Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 1:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ರೈತರೇ, ರೋದಿಸಿರಿ, ತೋಟಗಾರರೇ ಗೋಳಾಡಿರಿ, ಗೋದಿಯೂ ಮತ್ತು ಜವೆಗೋದಿಯೂ ಹಾಳಾಗಿವೆ. ಹೊಲದ ಬೆಳೆಯು ನಾಶವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ರೈತರೇ, ರೋದಿಸಿರಿ; ತೋಟಗಾರರೇ, ಪರಿತಪಿಸಿರಿ; ಗೋದಿಯೂ ಜವೆಗೋದಿಯೂ ಹಾಳಾಗಿವೆ; ಹೊಲದ ಬೆಳೆ ನಾಶವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ರೈತರೇ, ಕಂಗೆಡಿರಿ! ತೋಟಗಾರರೇ, ಗೋಳಾಡಿರಿ! ಗೋದಿಯೂ ಜವೆಗೋದಿಯೂ ಹಾಳಾಗಿವೆ; ಹೊಲದ ಬೆಳೆಯು ನಾಶವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ರೈತರೇ, ದುಃಖಿಸಿರಿ, ದ್ರಾಕ್ಷಿತೋಟ ಮಾಡಿದವರೇ, ಗಟ್ಟಿಯಾಗಿ ಬೊಬ್ಬಿಡಿರಿ. ಗೋದಿಗಾಗಿಯೂ, ಜವೆಗೋದಿಗಾಗಿಯೂ ಅಳಿರಿ. ಯಾಕೆಂದರೆ ಬೆಳೆಯು ನಾಶವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ರೈತರೇ, ರೋದಿಸಿರಿ, ತೋಟಗಾರರೇ, ಪರಿತಪಿಸಿರಿ; ಗೋಧಿ ಮತ್ತು ಜವೆಗೋಧಿಗಾಗಿ ದುಃಖಿಸಿ; ಏಕೆಂದರೆ ಹೊಲದ ಬೆಳೆ ನಾಶವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 1:11
8 ತಿಳಿವುಗಳ ಹೋಲಿಕೆ  

ಬೀಜವನ್ನು ನೆಟ್ಟ ದಿನದಲ್ಲಿಯೇ ಬೇಲಿಕಟ್ಟಿ, ಮರುದಿನ ಬೆಳಿಗ್ಗೆ ಮೊಳೆಯುವಂತೆ ಮಾಡಿದ್ದೀ. ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವಾಗಿರುತ್ತದೆ.


ಯಾರೂ ದಾಟದ ಹಾಗೆ ದೇಶವು ಹಾಳಾಗಿ ಕಾಡಿನಂತೆ ಸುಟ್ಟು ಹೋದದ್ದು ಏಕೆ? ಈ ವಿಚಾರವನ್ನು ಗ್ರಹಿಸತಕ್ಕ ಜ್ಞಾನಿಯು ಯಾರು? ಅದನ್ನು ಯೆಹೋವನ ಬಾಯಿಂದಲೇ ಕೇಳಿ ತಿಳಿಸಬಲ್ಲವನು ಯಾರು?


ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ.


ಸೇನಾಧೀಶ್ವರ ದೇವರಾದ, ಯೆಹೋವನು ಇಂತೆನ್ನುತ್ತಾನೆ: “ಎಲ್ಲಾ ಚೌಕಗಳಲ್ಲಿ ಕಿರುಚಾಟವಾಗುವುದು ಮತ್ತು ಸಕಲ ಬೀದಿಗಳಲ್ಲಿ, ‘ಅಯ್ಯೋ! ಅಯ್ಯೋ!’ ಎಂದು ಅರಚಿಕೊಳ್ಳುವರು. ರೈತರನ್ನು ಪ್ರಲಾಪಿಸುವುದಕ್ಕೂ ಗೋಳಾಟದವರನ್ನು ಗೋಳಾಡುವುದಕ್ಕೂ ಕರೆಯುವರು.


ಬೀಜ ಬಿತ್ತುವವನನ್ನೂ ಮತ್ತು ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನಿಂದ ನಿರ್ಮೂಲಮಾಡಿರಿ; ಪ್ರತಿಯೊಬ್ಬ ವಿದೇಶೀಯನು ಹಿಂಸೆಯ ಖಡ್ಗದ ದೆಸೆಯಿಂದ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.


“ನರಪುತ್ರನೇ, ನೀನು ಈ ಪ್ರವಾದನೆಯನ್ನು ಹೇಳು, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಅರಚಿಕೊಳ್ಳಿರಿ! ಅಯ್ಯೋ ದುರ್ದಿನವೇ!


ಯೆಹೂದವು ದುಃಖಿಸುತ್ತದೆ, ಅಲ್ಲಿಯ ಜನರು ಕಂಗೆಟ್ಟು ಕರ್ರಗಾಗಿ ನೆಲದ ಮೇಲೆ ಬಿದ್ದಿದ್ದಾರೆ, ಯೆರೂಸಲೇಮಿನವರ ಗೋಳಾಟವು ಕೇಳಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು