Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆದರೆ ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವುದನ್ನು ಅವರು ಕಂಡು ಆತನ ಕಾಲುಗಳನ್ನು ಮುರಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ತರುವಾಯ ಯೇಸುವಿನ ಬಳಿಗೆ ಬಂದರು. ಯೇಸು ಆಗಲೇ ಸತ್ತುಹೋಗಿರುವುದನ್ನು ಕಂಡು, ಅವರ ಕಾಲುಗಳನ್ನು ಮುರಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆದರೆ ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವದನ್ನು ಅವರು ಕಂಡು ಆತನ ಕಾಲುಗಳನ್ನು ಮುರಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಬಳಿಕ ಅವರು ಯೇಸುವಿನ ಅತಿ ಸಮೀಪಕ್ಕೆ ಬಂದಾಗ ಆತನು ಆಗಲೇ ಸತ್ತುಹೋಗಿರುವುದನ್ನು ಕಂಡು ಆತನ ಕಾಲುಗಳನ್ನು ಮುರಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆದರೆ ಅವರು ಯೇಸುವಿನ ಬಳಿಗೆ ಬಂದಾಗ ಯೇಸು ಆಗಲೇ ಸತ್ತಿರುವುದನ್ನು ಕಂಡು ಅವರ ಕಾಲುಗಳನ್ನು ಮುರಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಖರೆ ತೆನಿ ಜೆಜುಕ್ಡೆ ಯೆಲ್ಲ್ಯಾ ತನ್ನಾ, ತೊ ಅದ್ದಿಚ್ ಮರಲ್ಲೊ ಹೊತ್ತೊ ಬಗಟ್ಲ್ಯಾನಿ, ತಸೆಮನುನ್ ತೆನಿ ತೆಚೆ ಡೊಕೆ ಮೊಡುಕ್‍ನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:33
6 ತಿಳಿವುಗಳ ಹೋಲಿಕೆ  

ಅವರವರ ಮನೆಯಲ್ಲಿಯೇ ಅದನ್ನು ಊಟಮಾಡಬೇಕು. ಅದರಲ್ಲಿ ಸ್ವಲ್ಪ ಮಾಂಸವನ್ನಾದರೂ ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಬಾರದು. ಆ ಪಶುವಿನ ಒಂದು ಎಲುಬನ್ನಾದರೂ ಮುರಿಯಬಾರದು.


ಆತನು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿದುಹೋಗುವುದಿಲ್ಲ.


ಅದರಂತೆ ಸಿಪಾಯಿಗಳು ಬಂದು ಮೊದಲನೆಯವನ ಕಾಲುಗಳನ್ನು ಅವನ ಜೊತೆಯಲ್ಲಿ ಶಿಲುಬೆಗೆ ಹಾಕಿಸಿಕೊಂಡಿದ್ದ ಮತ್ತೊಬ್ಬನ ಕಾಲುಗಳನ್ನು ಮುರಿದರು.


ಆದರೆ ಸಿಪಾಯಿಗಳಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು. ಕೂಡಲೆ ರಕ್ತವೂ ನೀರೂ ಹೊರಗೆ ಬಂದವು.


ಇದಲ್ಲದೆ ಕಟ್ಟಿಗೆಯನ್ನು ಯಜ್ಞವೇದಿಯ ಮೇಲೆ ಕ್ರಮಪಡಿಸಿ, ಹೋರಿಯನ್ನು ವಧಿಸಿ ತುಂಡು ಮಾಡಿ ಅದರ ಮೇಲಿಟ್ಟನು. ಅನಂತರ ಜನರಿಗೆ, “ನಾಲ್ಕು ಕೊಡ ನೀರು ತಂದು ಯಜ್ಞಮಾಂಸದ ಮೇಲೆಯೂ ಕಟ್ಟಿಗೆಯ ಮೇಲೆಯೂ ಸುರಿಯಿರಿ” ಎಂದು ಆಜ್ಞಾಪಿಸಿದನು.


ಜನರು ಆಕೆ ಸತ್ತಳೆಂದು ತಿಳಿದುಕೊಂಡಿದ್ದರಿಂದ ಆತನನ್ನು ಪರಿಹಾಸ್ಯಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು