Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಮರಿಯಳು ಯೇಸು ಇದ್ದಲ್ಲಿಗೆ ಬಂದು ಆತನನ್ನು ಕಂಡು ಆತನ ಪಾದಗಳಿಗೆ ಅಡ್ಡಬಿದ್ದು ಆತನಿಗೆ, “ಕರ್ತನೇ, ನೀನು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಮರಿಯಳು ಯೇಸುವಿನ ಬಳಿಗೆ ಬಂದಕೂಡಲೇ ಅವರ ಕಾಲಿಗೆ ಬಿದ್ದು, “ಪ್ರಭುವೇ, ನೀವು ಇಲ್ಲಿದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಮರಿಯಳು ಯೇಸು ಇದ್ದಲ್ಲಿಗೆ ಬಂದು ಆತನನ್ನು ಕಂಡು ಆತನ ಪಾದಕ್ಕೆ ಬಿದ್ದು - ಸ್ವಾಮೀ, ನೀನು ಇಲ್ಲಿ ಇರುತ್ತಿದ್ದರೆ ನನ್ನ ತಮ್ಮನು ಸಾಯುತ್ತಿರಲಿಲ್ಲ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಯೇಸು ಇದ್ದ ಸ್ಥಳಕ್ಕೆ ಮರಿಯಳು ಹೋದಳು. ಆಕೆಯು ಯೇಸುವನ್ನು ಕಂಡಾಗ ಆತನ ಪಾದಗಳಿಗೆ ಅಡ್ಡಬಿದ್ದು, “ಪ್ರಭುವೇ, ನೀನು ಇಲ್ಲಿ ಇದ್ದಿದ್ದರೆ, ನನ್ನ ಸಹೋದರನು ಸಾಯುತ್ತಿರಲಿಲ್ಲ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಯೇಸು ಇದ್ದ ಸ್ಥಳಕ್ಕೆ ಮರಿಯಳೂ ಬಂದು ಅವರನ್ನು ಕಂಡು ಅವರ ಪಾದಗಳಿಗೆ ಬಿದ್ದು, “ಸ್ವಾಮೀ, ನೀವು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಮರಿ ಜೆಜು ಹೊತ್ತ್ಯಾಕ್ಡೆನ್ ಯೆವ್ನ್ ಪಾವ್ಲಿ, ಅನಿ ತೆಕಾ ಬಗಟಲ್ಲ್ಯಾ ತನ್ನಾ ತಿ ಜೆಜುಚ್ಯಾ ಪಾಂಯಾತ್ನಿ ಡಬ್ ಪಡ್ಲಿ. ಅನಿ ತಿನಿ, “ಧನಿಯಾ ತಿಯಾ ಹಿತ್ತೆ ರ್‍ಹಾಲ್ಯಾರ್ ಮಾಜೊ ಭಾವ್ ಮರಿನಶಿ ಹೊತ್ತೊ!” ಮಟ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:32
10 ತಿಳಿವುಗಳ ಹೋಲಿಕೆ  

ಆಗ ಮಾರ್ಥಳು ಯೇಸುವಿಗೆ, “ಕರ್ತನೇ, ನೀನು ಇಲ್ಲಿ ಇದ್ದಿದ್ದರೆ ನನ್ನ ತಮ್ಮನು ಸಾಯುತ್ತಿರಲಿಲ್ಲ.


ಯೇಸುವಿನ ಪಾದಗಳಿಗೆ ಅಡ್ಡಬಿದ್ದು, ಆತನಿಗೆ ಕೃತಜ್ಞತಾಸುತ್ತಿಯನ್ನು ಸಲ್ಲಿಸಿದನು. ಅವನು ಸಮಾರ್ಯದವನು.


ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು, “ಕರ್ತನೇ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗು” ಅಂದನು.


ಆಗ ಸಭಾಮಂದಿರದ ಅಧಿಕಾರಿಯಾದ ಯಾಯೀರನೆಂಬ ಒಬ್ಬ ಮನುಷ್ಯನು ಬಂದು ಯೇಸುವಿನ ಪಾದಗಳಿಗೆ ಅಡ್ಡಬಿದ್ದನು. ಏಕೆಂದರೆ ಹೆಚ್ಚುಕಡಿಮೆ ಹನ್ನೆರಡು ವರ್ಷದವಳಾದ ಅವನ ಒಬ್ಬಳೇ ಮಗಳು ಸಾಯುವ ಸ್ಥಿತಿಯಲ್ಲಿದ್ದ ಕಾರಣ ಆತನನ್ನು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು. ಯೇಸು ಹೋಗುತ್ತಿರುವಲ್ಲಿ ಜನಸಮೂಹವು ಸುತ್ತಲಿನಿಂದಲೂ ಆತನನ್ನು ನೂಕಾಡುತ್ತಿತ್ತು.


ಯೋಹಾನನೆಂಬ ನಾನೇ, ಈ ಸಂಗತಿಗಳನ್ನು ಕೇಳಿದವನೂ ನೋಡಿದವನೂ ಆಗಿದ್ದೇನೆ. ನಾನು ಈ ಸಂಗತಿಗಳನ್ನು ಕೇಳಿ ಕಂಡಾಗ, ಈ ಸಂಗತಿಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.


ಆಗ ನಾಲ್ಕು ಜೀವಿಗಳು “ಆಮೆನ್” ಅಂದವು ಮತ್ತು ಹಿರಿಯರು ಅಡ್ಡಬಿದ್ದು ಆರಾಧಿಸಿದರು.


ಅದನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.


ಅವರಲ್ಲಿ ಕೆಲವರು, “ಈತನು ಆ ಕುರುಡನಿಗೆ ಕಣ್ಣು ಕೊಟ್ಟನಲ್ಲಾ, ಈ ಮನುಷ್ಯನನ್ನು ಸಾಯದ ಹಾಗೆ ಮಾಡಬಹುದಿತ್ತಲ್ಲಾ?” ಎಂದರು.


ಆ ಅರಮನೆಯ ಅಧಿಕಾರಿಯು “ಆಯ್ಯಾ, ನನ್ನ ಮಗನು ಸಾಯುವುದಕ್ಕೆ ಮುಂಚೆ ನೀನು ಬರಬೇಕು” ಅನ್ನಲು


ಈ ಮರಿಯಳು ಕರ್ತನಿಗೆ ತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೆ ಕೂದಲಿನಿಂದ ಒರಸಿದವಳು. ಈಕೆಯ ಸಹೋದರನಾದ ಲಾಜರನೇ ಅಸ್ವಸ್ಥನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು