Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹೀಗಿರಲಾಗಿ ಫರಿಸಾಯರು, “ನಮ್ಮ ಯತ್ನವೇನೂ ನಡೆಯಲಿಲ್ಲ ನೋಡಿರಿ, ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇದನ್ನೆಲ್ಲಾ ಕಂಡ ಫರಿಸಾಯರು ತಮ್ಮತಮ್ಮೊಳಗೆ, “ನೋಡಿದಿರಾ? ನಮ್ಮ ಕೈಯಿಂದ ಏನೂ ಆಗಲಿಲ್ಲ. ಇಡೀ ಜಗತ್ತೇ ಅವನ ಹಿಂದೆ ಹೋಗುತ್ತಿದೆಯಲ್ಲಾ !” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹೀಗಿರಲಾಗಿ ಫರಿಸಾಯರು - ನಿಮ್ಮ ಯತ್ನವೇನೂ ಸಾಗಲಿಲ್ಲ, ನೋಡಿರಿ; ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದ್ದರಿಂದ ಫರಿಸಾಯರು, “ನೋಡಿ! ನಮ್ಮ ಯೋಜನೆಯು ನಿಷ್ಪ್ರಯೋಜಕವಾಯಿತು. ಜನರು ಆತನನ್ನೇ ಹಿಂಬಾಲಿಸುತ್ತಿದ್ದಾರೆ!” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದ್ದರಿಂದ ಫರಿಸಾಯರು ತಮ್ಮತಮ್ಮೊಳಗೆ, “ನೋಡಿದಿರಾ, ನಮಗೆ ಏನೂ ಪ್ರಯೋಜನವಾಗಲಿಲ್ಲ. ಲೋಕವೇ ಆತನ ಹಿಂದೆ ಹೋಗುತ್ತಿದೆ!” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತನ್ನಾ ಫಾರಿಜೆವಾನಿ ಎಕಾಮೆಕಾಕ್ನಿ, “ಬಗಾ ಅಮ್ಚೆನಿ ಕಾಯ್ ಬಿ ಕರುಕ್ ಹೊಯ್ನಾ ಹೊಲಾ! ಸಗ್ಳೊ ಜಗುಚ್ ತ್ಯೆಚ್ಯಾ ಫಾಟ್ನಾ ಜಾವ್ಲಾಲಾ!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:19
14 ತಿಳಿವುಗಳ ಹೋಲಿಕೆ  

ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಮತ್ತು ಕೆಲವು ಮಂದಿ ಸಹೋದರರನ್ನೂ ಊರಿನ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋಗಿ; “ಲೋಕವನ್ನು ಅಲ್ಲಕಲ್ಲೋಲ ಮಾಡಿದ ಆ ಮನುಷ್ಯರು ಇಲ್ಲಿಗೂ ಬಂದಿದ್ದಾರೆ.


ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.


ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ.


ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆಯೇ ಅವರು ಸಹ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವುದಕ್ಕಾಗಿ, ಅವರೆಲ್ಲರೂ ನಮ್ಮಲ್ಲಿ ಒಂದಾಗಿರಲಿ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.


ಆಗ ಅವರು ಯೋಹಾನನ ಬಳಿಗೆ ಬಂದು ಅವನಿಗೆ “ಗುರುವೇ, ಯೊರ್ದನ್ ನದಿಯ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬನ ವಿಷಯದಲ್ಲಿ ನೀನು ಸಾಕ್ಷಿ ಕೊಟ್ಟೆಯಲ್ಲಾ, ಇಗೋ, ಆತನು ದೀಕ್ಷಾಸ್ನಾನ ಕೊಡುತ್ತಿದ್ದಾನೆ, ಆತನ ಬಳಿಗೆ ಎಲ್ಲರೂ ಹೋಗುತ್ತಿದ್ದಾರೆ.” ಎಂದು ಹೇಳಲು


ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು, ಇಸ್ರಾಯೇಲು ಹೂಬಿಟ್ಟು ಚಿಗುರುವುದು, ಆ ವೃಕ್ಷವು ಭೂಮಂಡಲವನ್ನೆಲ್ಲಾ ಫಲದಿಂದ ತುಂಬಿಸುವುದು.”


ಆದರೆ ಮುಖ್ಯಯಾಜಕರೂ ಶಾಸ್ತ್ರಿಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನು ನೋಡಿ ಹಾಗು “ದಾವೀದನ ಕುಮಾರನಿಗೆ ಹೊಸನ್ನ” ಎಂದು ದೇವಾಲಯದಲ್ಲಿ ಹುಡುಗರು ಕೂಗುತ್ತಿರುವುದನ್ನು ಕೇಳಿ ಕೋಪಗೊಂಡರು.


ಸಕಲ ದೇಶಗಳ ಜನರೇ, ಕೇಳಿರಿ; ಭೂಲೋಕದ ನಿವಾಸಿಗಳೇ, ಕಿವಿಗೊಡಿರಿ.


ಆತನು ಈ ಸೂಚಕಕಾರ್ಯವನ್ನು ಮಾಡಿದನೆಂದು ಕೇಳಿದ ಕಾರಣದಿಂದಲೂ ಜನರು ಆತನನ್ನು ಸಂಧಿಸಲು ಬಂದರು.


ಇದಲ್ಲದೆ ಆರಾಧನೆ ಮಾಡಬೇಕೆಂದು ಹಬ್ಬಕ್ಕೆ ಬಂದವರಲ್ಲಿ ಕೆಲವು ಮಂದಿ ಗ್ರೀಕರಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು