Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಎದ್ದು ಹೊರಗೆ ಬರುವರು. ಒಳ್ಳೆಯದನ್ನು ಮಾಡಿದವರಿಗೆ ನಿತ್ಯಜೀವಕ್ಕಾಗಿ ಪುನರುತ್ಥಾನವಾಗುವುದು. ಕೆಟ್ಟದ್ದನ್ನು ಮಾಡಿದವರು ಖಂಡನೆಗಾಗಿ ಪುನರುತ್ಥಾನವನ್ನೂ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಹಾಗೆ ಕೇಳಿದವರೆಲ್ಲಾ ಸಮಾಧಿಯನ್ನು ಬಿಟ್ಟು ಎದ್ದುಬರುವರು; ಸಜ್ಜನರು ಸಜ್ಜೀವಕ್ಕಾಗಿ ಪುನರುತ್ಥಾನರಾಗುವರು, ದುರ್ಜನರು ದಂಡನಾ ತೀರ್ಪಿಗಾಗಿ ಪುನರುತ್ಥಾನ ಆಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಎದ್ದು ಹೊರಗೆ ಬರುವ ಕಾಲ ಬರುತ್ತದೆ. ಒಳ್ಳೇದನ್ನು ಮಾಡಿದವರಿಗೆ ಜೀವಕ್ಕಾಗಿ ಪುನರುತ್ಥಾನವಾಗುವದು; ಕೆಟ್ಟದ್ದನ್ನು ನಡಿಸಿದವರಿಗೆ ತೀರ್ಪಿಗಾಗಿ ಪುನರುತ್ಥಾನವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆಗ ಅವರು ತಮ್ಮ ಸಮಾಧಿಗಳಿಂದ ಎದ್ದುಬರುವರು. ಜೀವನದಲ್ಲಿ ಒಳ್ಳೆಯದನ್ನು ಮಾಡಿದ ಜನರು ಪುನರುತ್ಥಾನಗೊಂಡು ನಿತ್ಯಜೀವವನ್ನು ಹೊಂದಿಕೊಳ್ಳುವರು. ಆದರೆ ಕೆಟ್ಟದ್ದನ್ನು ಮಾಡಿದವರಿಗೆ ತೀರ್ಪಿಗಾಗಿ ಪುನರುತ್ಥಾನವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಒಳ್ಳೆಯದನ್ನು ಮಾಡಿದವರು ಜೀವಕ್ಕಾಗಿ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ನ್ಯಾಯತೀರ್ಪಿಗಾಗಿ ಪುನರುತ್ಥಾನವನ್ನೂ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಅನಿ ತೆಂಚ್ಯಾ- ತೆಂಚ್ಯಾ ಸಾರಿಯಾನಿತ್ನಾ ಉಟುನ್ ಭಾಯ್ರ್ ಯೆತಾತ್, ಜೆ ಕೊನ್ ಬರೆ ಕರ್‍ಲ್ಯಾನಾತ್ ತೆನಿ ಝಿತ್ತೆ ಹೊತ್ಯಾತ್ ಅನಿ ಜಿವನ್ ಕರ್‍ತಾತ್, ಅನಿ ಜೆ ಕೊನ್ ವಾಯ್ಟ್ ಕರ್‍ಲ್ಯಾನಾತ್ ತೆನಿ ಉಟ್ತಾತ್, ಅನಿ ತೆಂಚಿ ಇಚಾರ್‍ನಿ ಕರುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:29
11 ತಿಳಿವುಗಳ ಹೋಲಿಕೆ  

ಇದಲ್ಲದೆ ನೀತಿವಂತರಿಗೂ ಮತ್ತು ಅನೀತಿವಂತರಿಗೂ ಪುನರುತ್ಥಾನವಾಗುವುದೆಂದು ಇವರು ದೇವರಲ್ಲಿ ನಿರೀಕ್ಷೆಯಿಟ್ಟಿರುವ ಪ್ರಕಾರವೇ ನಾನೂ ನಿರೀಕ್ಷೆಯುಳ್ಳವನಾಗಿದ್ದೇನೆ.


ಆಗ ನೀನು ಧನ್ಯನಾಗುವಿ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ನೀತಿವಂತರು ಪುನರುತ್ಥಾನ ಹೊಂದುವಾಗ ನಿನಗೆ ಪ್ರತಿಫಲ ದೊರಕುವುದು.”


ವಾಸ್ತವವಾದ ಜೀವವನ್ನು ಹೊಂದುವುದಕ್ಕೋಸ್ಕರ ಅವರು ಒಳ್ಳೆಯದನ್ನು ಮಾಡುವವರೂ, ಸತ್ಕಾರ್ಯಗಳನ್ನು ಮಾಡುವುದರಲ್ಲಿ ಐಶ್ವರ್ಯವಂತರೂ, ಉದಾರಶೀಲರೂ, ಪರೋಪಕಾರಮಾಡುವವರೂ ಆಗಿದ್ದು, ಮುಂದಿನ ಕಾಲಕ್ಕೆ ಒಳ್ಳೆ ಅಸ್ತಿವಾರವಾಗುವಂಥವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂದು ಅವರಿಗೆ ಆಜ್ಞಾಪಿಸು.


ಇದಲ್ಲದೆ ಪರೋಪಕಾರ ಮಾಡುವುದನ್ನು, ಬೇರೆಯವರಿಗೆ ಸಹಾಯ ಮಾಡುವುದನ್ನು ಮರೆಯಬೇಡಿರಿ. ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.


ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೆದನ್ನು ಮಾಡಲಿ. ಸಮಾಧಾನವನ್ನು ಹಾರೈಸಿ ಅದಕ್ಕೋಸ್ಕರ ಪ್ರಯತ್ನಪಡಲಿ.


ನೀನು ಆಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಪ್ರತಿಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ.


ಬದಲಿಗೆ, ಅತ್ಯಂತ ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು