Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೂ ಯೆಹೂದ್ಯರ ಭಯದಿಂದ ಯಾರೂ ಆತನ ವಿಷಯದಲ್ಲಿ ಬಹಿರಂಗವಾಗಿ ಮಾತನಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಯೆಹೂದ್ಯರಿಗೆ ಅಂಜಿ ಅವರಾರೂ ಬಹಿರಂಗವಾಗಿ ಮಾತನಾಡುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೂ ಯೆಹೂದ್ಯರ ಭಯದಿಂದ ಯಾರೂ ಆತನ ವಿಷಯದಲ್ಲಿ ಧಾರಾಳವಾಗಿ ಮಾತಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ಯೇಸುವಿನ ಬಗ್ಗೆ ಬಹಿರಂಗವಾಗಿ ಮಾತಾಡಲು ಆ ಜನರಲ್ಲಿ ಯಾರಿಗೂ ಸಾಕಷ್ಟು ಧೈರ್ಯವಿರಲಿಲ್ಲ. ಜನರು ಯೆಹೂದ್ಯ ನಾಯಕರುಗಳಿಗೆ ಹೆದರಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೂ ಯೆಹೂದ್ಯರ ಭಯದ ನಿಮಿತ್ತ ಯೇಸುವಿನ ವಿಷಯದಲ್ಲಿ ಯಾರೂ ಬಹಿರಂಗವಾಗಿ ಮಾತನಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಖರೆ ಕೊನ್ಬಿ ತ್ಯೆಚ್ಯಾ ವಿಶಯಾತ್ ಫೊಡುನ್ ಬೊಲುಕ್ನ್ಯಾತ್, ಕಶ್ಯಾಕ್ ಮಟ್ಲ್ಯಾರ್ ತೆನಿ ಜುದೆವಾಂಚ್ಯಾ ಅದಿಕಾರ್‍ಯಾಕ್ನಿ ಭಿಂವುಲಾಗಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:13
13 ತಿಳಿವುಗಳ ಹೋಲಿಕೆ  

ಅವನ ತಂದೆ ತಾಯಿಗಳು ಯೆಹೂದ್ಯರಿಗೆ ಭಯಪಟ್ಟದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ತೀರ್ಮಾನಿಸಿಕೊಂಡಿದ್ದರು.


ಇದಾದ ಮೇಲೆ ಯೆಹೂದ್ಯರ ಭಯದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾಯದ ಯೋಸೇಫನು ಯೇಸುವಿನ ದೇಹವನ್ನು ತೆಗೆದುಕೊಂಡು ಹೋಗುವುದಕ್ಕೆ ಅಪ್ಪಣೆಯಾಗಬೇಕೆಂದು ಪಿಲಾತನನ್ನು ಕೇಳಿಕೊಂಡನು. ಆಗ ಪಿಲಾತನು ಅಪ್ಪಣೆ ಕೊಡಲಾಗಿ, ಅವನು ಬಂದು ಆತನ ದೇಹವನ್ನು ತೆಗೆದುಕೊಂಡು ಹೋದನು.


ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಸಮಾಧಾನವಾಗಲಿ” ಎಂದನು.


ಮನುಷ್ಯನ ಭಯ ಉರುಲು, ಯೆಹೋವನ ಭರವಸ ಉದ್ಧಾರ.


ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು. ಅದು ಸೈತಾನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ದೃಢವಾಗಿ ಹಿಡಿದುಕೊಂಡಿರುವಿ. ಸೈತಾನನ ನಿವಾಸವಾದ ನಿನ್ನ ಪಟ್ಟಣದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟಾಗಲೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ನಿರಾಕರಿಸಲಿಲ್ಲ.


ಈ ಮಾತಿಗೆ ಅವರು, “ನೀನು ಕೇವಲ ಪಾಪದಲ್ಲಿ ಹುಟ್ಟಿದವನು, ನೀನು ನಮಗೆ ಉಪದೇಶಮಾಡುತ್ತಿಯೋ?” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.


ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ, “ಗುರುವೇ, ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು. ನೀನು ಮಾಡುವಂಥ ಈ ಸೂಚಕ ಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವುದು ಯಾರಿಂದಲೂ ಆಗದು” ಎಂದು ಹೇಳಿದನು.


ಈ ಸಂಗತಿಗಳಾದ ಮೇಲೆ ಯೇಸು ಗಲಿಲಾಯದಲ್ಲಿ ಸಂಚಾರ ಮಾಡಿದನು. ಯೆಹೂದ್ಯರು ಆತನನ್ನು ಕೊಲ್ಲುವ ಪ್ರಯತ್ನದಲ್ಲಿದುದ್ದರಿಂದ ಆತನಿಗೆ ಯೂದಾಯದಲ್ಲಿ ಸಂಚರಿಸಲು ಮನಸ್ಸಾಗಲಿಲ್ಲ.


ಆ ಹಬ್ಬದಲ್ಲಿ ಯೆಹೂದ್ಯರು, “ಆ ಮನುಷ್ಯನು ಎಲ್ಲಿ?” ಎಂದು ಹುಡುಕುತ್ತಿದ್ದರು.


ಯೆಹೂದ್ಯರು ಅದಕ್ಕೆ ಆಶ್ಚರ್ಯಪಟ್ಟು, “ಶಾಸ್ತ್ರಭ್ಯಾಸ ಮಾಡದಿರುವ ಈತನಿಗೆ ಶಾಸ್ತ್ರಗಳು ತಿಳಿದಿರುವುದಾದರೂ ಹೇಗೆ?” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು