Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇಬ್ಬರ ಸಾಕ್ಷಿಯು ಸತ್ಯವಾದದ್ದು ಎಂದು ನಿಮ್ಮ ಧರ್ಮಶಾಸ್ತ್ರದಲ್ಲಿಯೇ ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇಬ್ಬರ ಸಾಕ್ಷ್ಯ ಒಂದೇ ಆಗಿದ್ದರೆ ಅದು ಸತ್ಯವೆಂದು ನಿಮ್ಮ ಧರ್ಮಶಾಸ್ತ್ರದಲ್ಲಿಯೇ ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇಬ್ಬರ ಸಾಕ್ಷಿ ನಿಜವಾಗುತ್ತದೆಂಬದಾಗಿ ನಿಮ್ಮ ಧರ್ಮಶಾಸ್ತ್ರದಲ್ಲೇ ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಇಬ್ಬರ ಸಾಕ್ಷಿ ಒಂದೇ ಆಗಿದ್ದರೆ ಅವರ ಹೇಳಿಕೆಯನ್ನು ಸ್ವೀಕರಿಸಿಕೊಳ್ಳಬೇಕೆಂದು ನಿಮ್ಮ ಧರ್ಮಶಾಸ್ತ್ರವೇ ತಿಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ‘ಇಬ್ಬರ ಸಾಕ್ಷಿಯು ಸತ್ಯವಾದದ್ದು’ ಎಂದು ನಿಮ್ಮ ನಿಯಮದಲ್ಲಿಯೇ ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತುಮ್ಚ್ಯಾ ಖಾಯ್ದ್ಯಾತ್ನಿ ದೊಗೆ ಜಾನಾ ಎಕುಚ್ ವಿಶಯಾತ್ ಸಾಕ್ಷಿ ದಿವ್ನ್ ಸಾಂಗಟ್ಲ್ಯಾರ್ ತೆ ಖರೆಚ್! ಮನುನ್ ಲಿವಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:17
13 ತಿಳಿವುಗಳ ಹೋಲಿಕೆ  

ಯಾವ ದೋಷದ ಅಥವಾ ಅಪರಾಧದ ವಿಷಯದಲ್ಲೂ ಒಬ್ಬನೇ ಒಬ್ಬನ ಸಾಕ್ಷಿಯನ್ನು ನೀವು ಅಂಗೀಕರಿಸಬಾರದು. ನಡೆದ ಸಂಗತಿ ರುಜುವಾತಾಗುವುದಕ್ಕೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳು ಬೇಕು.


ಒಬ್ಬನೇ ಒಬ್ಬನ ಸಾಕ್ಷಿಯ ಮಾತಿನ ಮೇಲೆ ಯಾರಿಗೂ ಮರಣಶಿಕ್ಷೆಯಾಗಬಾರದು. ಮರಣಶಿಕ್ಷೆಯನ್ನು ವಿಧಿಸುವುದಕ್ಕೆ ಇಬ್ಬರು ಇಲ್ಲವೆ ಮೂವರ ಸಾಕ್ಷಿಗಳು ಬೇಕು.


ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ.


ಆದರೆ ಅವನು ನಿನ್ನ ಮಾತು ಕೇಳದೇ ಹೋದರೆ ಎರಡು ಮೂರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಿರಪಡುವ ಹಾಗೆ ಒಬ್ಬನನ್ನು ಅಥವಾ ಇಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು.


ನಾವು ನಂಬಿಕೆಯಿಂದ ಯೇಸು ಕ್ರಿಸ್ತನಲ್ಲಿ ನೀತಿವಂತರೆಂಬ ನಿರ್ಣಯವನ್ನು ಹೊಂದುವ ಕಾಲ ಬರುವ ತನಕ, ಮೋಶೆಯ ಧರ್ಮಶಾಸ್ತ್ರವು ನಮ್ಮನ್ನು ಮುನ್ನಡೆಸುವ ಪಾಲಕನಂತಾಗಿತ್ತು.


ನಾನು ನಿಮ್ಮ ಬಳಿಗೆ ಮೂರನೆಯ ಸಾರಿ ಬರುತ್ತಿದ್ದೇನೆ. “ಯಾವ ದೂರಿದ್ದರೂ ಅದಕ್ಕೆ ಇಬ್ಬರು ಮೂವರು ಸಾಕ್ಷಿಗಳ ಆಧಾರವಿರಬೇಕು,” ಎಂದು ಲಿಖಿತವಾಗಿದೆ.


ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.”


ಧರ್ಮಶಾಸ್ತ್ರಕ್ಕೆ ಅಧೀನರಾಗಿರುವುದಕ್ಕೆ ಬಯಸುವವರೇ, ಧರ್ಮಶಾಸ್ತ್ರವು ಏನು ಹೇಳುತ್ತದೆಂದು ನಿಮಗೆ ತಿಳಿದಿಲ್ಲವೋ? ನನಗೆ ತಿಳಿಯಪಡಿಸಿರಿ.


ನಾವು ಮನುಷ್ಯರ ಸಾಕ್ಷಿಯನ್ನು ಒಪ್ಪಿಕೊಳ್ಳುತ್ತೇವಲ್ಲಾ, ಹಾಗೆ ದೇವರ ಸಾಕ್ಷಿಯು ಅದಕ್ಕಿಂತಲೂ ಶ್ರೇಷ್ಠವಾಗಿದೆ. ಏಕೆಂದರೆ ದೇವರು ಕೊಟ್ಟ ಸಾಕ್ಷಿಯು ತನ್ನ ಮಗನ ಕುರಿತದ್ದಾಗಿದೆ.


ಅವನು ದೇವರನ್ನೂ ಮತ್ತು ಅರಸನನ್ನೂ ಶಪಿಸಿದನು ಎಂಬುದಾಗಿ ಇಬ್ಬರ ಸಾಕ್ಷಿ ಹೇಳಿಸಿ, ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ” ಎಂದು ಬರೆದಿದ್ದಳು.


‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.


ಅದಕ್ಕೆ ಯೇಸು, “‘ನೀವು ದೇವರುಗಳೇ ಆಗಿದ್ದೀರಿ ಎಂದು ನಾನು ಹೇಳಿದೆನು’ ಎಂಬುದಾಗಿ ನಿಮ್ಮ ಧರ್ಮಶಾಸ್ತ್ರದಲ್ಲಿ ಬರೆದಿಲ್ಲವೋ?


ಯಾವನಾದರೂ ಮತ್ತೊಬ್ಬನನ್ನು ಕೊಂದಾಗ ನೀವು ಸಾಕ್ಷಿಗಳನ್ನು ವಿಚಾರಿಸಿಕೊಂಡು ಅವನಿಗೆ ಮರಣಶಿಕ್ಷೆಯನ್ನು ವಿಧಿಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು