Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದಲ್ಲದೆ ಮೋಶೆಯು ಅಡವಿಯಲ್ಲಿ ಕಂಚಿನ ಸರ್ಪವನ್ನು ಮೇಲೆ ಎತ್ತಿ ನಿಲ್ಲಿಸಿದ ಹಾಗೆಯೇ ಮನುಷ್ಯಕುಮಾರನು ಸಹ ಮೇಲಕ್ಕೆ ಎತ್ತಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಮೋಶೆ ಮರುಭೂಮಿಯಲ್ಲಿ ಸರ್ಪವನ್ನು ಮೇಲಕ್ಕೆ ಏರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇದಲ್ಲದೆ [ಜನರು ನೋಡಿ ಜೀವದಿಂದುಳಿಯಬೇಕೆಂದು] ಮೋಶೆಯು ಅಡವಿಯಲ್ಲಿ ಆ ಸರ್ಪವನ್ನು ಎತ್ತರದಲ್ಲಿಟ್ಟ ಹಾಗೆಯೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಮೋಶೆಯು ಮರಳುಗಾಡಿನಲ್ಲಿ ಸರ್ಪವನ್ನು ಎತ್ತರವಾದ ಕಂಬದ ಮೇಲಿಟ್ಟನು. ಅಂತೆಯೇ ಮನುಷ್ಯಕುಮಾರನನ್ನು ಸಹ ಎತ್ತರವಾದ ಕಂಬದ ಮೇಲಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಮೇಲೆ ಎತ್ತಿದ ಹಾಗೆಯೇ ಮನುಷ್ಯಪುತ್ರನಾದ ನನ್ನನ್ನು ಸಹ ಮೇಲಕ್ಕೆ ಏರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಕಶೆ ಮೊಯ್ಜೆನ್ ಡಂಗ್ಳಿತ್ ಪಿತ್ಳಿಚೊ ಸಾಪ್ ಕರುನ್ ಎಕ್ ಖಾಂಬ್ಯಾವರ್ತಿ ವೈರ್ ಕರುನ್‍ ಲಾವಲ್ಲ್ಯಾನ್, ತಸೆಚ್ ಮಾನ್ಸಾಚ್ಯಾ ಲೆಕಾಕ್‍ಬಿ ವೈರ್ ಉಕ್ಲುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:14
16 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ಯೇಸು ಅವರಿಗೆ, “ನೀವು ಮನುಷ್ಯಕುಮಾರನನ್ನು ಮೇಲಕ್ಕೆತ್ತಿದಾಗ, ನಾನೇ ಆತನೆಂದೂ, ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನೆಂದು ನೀವು ತಿಳಿದುಕೊಳ್ಳುವಿರಿ. ಆದರೆ ನನ್ನ ತಂದೆಯು ನನಗೆ ಬೋಧಿಸಿದ ಸಂಗತಿಗಳನ್ನೇ ಮಾತನಾಡುತ್ತೇನೆ.


ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.


ಕಳುಹಿಸಿಕೊಟ್ಟರೆ ನನಗೆ ಹೀಗೀಗೆ ಆಗಬೇಕೆಂಬ ಶಾಸ್ತ್ರದ ಮಾತುಗಳು ನೆರವೇರುವುದಾದರೂ ಹೇಗೆ?” ಎಂದು ಹೇಳಿದನು.


ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ. ನನ್ನ ಕೈಕಾಲುಗಳನ್ನು ತಿವಿದಿದ್ದಾರೆ.


ಪೂಜಾಸ್ಥಳಗಳನ್ನು ಹಾಳುಮಾಡಿ, ಕಲ್ಲುಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕತ್ತರಿಸಿ ಹಾಕಿದನು. ಮೋಶೆಯು ಮಾಡಿಸಿದ ತಾಮ್ರದ ಸರ್ಪವನ್ನು ಚೂರು‍ಚೂರು ಮಾಡಿದನು. ಇಸ್ರಾಯೇಲರು ಅದಕ್ಕೆ ಆ ವರೆಗೂ ಧೂಪವನ್ನರ್ಪಿಸುತ್ತಿದ್ದರು. ಅದಕ್ಕೆ “ನೆಹುಷ್ಟಾನ್” ಎಂಬ ಹೆಸರಿತ್ತು.


ಆತನನ್ನು ಮುಖ್ಯಯಾಜಕರೂ ನಮ್ಮ ಅಧಿಕಾರಿಗಳೂ ಮರಣದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿಸಿದರು.


ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.


ಯೇಸು ಅವನಿಗೆ, “ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು.


ನಾನೇ ಪರಲೋಕದಿಂದ ಇಳಿದು ಬಂದ ಜೀವವುಳ್ಳ ರೊಟ್ಟಿ. ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾ ಕಾಲವು ಬದುಕುವನು; ಮತ್ತು ನಾನು ಕೊಡುವ ರೊಟ್ಟಿ ನನ್ನ ದೇಹವೇ, ಅದನ್ನು ಲೋಕದ ಜೀವಕ್ಕಾಗಿ ಕೊಡುವೆನು” ಎಂದು ಹೇಳಿದನು.


ಇದರಿಂದ ಯೇಸು ತಾನು ಎಂಥಾ ಮರಣವನ್ನು ಹೊಂದುವನೆಂದು ಸೂಚಿಸಿ ಹೇಳಿದ ಮಾತು ನೆರವೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು