Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮತ್ತು ದುಷ್ಟರಿಗೆ ಬೆಳಕಿಲ್ಲವಾಗುವುದು, ಎತ್ತಿದ ಕೈ ಮುರಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದುರುಳರಿಂದ ಬೆಳಕನು ಹಿಂತೆಗೆದುಕೊಳ್ಳಲಾಗುವುದು ಅವರು ಎತ್ತಿದ ಕೈಯನು ಮುರಿಯಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮತ್ತು ದುಷ್ಟರಿಗೆ ಬೆಳಕಿಲ್ಲವಾಗುವದು, ಎತ್ತಿದ ಕೈ ಮುರಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದುಷ್ಟರು ಹಗಲುಬೆಳಕನ್ನು ಇಷ್ಟಪಡುವುದಿಲ್ಲ. ಅದು ಪ್ರಕಾಶಮಾನವಾಗಿ ಹೊಳೆಯುವಾಗ, ದುಷ್ಕೃತ್ಯಗಳನ್ನು ಮಾಡದಂತೆ ಅದು ಅವರನ್ನು ತಡೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅದರಂತೆ ದುಷ್ಟರಿಗೆ ಬೆಳಕು ನಿರಾಕರಿಸಲಾಗುವುದು; ಅವರ ಹಿಂಸಾಚಾರವೂ ಮುರಿದು ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:15
17 ತಿಳಿವುಗಳ ಹೋಲಿಕೆ  

ದುಷ್ಟನ ಭುಜಬಲವನ್ನು ಮುರಿದುಹಾಕು, ಕೆಡುಕನ ದುಷ್ಟತ್ವವನ್ನು ಶೋಧಿಸಿ ನಿರ್ಮೂಲಮಾಡಿಬಿಡು.


ದುಷ್ಟರ ತೋಳುಗಳು ಮುರಿದುಹೋಗುವವು; ನೀತಿವಂತರನ್ನು ಯೆಹೋವನೇ ಉದ್ಧರಿಸುವನು.


ಹೇಗಾದರೂ ದುಷ್ಟನ ದೀಪವು ಆರುವುದು, ಅವನ ಒಲೆಯು ಉರಿಯುವುದಿಲ್ಲ.


ದುಷ್ಟರ ಮಾರ್ಗವೋ ಕತ್ತಲಿನಂತಿದೆ; ತಾವು ಯಾವುದಕ್ಕೆ ಎಡವಿಬಿದ್ದೆವೆಂದು ಅವರಿಗೆ ಗೊತ್ತಾಗದು.


ಆದುದರಿಂದ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಐಗುಪ್ತದ ಅರಸನಾದ ಫರೋಹನಿಗೆ ವಿರುದ್ಧವಾಗಿ ಅವನ ಕೈಗಳನ್ನು, ಅಂದರೆ ಸರಿಯಾಗಿರುವುದನ್ನೂ, ಮುರಿದದ್ದನ್ನೂ ತೀರಾ ಮುರಿದು ಬಿಟ್ಟು, ಖಡ್ಗವು ಅವನ ಕೈಯೊಳಗಿಂದ ಬೀಳುವಂತೆ ಮಾಡುವೆನು.


ಅವನನ್ನು ಬೆಳಕಿನಿಂದ ಕತ್ತಲೆಗೆ ನೂಕಿ, ಲೋಕದಿಂದಲೇ ಅಟ್ಟಿಬಿಡುವರು.


ಅವರು ಹಗಲಿನಲ್ಲೇ ಕತ್ತಲೆಯಿಂದ ಸುತ್ತುವರೆದು, ಮಧ್ಯಾಹ್ನದಲ್ಲೇ ರಾತ್ರಿಯವರಂತೆ ತಡಕಾಡುತ್ತಾರೆ.


ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪ ಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು. ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು.


ಶತ್ರುಗಳಾದ ಅರಾಮ್ಯರು ಸಮೀಪಕ್ಕೆ ಬಂದಾಗ ಎಲೀಷನು, “ಸ್ವಾಮಿ, ಈ ಜನರನ್ನು ಕುರುಡರನ್ನಾಗಿ ಮಾಡು” ಎಂದು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ ಅವರನ್ನು ಕುರುಡರನ್ನಾಗಿ ಮಾಡಿದನು.


ಆದರೆ ಸ್ವದೇಶದವನಾಗಲಿ, ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.


ಇಂಥವರ ಬಾಯೆಂಬ ಕತ್ತಿಯಿಂದಲೂ, ಬಲಿಷ್ಠರ ಕೈಯಿಂದಲೂ ದಿಕ್ಕಿಲ್ಲದವರನ್ನು ರಕ್ಷಿಸುತ್ತಾನೆ.


ಹೀಗಿದ್ದರೆ ನನ್ನ ಹೆಗಲಿನ ಕೀಲು ತಪ್ಪಲಿ, ತೋಳು ಸಂದಿನಿಂದ ಮುರಿದು ಬೀಳಲಿ.


ಮುದ್ರೆ ಒತ್ತಿದ ಜೇಡಿಮಣ್ಣಿನಂತೆ ಬೆಳಗಾಗುವಾಗ ಭೂಮಿಯು ರೂಪ ತಾಳುತ್ತದೆ. ಎಲ್ಲಾ ವಸ್ತುಗಳು ನೆರಿಗೆ ಕಟ್ಟಿದ ಉಡಿಗೆಯಂತೆ ಕಾಣಿಸುವವು.


ಬೆಳಕಿನ ವಿರುದ್ಧ ತಿರುಗಿ ಬಿದ್ದವರು ಇದ್ದಾರೆ; ಇವರು ಹಗಲಿನ ದಾರಿಗಳನ್ನು ತಿಳಿಯದವರಾಗಿ, ಅದರ ಹಾದಿಗಳಲ್ಲಿ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು