Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆತನು ಬಂದಾಗ ಪಾಪ, ನೀತಿ ಮತ್ತು ನ್ಯಾಯತೀರ್ಪಿನ ಕುರಿತು ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆ ಪೋಷಕ ಬಂದು ಪಾಪ, ನ್ಯಾಯನೀತಿ, ಮತ್ತು ಅಂತಿಮತೀರ್ಪು ಇವುಗಳನ್ನು ಕುರಿತು ಲೋಕದ ಜನತೆ ತಾಳಿದ್ದ ತಪ್ಪುಭಾವನೆಗಳನ್ನು ಮನವರಿಕೆ ಮಾಡಿಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆತನು ಬಂದು ಪಾಪ ನೀತಿ ನ್ಯಾಯತೀರ್ವಿಕೆ ಈ ವಿಷಯಗಳಲ್ಲಿ ಲೋಕಕ್ಕೆ ಅರುಹನ್ನು ಹುಟ್ಟಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಸಹಾಯಕನು ಬಂದು ಪಾಪ, ನೀತಿ, ನ್ಯಾಯತೀರ್ಪು ಈ ವಿಷಯಗಳ ಬಗ್ಗೆ ಲೋಕಕ್ಕೆ ತಿಳಿಸಿಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆ ಸಹಾಯಕರು ಬಂದಾಗ ಪಾಪ, ನೀತಿ ಮತ್ತು ನ್ಯಾಯತೀರ್ಪಿನ ವಿಷಯಗಳಲ್ಲಿ ಲೋಕದವರಿಗೆ ಮನವರಿಕೆಯನ್ನು ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅನಿ ತೊ ಯೆಲ್ಲ್ಯಾ ತನ್ನಾ ಹ್ಯಾ ಜಗಾತ್ಲ್ಯಾ ಲೊಕಾಕ್ನಿ ಪಾಪಾಚ್ಯಾ ವಿಶಯಾತ್ ತೆನಿ ಚುಕ್ ವಾಟೆರ್ ಹಾತ್ ಮನುನ್ ದಾಕ್ವುನ್ ದಿತಾ ಅನಿ ಖಲೆ ಸಮಾ ಹಾಯ್ ತ್ಯೆಚ್ಯಾ ವಿಶಯಾತ್ ಅನಿ ದೆವಾನ್ ಕರ್‍ತಲ್ಯಾ ಝಡ್ತಿಚ್ಯಾ ವಿಶಯಾತ್ ದಾಕ್ವುನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:8
10 ತಿಳಿವುಗಳ ಹೋಲಿಕೆ  

ಎಲ್ಲರಿಗೂ ನ್ಯಾಯತೀರಿಸುವುದಕ್ಕೂ, ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಹೇಳಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರನ್ನು ಖಂಡಿಸುವುದಕ್ಕೆ ಬಂದಿರುವನು” ಎಂಬುದಾಗಿ ಪ್ರವಾದಿಸಿದನು.


ಅವರು ಇದನ್ನು ಕೇಳಿದಾಗ ಅವರ ಹೃದಯಗಳಲ್ಲಿ ಅಲಗು ನೆಟ್ಟಂತಾಯಿತು. ಅಲ್ಲದೆ ಅವರು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ, “ಸಹೋದರರೇ, ನಾವೇನು ಮಾಡಬೇಕು” ಎಂದು ಕೇಳಲು;


ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ಆದರೆ ನೀವೆಲ್ಲರು ಪ್ರವಾದಿಸುತ್ತಿರಲು ಕ್ರಿಸ್ತ ನಂಬಿಕೆಯಿಲ್ಲದವನಾಗಲಿ, ಅಪರಿಚಿತನಾಗಲಿ ಒಳಗೆ ಬಂದರೆ ಅವನು ಎಲ್ಲರ ಮಾತನ್ನು ಕೇಳಿ ತಾನು ಪಾಪಿಯೆಂಬ ಅರುಹನ್ನು ಹೊಂದುವನು, ಎಲ್ಲರ ಮಾತಿನಿಂದ ಪರಿಶೋಧಿತನಾಗುವನು,


ಅದನ್ನು ಅವರು ಕೇಳಿ ಹಿರಿಯರು ಮೊದಲುಗೊಂಡು ಎಲ್ಲರೂ ಒಬ್ಬೊಬ್ಬರಾಗಿ ಹೊರಟು ಹೋದರು; ಆಗ ಯೇಸು ಒಬ್ಬನೇ ಉಳಿದನು. ಆ ಸ್ತ್ರೀಯು ಅಲ್ಲಿಯೇ ನಿಂತಿದ್ದಳು.


ನನ್ನಲ್ಲಿ ಪಾಪವಿದೆಯೆಂದು ಸಮರ್ಥಿಸಬಲ್ಲವರು ನಿಮ್ಮಲ್ಲಿ ಯಾರಿದ್ದಾರೆ? ನಾನು ಸತ್ಯವನ್ನೇ ಹೇಳುವುದಾದರೆ, ನೀವು ನನ್ನನ್ನು ಯಾಕೆ ನಂಬುವುದಿಲ್ಲ?


ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮಗೆ ಒಳ್ಳೆಯದು, ಹೇಗೆಂದರೆ ನಾನು ಹೋಗದಿದ್ದರೆ ಆ ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸಿಕೊಡುತ್ತೇನೆ.


ಅವರು ನನ್ನನ್ನು ನಂಬದೇ ಇರುವುದರಿಂದ ಪಾಪದ ಕುರಿತಾಗಿಯೂ


“ಆದರೆ ಒಬ್ಬನ ಚರ್ಮದಲ್ಲಿ ತೊನ್ನು ಹತ್ತಿ ಯಾಜಕನು ನೋಡುವ ಎಲ್ಲಾ ಕಡೆಯಲ್ಲಿಯೂ ತಲೆ ಮೊದಲುಗೊಂಡು ಅಂಗಾಲಿನವರೆಗೂ ಹರಡಿಕೊಂಡಿದ್ದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು