Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆತನು, “ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ” ಎಂದು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗೊಣಗುಟ್ಟಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 “ಸ್ವರ್ಗದಿಂದ ಇಳಿದುಬಂದ ರೊಟ್ಟಿ ನಾನೇ” ಎಂದು ಯೇಸು ಹೇಳಿದ್ದಕ್ಕೆ ಯೆಹೂದ್ಯರು ಗೊಣಗತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಆತನು - ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ ಎಂದು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗುಣುಗುಟ್ಟಿ - ಇವನು ಯೋಸೇಫನ ಮಗನಾದ ಯೇಸು ಅಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಯೆಹೂದ್ಯರು ಯೇಸುವಿನ ಬಗ್ಗೆ ಗುಣುಗುಟ್ಟಿದರು. “ಪರಲೋಕದಿಂದ ಇಳಿದುಬರುವ ರೊಟ್ಟಿಯೇ ನಾನು” ಎಂದು ಆತನು ಹೇಳಿದ್ದರಿಂದ ಅವರು ಆಕ್ಷೇಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 “ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ,” ಎಂದು ಯೇಸು ಹೇಳಿದ್ದಕ್ಕೆ ಯೆಹೂದ್ಯರು ಯೇಸುವಿನ ವಿಷಯವಾಗಿ ಗೊಣಗುಟ್ಟಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಲೊಕಾ ಜೆಜುಚ್ಯಾ ವಿಶಯಾತ್ ಪುರ್ಪುಕ್‍ಲಾಗ್ಲಿ ಕಶ್ಯಾಕ್ ಮಟ್ಲ್ಯಾರ್ ಜುದೆವ್ ಲೊಕಾ ಜೆಜುನ್ ಮಿಯಾ ಸರ್ಗಾವೈನಾ, ಉತ್ರುನ್ ಯೆಲ್ಲಿ ಭಾಕ್ರಿ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:41
14 ತಿಳಿವುಗಳ ಹೋಲಿಕೆ  

ದೇವರು ಕೊಡುವ ಆ ರೊಟ್ಟಿ ಯಾವುದೆಂದರೆ, ಪರಲೋಕದಿಂದ ಇಳಿದು ಬಂದು ಲೋಕಕ್ಕೆ ಜೀವವನ್ನು ಉಂಟುಮಾಡುವಂಥದ್ದೇ” ಎಂದು ಹೇಳಿದನು.


ಜನರು ಗುಂಪುಗಳಲ್ಲಿ ಆತನ ವಿಷಯವಾಗಿ ಗೊಣಗುಟ್ಟುತಿದ್ದರು. ಕೆಲವರು “ಆತನು ಒಳ್ಳೆಯ ಮನುಷ್ಯನು” ಎಂದರು, ಇನ್ನು ಕೆಲವರು “ಇಲ್ಲ ಆತನು ಜನರಿಗೆ ಮೋಸ ಮಾಡುತ್ತಾನೆ” ಎಂದರು.


ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಆತನನ್ನು ಬಿಟ್ಟು ಹೊರಟುಹೋದರು ಮತ್ತು ಆತನ ಜೊತೆಯಲ್ಲಿ ಸಂಚಾರ ಮಾಡುವುದನ್ನು ಬಿಟ್ಟರು.


ಯೇಸುವಿನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ “ಇದು ಕಠಿಣವಾದ ಮಾತು, ಇದನ್ನು ಪಾಲಿಸುವವರು ಯಾರು?” ಎಂದು ಮಾತನಾಡಿಕೊಂಡರು.


ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, ಬಂಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ.


ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೇ, ನಿಮ್ಮ ಪೂರ್ವಿಕರು ಮನ್ನಾವನ್ನು ತಿಂದರೂ ಸತ್ತರು, ಆದರೆ, ಈ ರೊಟ್ಟಿಯನ್ನು ತಿನ್ನುವವನು ಸದಾಕಾಲಕ್ಕೂ ಜೀವಿಸುವನು” ಎಂದು ಹೇಳಿದನು.


ಅದಕ್ಕೆ ಯೇಸು ಅವರಿಗೆ, “ನಿಮ್ಮ ನಿಮ್ಮೊಳಗೆ ಗೊಣಗುಟ್ಟುವುದನ್ನು ನಿಲ್ಲಿಸಿರಿ” ಎಂದು ಉತ್ತರ ಕೊಟ್ಟನು.


ಇದನ್ನು ನೋಡಿದವರೆಲ್ಲರು, “ಈತನು ಪಾಪಿಯಾಗಿರುವವನ ಬಳಿಯಲ್ಲಿ ಉಳಿದುಕೊಳ್ಳುವುದಕ್ಕೆ ಹೋಗಿದ್ದಾನೆ” ಎಂದು ಗೊಣಗುಟ್ಟಿದರು.


ಫರಿಸಾಯರೂ ಶಾಸ್ತ್ರಿಗಳೂ, “ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ” ಎಂದು ಹೇಳಿಕೊಂಡು ಗೊಣಗುಟ್ಟುತ್ತಿದ್ದರು.


ಅದನ್ನು ಕಂಡು ಫರಿಸಾಯರು ಮತ್ತು ಅವರ ಪಂಥಕ್ಕೆ ಸೇರಿದ ಶಾಸ್ತ್ರಿಗಳೂ ಆತನ ಶಿಷ್ಯರ ಮೇಲೆ ಗೊಣಗುಟ್ಟುತ್ತಾ, “ನೀವು ಸುಂಕದವರ ಮತ್ತು ಪಾಪಿಗಳ ಸಂಗಡ ಊಟಮಾಡುವುದೇಕೆ?” ಎಂದು ಕೇಳಿದರು.


ಇದಲ್ಲದೆ ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕ ದೂತನ ಕೈಯಿಂದ ನಾಶವಾದರು. ನೀವು ಗುಣಗುಟ್ಟಬೇಡಿರಿ.


ಯೆಹೂದ್ಯರು ಯೆರೂಸಲೇಮಿನಿಂದ ಯಾಜಕರನ್ನೂ, ಲೇವಿಯರನ್ನೂ ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದ್ದಕ್ಕೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು