Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ ಆದರೂ ನನ್ನನ್ನು ನೀವು ಸ್ವೀಕರಿಸುವುದಿಲ್ಲ. ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ಅವನನ್ನು ನೀವು ಸ್ವೀಕರಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ನಾನು ಬಂದಿರುವುದು ಪಿತನ ಹೆಸರಿನಲ್ಲೇ. ಆದರೂ ನೀವು ನನ್ನನ್ನು ಬರಮಾಡಿಕೊಳ್ಳುವುದಿಲ್ಲ. ಬೇರೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದನೆಂದರೆ ಅಂಥವನನ್ನು ನೀವು ಬರಮಾಡಿಕೊಳ್ಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ನಾನು ನನ್ನ ತಂದೆಯ ಹೆಸರಿನ ಮೇಲೆ ಬಂದಿದ್ದೇನೆ; ನನ್ನನ್ನು ನೀವು ಒಪ್ಪಿಕೊಳ್ಳುವದಿಲ್ಲ; ಮತ್ತೊಬ್ಬನು ಸ್ವಂತ ಹೆಸರಿನ ಮೇಲೆ ಬಂದರೆ ಅವನನ್ನು ಒಪ್ಪಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ. ನಾನು ಆತನಿಗೋಸ್ಕರ ಮಾತಾಡುತ್ತೇನೆ. ಆದರೆ ನೀವು ನನ್ನನ್ನು ಸ್ವೀಕರಿಸಿಕೊಳ್ಳುವುದಿಲ್ಲ. ಮತ್ತೊಬ್ಬನು ಬಂದು ತನಗೋಸ್ಕರವಾಗಿ ಮಾತಾಡಿದರೆ ನೀವು ಅವನನ್ನು ಸ್ವೀಕರಿಸಿಕೊಳ್ಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ. ನೀವು ನನ್ನನ್ನು ಸ್ವೀಕರಿಸುವುದಿಲ್ಲ. ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ನೀವು ಅಂಥವನನ್ನು ಸ್ವೀಕರಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ಮಿಯಾ ಮಾಜ್ಯಾ ಬಾಬಾಚ್ಯಾ ಅದಿಕಾರಾಚ್ಯಾ ವೈನಾ ಯೆಲಾ, ಖರೆ ತುಮಿ ಮಾಕಾ ಸ್ವಿಕಾರ್ ಕರುಕ್‍ನ್ಯಾಶಿ; ಕೊನ್‍ ತರ್ ಅಪ್ನಾಚ್ಯಾ ಸ್ವತಾಚ್ಯಾ ಅದಿಕಾರ್‍ಯಾನ್ ಯೆಲೊ ತರ್ ತುಮಿ ತೆಕಾ ಸ್ವಿಕಾರ್ ಕರ್‍ತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:43
13 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬುವುದಿಲ್ಲ. ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಯಾಗಿವೆ.


ಏಕೆಂದರೆ, ನನ್ನ ಹೆಸರಿನಲ್ಲಿ ಅನೇಕರು ಬಂದು, ‘ನಾನು ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.


ನಾನು ನನ್ನ ಸ್ವಂತ ಚಿತ್ತದಂತೆ ಮಾಡುವುದಕ್ಕಾಗಿ ಬಂದಿಲ್ಲ, ಆದರೆ, ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ನೆರವೇರಿಸುವುದಕ್ಕೆ ಪರಲೋಕದಿಂದ ಇಳಿದು ಬಂದಿರುವೆ.


ತಂದೆಯೇ ನಿನ್ನ ಹೆಸರನ್ನು ಮಹಿಮೆಪಡಿಸಿಕೋ” ಎಂದನು. ಅದಕ್ಕೆ, “ಮಹಿಮೆಪಡಿಸಿದ್ದೇನೆ ತಿರುಗಿ ಮಹಿಮೆಪಡಿಸುವೆನು” ಎಂಬ ಸ್ವರವು ಪರಲೋಕದಿಂದ ಬಂದಿತು.


ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.


ಕೆಲವು ದಿನಗಳ ಹಿಂದೆ ದಂಗೆ ಎಬ್ಬಿಸಿ ಆ ನಾಲ್ಕು ಸಾವಿರ ಮಂದಿ ಘಾತಕರನ್ನು ಅಡವಿಗೆ ಕರೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೇ” ಎಂದು ಕೇಳಿದನು.


ಹೀಗೆ ಐಗುಪ್ತ್ಯರಿಂದ ನಿನ್ನ ಯೌವನದ ಸ್ತನಗಳ ತೊಟ್ಟುಗಳನ್ನು ಬತ್ತಿಸಿಕೊಂಡ, ನಿನ್ನ ಯೌವನದ ದುಷ್ಕರ್ಮವನ್ನು ನೆನಪಿಗೆ ತಂದುಕೋ.”


ಆದರೆ ನಿಮ್ಮನ್ನು ನಾನು ಬಲ್ಲೆನು. ದೇವರ ಪ್ರೀತಿ ನಿಮ್ಮೊಳಗೆ ಇಲ್ಲವೆಂದು ನನಗೆ ತಿಳಿದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು