Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಕೆಯು ಆತನಿಗೆ, “ಹೌದು ಕರ್ತನೇ, ಲೋಕಕ್ಕೆ ಬರಬೇಕಾದ ದೇವಕುಮಾರನಾದ ಕ್ರಿಸ್ತನು ನೀನೇ ಎಂದು ನಾನು ನಂಬಿದ್ದೇನೆ” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 “ಹೌದು ಪ್ರಭುವೇ, ನೀವೇ ಅಭಿಷಿಕ್ತರಾದ ಲೋಕೋದ್ಧಾರಕ; ದೇವರ ಪುತ್ರ; ಈ ಲೋಕಕ್ಕೆ ಬರಬೇಕಾದವರು - ಎಂದು ನಾನು ವಿಶ್ವಾಸಿಸುತ್ತೇನೆ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಕೆ - ಹೌದು, ಸ್ವಾಮೀ, ಲೋಕಕ್ಕೆ ಬರಬೇಕಾದ ದೇವಕುಮಾರನಾದ ಕ್ರಿಸ್ತನು ನೀನೇ ಎಂದು ನಂಬಿದ್ದೇನೆ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಮಾರ್ಥಳು, “ಹೌದು ಪ್ರಭುವೇ, ನೀನು ದೇವರ ಮಗನಾದ ಕ್ರಿಸ್ತನೆಂದು ನಾನು ನಂಬುವೆ. ಈ ಲೋಕಕ್ಕೆ ಬರಬೇಕಾಗಿದ್ದವನು ನೀನೇ” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಕೆಯು ಯೇಸುವಿಗೆ, “ಹೌದು, ಸ್ವಾಮೀ, ಲೋಕಕ್ಕೆ ಬರಬೇಕಾಗಿದ್ದ ದೇವರ ಪುತ್ರನಾದ ಕ್ರಿಸ್ತನು ನೀವೇ ಎಂದು ನಾನು ನಂಬಿದ್ದೇನೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತನ್ನಾ ಮಾರ್ಥಾನ್, “ಹೊಯ್ ಧನಿಯಾ! ತಿಯಾ ಮೆಸ್ಸಿಯಾ ಹ್ಯಾ ಜಗಾತ್ ಯೆತಲೊ ಹಾಯ್ ಮನುನ್ ಹೊತ್ತೊ ದೆವಾಚೊಲೆಕ್ ಮನುನ್ಬಿ ಮಿಯಾ ವಿಶ್ವಾಸ್ ಕರ್‍ತಾ” ಮನುನ್ ಜಬಾಬ್ ದಿಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:27
17 ತಿಳಿವುಗಳ ಹೋಲಿಕೆ  

ಆಗ ಸೀಮೋನ ಪೇತ್ರನು, “ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು” ಎಂದು ಉತ್ತರ ಕೊಟ್ಟನು.


ನೀನು ದೇವರಿಂದ ಬಂದ ಅತಿಪರಿಶುದ್ಧನೆಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ” ಎಂದನು.


ಆತನು ಮಾಡಿದ ಈ ಸೂಚಕಕಾರ್ಯವನ್ನು ಆ ಜನರು ನೋಡಿ, “ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿಯು ಈತನೇ” ಎಂದು ಹೇಳಿಕೊಂಡರು.


“ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಯೇಸುವೇ ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನೂ ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ತನ್ನನ್ನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ, ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ.


ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.


ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿರುವ ಜಾಗಕ್ಕೆ ಬಂದರು.


ಜನರು ಆ ಸ್ತ್ರೀಗೆ, “ನಾವು ಆತನನ್ನು ನಂಬಿರುವುದು ಇನ್ನು ನಿನ್ನ ಮಾತಿನ ಮೇಲೆ ಅಲ್ಲ. ನಾವು ಸ್ವತಃ ಕಿವಿಯಾರೆ ಕೇಳಿ ಈತನು ನಿಜವಾಗಿಯೂ ಲೋಕರಕ್ಷಕನೇ ಎಂದು ತಿಳಿದುಕೊಂಡಿದ್ದೇವೆ” ಎಂದರು.


ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು.


ಅದೇನೆಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ.


“ಬರಬೇಕಾದವನು ನೀನೋ ಇಲ್ಲವೇ ನಾವು ಬೇರೊಬ್ಬನಿಗಾಗಿ ಕಾದು ನೋಡಬೇಕೋ” ಎಂದು ಅವರ ಮೂಲಕ ಹೇಳಿ ಕೇಳಿಸಿದನು.


ಆಗ ಆತನು, ನಾನು ಕ್ರಿಸ್ತನಾಗಿದ್ದೆನೆಂಬುದನ್ನು ಯಾರಿಗೂ ಖಂಡಿತವಾಗಿ ಹೇಳಬೇಡಿರಿ ಎಂದು ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.


ಕಂಚುಕಿಯು, “ಆಗೋ, ನೀರು; ನನಗೆ ದೀಕ್ಷಾಸ್ನಾನವಾಗುವುದಕ್ಕೆ ಅಡ್ಡಿ ಏನು?” ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆ ಕೊಟ್ಟನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು