Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:48 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ನಾವು ಅವನನ್ನು ಹೀಗೆಯೇ ಬಿಟ್ಟರೆ ಎಲ್ಲರೂ ಆತನ್ನನ್ನೇ ನಂಬುವರು. ರೋಮನ್ನರು ಬಂದು ನಮ್ಮ ಸ್ಥಳವನ್ನೂ ಮತ್ತು ರಾಷ್ಟ್ರವನ್ನೂ ವಶ ಮಾಡಿಕೊಂಡಾರು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಇವನನ್ನು ಹೀಗೆಯೇ ಬಿಟ್ಟರೆ ಜನರೆಲ್ಲರೂ ಇವನನ್ನೇ ನಂಬುವರು, ರೋಮನರು ಬಂದು ನಮ್ಮ ಪವಿತ್ರ ದೇವಾಲಯವನ್ನೂ ರಾಷ್ಟ್ರವನ್ನೂ ನೆಲಸಮಮಾಡುವರು,” ಎಂದು ವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ನಾವು ಅವನನ್ನು ಹೀಗೆಯೇ ಬಿಟ್ಟರೆ ಎಲ್ಲರೂ ಅವನನ್ನು ನಂಬಾರು; ಮತ್ತು ರೋಮ್ ರಾಜ್ಯದವರು ಬಂದು ನಮ್ಮ ಸ್ಥಾನವನ್ನೂ ಜನವನ್ನೂ ಸೆಳಕೊಂಡಾರು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಈ ಕಾರ್ಯಗಳನ್ನು ಮಾಡಲು ನಾವು ಅವನಿಗೆ ಅವಕಾಶ ಕೊಟ್ಟರೆ ಜನರೆಲ್ಲರೂ ಇವನಲ್ಲಿ ನಂಬಿಕೆ ಇಡುವರು. ಆಗ ರೋಮ್ ರಾಜ್ಯದವರು ಬಂದು ನಮ್ಮ ದೇವಾಲಯವನ್ನೂ ನಮ್ಮ ದೇಶವನ್ನೂ ವಶಪಡಿಸಿಕೊಳ್ಳುವರು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ನಾವು ಈತನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಆತನನ್ನೇ ನಂಬುವರು. ರೋಮನ್ನರು ಬಂದು ನಮ್ಮ ದೇವಾಲಯವನ್ನೂ ರಾಷ್ಟ್ರವನ್ನೂ ನಾಶಮಾಡುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ಅಮಿ ಹೆಕಾ ಅಶಿಚ್ ಫಿಡೆ ಜಾವ್ಕ್ ಸೊಡುನ್ ದಿಲ್ಯಾರ್, ಸಗ್ಳಿ ಲೊಕಾ ಹೆಚೆವರ್ತಿ ವಿಶ್ವಾಸ್ ಕರ್‍ತಾತ್, ಅನಿ ರೊಮಾಚೆ ಅದಿಕಾರಿ ಯೆವ್ನ್ ಅಮ್ಚ್ಯಾ ದೆವಾಚಿ ಗುಡಿ ಅನಿ ಅಮ್ಚೊ ದೆಶ್ ನಾಸ್ ಕರುನ್ ಟಾಕ್ತಿಲ್!” ಮಟ್ಲ್ಯಾನಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:48
19 ತಿಳಿವುಗಳ ಹೋಲಿಕೆ  

“ನೀವು ಈ ಹೆಸರಿನಲ್ಲಿ ಉಪದೇಶಮಾಡಲೇ ಬಾರದೆಂದು ನಾವು ನಿಮಗೆ ಕಟ್ಟಪ್ಪಣೆ ಕೊಡಲಿಲ್ಲವೇ? ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ವ್ಯಕ್ತಿಯ ರಕ್ತಕ್ಕೆ ನಾವೇ ಹೊಣೆಗಾರರು ಎಂದು ನಮ್ಮನ್ನು ಜವಾಬ್ಧಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದು ಹೇಳಿದನು.


ಅಯ್ಯೋ ಧರ್ಮೋಪದೇಶಕರೇ, ದೈವಿಕ ಜ್ಞಾನದ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ. ನೀವೂ ಒಳಕ್ಕೆ ಪ್ರವೇಶಿಸಲಿಲ್ಲ, ಒಳಕ್ಕೆ ಹೋಗ ಬಯಸುವವರಿಗೂ ಅಡ್ಡಿಮಾಡಿದೀರಿ” ಅಂದನು.


ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸೈತಾನನು ಬಂದು ಅವರು ನಂಬಿ ರಕ್ಷಣೆ ಹೊಂದಬಾರದೆಂದು ವಾಕ್ಯವನ್ನು ಅವರ ಹೃದಯದಿಂದ ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿದ್ದಿರುವ ಬೀಜಗಳು.


ಜನರೆಲ್ಲಾ, “ಆತನ ರಕ್ತವು ನಮ್ಮ ಮತ್ತು ನಮ್ಮ ಮಕ್ಕಳ ಮೇಲೆ ಬರಲಿ” ಅಂದರು.


ಅರಸನು ಅದನ್ನು ಕೇಳಿ, ಸಿಟ್ಟುಗೊಂಡು, ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.


ಆ ಯೋಹಾನನು ಸಾಕ್ಷಿಗಾಗಿ ಬಂದನು. ತನ್ನ ಮೂಲಕವಾಗಿ ಎಲ್ಲರೂ ನಂಬುವಂತೆ ಅವನು ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡಲು ಬಂದನು.


ಆದುದರಿಂದ ನೀವು ಈಗ ಮುಖ್ಯರಸ್ತೆಗೆ ಹೋಗಿ ಕಂಡ ಕಂಡವರನ್ನೆಲ್ಲಾ ಮದುವೆಯ ಔತಣಕ್ಕೆ ಕರೆಯಿರಿ’ ಎಂದು ಹೇಳಿದನು.


“ಪ್ರವಾದಿಯಾದ ದಾನಿಯೇಲನು ಹೇಳಿದ ಹಾಗೆ ವಿನಾಶಕಾರಕ, ವಿಕಾರ ವಸ್ತು ಪವಿತ್ರ ಸ್ಥಾನದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು