು ಹೀರಿಕೊಳ್ಳುತ್ತದೆ; ದೇವರು ಕಳುಹಿಸಿದ ಅಪಾಯಗಳು ನನಗೆ ವಿರುದ್ಧವಾಗಿ ವ್ಯೂಹಕಟ್ಟಿವೆ.


ದೇವರ ಶ್ವಾಸದಿಂದ ನಾಶವಾಗುತ್ತಾರೆ. ಆತನ ಸಿಟ್ಟೆಂಬ ಗಾಳಿಯಿಂದ ಹಾಳಾಗುತ್ತಾರೆ.


ಆಗ ಯೋಬನು ಆಕೆಗೆ, “ಮೂರ್ಖಳು ಮಾತನಾಡಿದಂತೆ ನೀನು ಮಾತನಾಡುತ್ತಿ. ದೇವರ ಹಸ್ತದಿಂದ ನಾವು ಒಳ್ಳೆಯದನ್ನು ಹೊಂದುವಾಗ ಕೆಟ್ಟದ್ದನ್ನು ಹೊಂದಬಾರದೋ?” ಎಂದು ಹೇಳಿದನು. ಈ ಸಂದರ್ಭದಲ್ಲಿಯೂ ಪಾಪದ ಮಾತು ಅವನ ತುಟಿಗಳಿಂದ ಹೊರಡಲಿಲ್ಲ.


“ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿಹೋಗುವೆನು; ನನಗಿರುವುದನ್ನೆಲ್ಲ ಯೆಹೋವನೇ ಕೊಟ್ಟನು, ಅವುಗಳನ್ನು ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ” ಎಂದು ಹೇಳಿದನು.


ಆಗ ಯೆಹೋವನು ಗಿದ್ಯೋನನಿಗೆ, “ನಿನ್ನ ಸಂಗಡ ಇರುವ ಜನರು ಹೆಚ್ಚಾಗಿದ್ದಾರೆ; ಇವರ ಕೈಗೆ ಮಿದ್ಯಾನ್ಯರನ್ನು ಒಪ್ಪಿಸುವುದು ನನಗೆ ಸರಿಯಾಗಿ ಕಾಣುವುದಿಲ್ಲ. ಒಪ್ಪಿಸಿಕೊಟ್ಟರೆ ಸ್ವಹಸ್ತದಿಂದಲೇ ನಮಗೆ ರಕ್ಷಣೆಯುಂಟಾಯಿತೆಂದು ಹೆಚ್ಚಳಪಟ್ಟು ನನ್ನನ್ನು ಅಲಕ್ಷ್ಯಮಾಡಾರು.


“ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವುದನ್ನೂ ನಾನು ತೆಗೆದುಕೊಳ್ಳುವುದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರಾಗಿರುವ ಯೆಹೋವನ ಕಡೆಗೆ ಕೈ ಎತ್ತಿ ಪ್ರಮಾಣಮಾಡುತ್ತೇನೆ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವುದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.’


ಗೋದಿಗೆ ಬದಲಾಗಿ ಮುಳ್ಳುಗಳೂ, ಜವೆಗೋದಿಗೆ ಪ್ರತಿಯಾಗಿ ಕೆಟ್ಟ ಕಳೆಗಳೂ ಬೆಳೆಯಲಿ.” ಎಂದನು. ಹೀಗೆ ಯೋಬನ ಮಾತುಗಳು ಮುಗಿದವು.


ನಿಮ್ಮ ಮೇಲೆ ಲಕ್ಷ್ಯವಿಟ್ಟಿದ್ದೆನು; ಆಹಾ, ನಿಮ್ಮಲ್ಲಿ ಯೋಬನನ್ನು ಖಂಡಿಸಬಲ್ಲವನು, ಅವನ ಮಾತುಗಳಿಗೆ ಉತ್ತರಕೊಡತಕ್ಕವನು, ಯಾರೂ ಸಿಕ್ಕಲಿಲ್ಲ.


ಅವನು ನನಗೆ ಪ್ರತಿಕೂಲವಾಗಿ ಇನ್ನೂ ವಾದವನ್ನು ಹೂಡಲಿಲ್ಲ; ನಾನೂ ಅವನಿಗೆ ಉತ್ತರಕೊಡುವಾಗ ನಿಮ್ಮ ಹಾಗೆ ಮಾತನಾಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು