Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಈ ಮಾತುಗಳನ್ನು ಪಿಲಾತನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದು ಇಬ್ರಿಯ ಮಾತಿನಲ್ಲಿ, ಗಬ್ಬಥಾ ಎಂದು ಕರೆಯಲ್ಪಟ್ಟ, “ಕಲ್ಲು ಹಾಸಿದ ಕಟ್ಟೆ” ಎಂಬ ಸ್ಥಳಕ್ಕೆ ಹೋಗಿ ನ್ಯಾಯಾಸನದ ಮೇಲೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವರ ಆ ಕೂಗನ್ನು ಕೇಳಿ ಪಿಲಾತನು ಯೇಸುವನ್ನು ಹೊರಗೆ ಕರೆಯಿಸಿದನು. ‘ಹಾಸುಗಲ್ಲು’ ಎಂಬ ಕಟ್ಟೆಯ ಮೇಲಿದ್ದ ನ್ಯಾಯಪೀಠದ ಮೇಲೆ ಕುಳಿತುಕೊಂಡನು. ಯೆಹೂದ್ಯರ ಭಾಷೆಯಲ್ಲಿ ಆ ಸ್ಥಳಕ್ಕೆ ‘ಗಬ್ಬಥ’ ಎಂದು ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಈ ಮಾತುಗಳನ್ನು ಪಿಲಾತನು ಕೇಳಿ ಯೇಸುವನ್ನು ಹೊರಕ್ಕೆ ಕರತರಿಸಿ ಇಬ್ರಿಯ ಮಾತಿನಲ್ಲಿ ಗಬ್ಬಥಾಯೆನಿಸಿಕೊಳ್ಳುವ ಕಲ್ಲುಹಾಸಿದ ಕಟ್ಟೆ ಎಂಬ ಹೆಸರುಳ್ಳ ಸ್ಥಳಕ್ಕೆ ಹೋಗಿ ನ್ಯಾಯಪೀಠದ ಮೇಲೆ ಕೂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೂದ್ಯರು ಹೇಳಿದ್ದನ್ನು ಕೇಳಿ ಪಿಲಾತನು ಯೇಸುವನ್ನು ಹೊರಗೆ ಕರೆಯಿಸಿ, “ಹಾಸುಗಲ್ಲು” ಎಂಬ ಕಟ್ಟೆಯ (ಯೆಹೂದ್ಯರ ಭಾಷೆ ಯಲ್ಲಿ ಅದರ ಹೆಸರು ಗಬ್ಬಥ.) ಮೇಲಿದ್ದ ನ್ಯಾಯಪೀಠದಲ್ಲಿ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಪಿಲಾತನು ಆ ಮಾತುಗಳನ್ನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದನು. ಹೀಬ್ರೂ ಭಾಷೆಯಲ್ಲಿ “ಗಬ್ಬಥಾ” ಎಂದು ಕರೆಯಲಾದ “ಕಲ್ಲು ಹಾಸಿದ ಕಟ್ಟೆ” ಎಂಬ ಕಟ್ಟೆಯ ಮೇಲಿದ್ದ ನ್ಯಾಯಾಸನದ ಮೇಲೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಹ್ಯಾ ಗೊಸ್ಟಿಯಾ ಆಯ್ಕಲ್ಲ್ಯಾ ತನ್ನಾ ಪಿಲಾತ್ ಜೆಜುಕ್ ಘರಾತ್ನಾ ಭಾಯ್ರ್ ಹನ್ಲ್ಯಾನ್, ಅನಿ , ಮಟ್ಲ್ಯಾರ್, ಗುಂಡ್ಯಾಚೊ ಕಟ್ಟೊ “ಹೆಬ್ರೆವ್ ಬಾಶೆನ್ ತೆಕಾ ಗಬ್ಬಾಥಾ ಮನ್ತ್ಯಾತ್” ತ್ಯಾ ಜಾಗ್ಯಾ ವರ್ತಿ ಬಸುನ್ ಝಡ್ತಿ ಕರುಕ್ ಬಸ್ತಲ್ಯಾ ಜಾಗ್ಯಾರ್ ಬಸ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:13
16 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು.


ಅದಕ್ಕೆ ಪೇತ್ರ ಮತ್ತು ಯೋಹಾನನ್ನು; ಅವರಿಗೆ “ದೇವರ ಮಾತನ್ನು ಕೇಳುವುದಕ್ಕಿಂತ ನಿಮ್ಮ ಮಾತನ್ನು ಕೇಳುವುದು ಸರಿಯೇ? ಅದು ದೇವರ ಮುಂದೆ ನ್ಯಾಯವೋ? ನೀವೇ ತೀರ್ಪು ಮಾಡಿಕೊಳ್ಳಿರಿ;


ಪಿಲಾತನು ಈ ಮಾತನ್ನು ಕೇಳಿ ಬಹಳವಾಗಿ ಭಯಪಟ್ಟನು,


ಆದರೆ ನೀವು ಯಾರಿಗೆ ಭಯಪಡಬೇಕೆಂದು ತೋರಿಸುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ.


“ಸುಗ್ಗಿಗೆ ಮೂರು ತಿಂಗಳು ಕಳೆಯಬೇಕಾದಾಗಲೂ, ನಿಮಗೆ ಮಳೆಯನ್ನು ತಡೆದೆನು. ಒಂದು ಪಟ್ಟಣದ ಮೇಲೆ ಮಳೆಯಾಗುವಂತೆಯೂ, ಇನ್ನೊಂದು ಪಟ್ಟಣದ ಮೇಲೆ ಮಳೆಯಾಗದಂತೆಯೂ ಮಾಡಿದೆನು. ಒಂದು ಭಾಗದ ಹೊಲದಲ್ಲಿ ಮಳೆಯಾಯಿತು. ಮಳೆಯಾಗದ ಹೊಲದ ಭಾಗವು ಬಾಡಿಹೋಯಿತು.


ನೀನು ಯಾರಿಗೆ ಹೆದರಿ ನನ್ನನ್ನು ಮರೆತು ನನಗೆ ಮೋಸಮಾಡಿದಿ? ಈ ದ್ರೋಹಕ್ಕೂ ಹಿಂದೆಗೆಯಲಿಲ್ಲವಲ್ಲಾ! ನೀನು ನನಗೆ ಅಂಜದೆ ಇರುವುದಕ್ಕೆ ನಾನು ಬಹುಕಾಲದಿಂದ ಸುಮ್ಮನೆ ಇದ್ದದ್ದೇ ಕಾರಣವಲ್ಲವೇ?.


ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ, ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಹೆಚ್ಚಿನ ಅಧಿಕಾರವುಳ್ಳವನಿದ್ದಾನೆ.


ಮನುಷ್ಯನ ಭಯ ಉರುಲು, ಯೆಹೋವನ ಭರವಸ ಉದ್ಧಾರ.


ಅಲ್ಲಿ ಕುರಿಬಾಗಿಲು ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯುತ್ತಾರೆ.


ಇದನ್ನು ಕೇಳಿ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ಕಸ್ದೀಯರು ತಮ್ಮನ್ನು ಮೊರೆಹೊಕ್ಕಿರುವ ಯೆಹೂದ್ಯರಿಗೆ ನನ್ನನ್ನು ಒಪ್ಪಿಸುವರೋ ಏನೋ; ಅವರು ನನ್ನನ್ನು ಹಿಂಸಿಸಬಹುದು ಎಂದು ಶಂಕೆಪಡುತ್ತೇನೆ” ಎಂದು ಉತ್ತರಕೊಟ್ಟನು.


ಆತನು ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು “ಕಪಾಲಸ್ಥಳ” ಎಂಬ ಸ್ಥಳಕ್ಕೆ ಹೋದನು. ಇದನ್ನು ಇಬ್ರಿಯ ಭಾಷೆಯಲ್ಲಿ “ಗೊಲ್ಗೊಥಾ” ಎಂದು ಕರೆಯುತ್ತಾರೆ.


ಅವರು ಯೇಸುವನ್ನು ಶಿಲುಬೆಗೆ ಹಾಕಿದ ಸ್ಥಳವು ಪಟ್ಟಣಕ್ಕೆ ಹತ್ತಿರವಾಗಿದ್ದುದರಿಂದ ಯೆಹೂದ್ಯರಲ್ಲಿ ಅನೇಕರು ಆ ಫಲಕವನ್ನು ಓದಿದರು. ಅದು ಇಬ್ರಿಯ, ಲ್ಯಾಟಿನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆದಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು