Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 5:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹೀನಸ್ಥಿತಿಯವರನ್ನು ಉನ್ನತಸ್ಥಿತಿಗೆ ಏರಿಸಿ, ದುಃಖಿಸುವವರನ್ನು ಸುರಕ್ಷಿತ ಸ್ಥಳಕ್ಕೆ ಕರೆತರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಉನ್ನತಿಗೇರಿಸುತ್ತಾನೆ ದೀನದಲಿತರನು ಸುರಕ್ಷತೆಗೊಯ್ಯುತ್ತಾನೆ ದುಃಖಿತರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಹೀನಸ್ಥಿತಿಯವರನ್ನು ಉನ್ನತಸ್ಥಿತಿಗೆ ಏರಿಸಿ ದುಃಖಿಸುವವರನ್ನು ನಿರಪಾಯಸ್ಥಳಕ್ಕೆ ಹತ್ತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೇವರು ಹೀನಸ್ಥಿತಿಯಲ್ಲಿರುವವರನ್ನು ಉನ್ನತಸ್ಥಿತಿಗೆ ಏರಿಸುವನು. ವ್ಯಥೆಯಿಂದಿರುವವರನ್ನು ಸಂತೋಷಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದೇವರು ತಗ್ಗಿದವರನ್ನು ಉನ್ನತದಲ್ಲಿಡುತ್ತಾರೆ; ದುಃಖವುಳ್ಳವರನ್ನು ಭದ್ರತೆಗೆ ಒಯ್ಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 5:11
15 ತಿಳಿವುಗಳ ಹೋಲಿಕೆ  

ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.


ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವುದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ.


ಆಗ ಯೆಹೋವನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾದದ್ದನ್ನು ಎತ್ತರಗೊಳಿಸಿ, ಹಸುರಾದದ್ದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರಣ್ಯದ ಸಕಲ ವೃಕ್ಷಗಳು ತಿಳಿಯುವವು. ಇದನ್ನು ಯೆಹೋವನಾದ ನಾನೇ ನುಡಿದು ನಡೆಸಿದ್ದೇನೆ.”


ಆತನು ದೀನರನ್ನು ಧೂಳಿನಿಂದ ಎಬ್ಬಿಸಿ, ಬಡವರನ್ನು ತಿಪ್ಪೆಯಿಂದ ಎತ್ತುತ್ತಾನೆ.


ಕಷ್ಟದಲ್ಲಿದ್ದ ದೀನರನ್ನು ಉನ್ನತಸ್ಥಿತಿಗೆ ಏರಿಸಿ, ಅವರ ಕುಟುಂಬಗಳನ್ನು ಕುರಿಹಿಂಡಿನಂತೆ ಹೆಚ್ಚಿಸಿದನು.


ಆದಿಯಿಂದಲೂ ದೇವರೇ ನಿಮಗೆ ನಿವಾಸಸ್ಥಾನವಾಗಿದ್ದಾನಲ್ಲಾ; ಸದಾ ದೇವರ ಹಸ್ತವೇ ನಿಮಗೆ ಆಧಾರ. ಆತನು “ನಿಮ್ಮೆದುರಿನಿಂದ ಶತ್ರುಗಳನ್ನು ಹೊರಡಿಸಿ ಅವರನ್ನು ಸಂಹರಿಸಿರಿ” ಎಂದು ಆಜ್ಞಾಪಿಸಿದನು;


ದೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ.


ಅವನು ನನ್ನಲ್ಲಿ ಆಸಕ್ತನಾಗಿರುವುದರಿಂದ ಅವನನ್ನು ರಕ್ಷಿಸುವೆನು; ನನ್ನ ನಾಮವನ್ನು ಅರಿತವನಾಗಿರುವುದರಿಂದ ಅವನನ್ನು ಉದ್ಧರಿಸುವೆನು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,


ಜನರು ನಿನ್ನನ್ನು ಕೆಳಕ್ಕೆ ಬೀಳಿಸುವಾಗ, ಮೇಲಕ್ಕೆ ಎತ್ತಲ್ಪಡುವೆನು ಅಂದುಕೊಳ್ಳುವಿ, ಆಗ ದೀನದೃಷ್ಟಿಯುಳ್ಳ ನಿನ್ನನ್ನು ಆತನು ರಕ್ಷಿಸುವನು.


ನೀತಿವಂತರಿಂದ ತನ್ನ ಕಟಾಕ್ಷವನ್ನು ತಿರುಗಿಸದೆ, ಅರಸರೊಂದಿಗೆ ಸಿಂಹಾಸನದ ಮೇಲೆ ಶಾಶ್ವತವಾಗಿ ಕುಳಿತುಕೊಳ್ಳುವ, ಉನ್ನತಪದವಿಗೆ ಅವರನ್ನು ತರುವನು.


ನಿನ್ನ ಮೊದಲನೆಯ ಸ್ಥಿತಿಯು ಅಲ್ಪವಾಗಿದ್ದರೂ, ನಿನ್ನ ಕಡೆಯ ಸ್ಥಿತಿಯು ಬಹಳ ವೃದ್ಧಿಹೊಂದುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು