Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:51 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ನನ್ನ ಮಾತಿಗೆ ಶರಣಾಗಿ ನಡೆಯುವವನು ನಿತ್ಯಮರಣಕ್ಕೆ ತುತ್ತಾಗನು, ಎಂದು ಸತ್ಯವಾಗಿ ನಿಮಗೆ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯವನ್ನು ಕೈಕೊಂಡು ನಡೆದರೆ ಅವನು ಎಂದಿಗೂ ಸಾವನ್ನು ಕಾಣುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನ ವಾಕ್ಯಕ್ಕೆ ವಿಧೇಯನಾಗುವವನು ಎಂದಿಗೂ ಸಾಯುವುದಿಲ್ಲ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾರು ನನ್ನ ಮಾತನ್ನು ಪಾಲಿಸುತ್ತಾರೋ ಅವರು ಎಂದೆಂದಿಗೂ ಮರಣವನ್ನು ಕಾಣುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

51 ಮಿಯಾ ತುಮ್ಕಾ ಖರೆ ಅಸಲ್ಲೆ ಸಾಂಗುಕ್ ಲಾಗ್ಲಾ ಜೊ ಕೊನ್ ಮಾಜ್ಯಾ ಶಿಕ್ವುತಲ್ಯಾಕ್ ಖಾಲ್ತಿ ಹೊವ್ನ್ ಚಲ್ತಾತ್ ತೊ ಕನ್ನಾಚ್ ಮರಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:51
15 ತಿಳಿವುಗಳ ಹೋಲಿಕೆ  

ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.


ದಣಿಗಿಂತ ಆಳು ದೊಡ್ಡವನಲ್ಲವೆಂಬುದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕ ಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಕೈಗೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಗೊಳ್ಳುತ್ತಿದ್ದರು.


ಪರಲೋಕದಿಂದ ಇಳಿದು ಬರುವಂಥ ಆ ರೊಟ್ಟಿ, ಎಂಥದೆಂದರೆ ಅದನ್ನು ತಿಂದವನು ಎಂದಿಗೂ ಸಾಯುವುದಿಲ್ಲ.


ಇದಲ್ಲದೆ, ಕರ್ತನು ಕಳುಹಿಸಬೇಕಾದ ಕ್ರಿಸ್ತನನ್ನು ಕಾಣುವುದಕ್ಕಿಂತ ಮುಂಚೆ ನೀನು ಸಾಯುವುದಿಲ್ಲವೆಂದು ಪವಿತ್ರಾತ್ಮನ ಮೂಲಕ ಅವನಿಗೆ ದೈವೋಕ್ತಿ ಉಂಟಾಗಿತ್ತು.


ನಂಬಿಕೆಯಿಂದಲೇ ಹನೋಕನು ಮರಣವನ್ನು ಅನುಭವಿಸದೇ ಒಯ್ಯಲ್ಪಟ್ಟನು. ದೇವರು ಅವನನ್ನು ತೆಗೆದುಕೊಂಡು ಹೋದದ್ದರಿಂದ ಅವನು ಯಾರಿಗೂ ಕಾಣಿಸಿಗಲಿಲ್ಲ. ಅವನು ಒಯ್ಯಲ್ಪಡುವುದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಹೊಂದಿದನು.


ತಮ್ಮನ್ನು ಪಾತಾಳಕ್ಕೆ ತಪ್ಪಿಸಿಕೊಂಡು, ಮರಣಹೊಂದದೆ ಚಿರಂಜೀವಿಯಾಗಿರುವವರು ಯಾರು? ಸೆಲಾ


ಆದರೂ ನೀವು ಆತನನ್ನು ತಿಳಿಯದೆ ಇದ್ದೀರಿ. ನಾನಂತೂ ಆತನನ್ನು ಬಲ್ಲೆನು, ಆತನನ್ನು ಅರಿಯೆನೆಂದು ಹೇಳಿದರೆ ನಿಮ್ಮ ಹಾಗೆ ಸುಳ್ಳುಗಾರನಾಗುವೆನು. ಆದರೆ ನಾನು ಆತನನ್ನು ತಿಳಿದಿದ್ದೇನೆ. ಆತನ ವಾಕ್ಯಕ್ಕೆ ವಿಧೇಯನಾಗುತ್ತೇನೆ.


ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು” ಎಂದು ಹೇಳಿದನು.


“ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಅಂದನು.


ಅದಕ್ಕೆ ಯೆಹೂದ್ಯರು “ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು. ಅಬ್ರಹಾಮನು ಸತ್ತನು ಮತ್ತು ಪ್ರವಾದಿಗಳೂ ಸತ್ತರು, ಆದರೆ ನೀನು ‘ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ’ ಎಂದು ಹೇಳುತ್ತೀಯಲ್ಲಾ?


ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು.


“ಲೋಕದಲ್ಲಿ ನೀನು ನನಗೆ ಕೊಟ್ಟಿರುವ ಮನುಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿನ್ನವರಾಗಿದ್ದರು ಮತ್ತು ನೀನು ಇವರನ್ನು ನನಗೆ ಕೊಟ್ಟಿದ್ದೀ. ಇವರು ನಿನ್ನ ವಾಕ್ಯಕ್ಕೆ ವಿಧೇಯರಾಗಿದ್ದಾರೆ.


ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟವನಾದ ಯೇಸು ಬಾಧೆಯನ್ನುಭವಿಸಿ ಮೃತಪಟ್ಟದ್ದರಿಂದಲೇ ಮಹಿಮೆಯನ್ನೂ ಗೌರವವನ್ನೂ ಕಿರೀಟವಾಗಿ ಹೊಂದಿರುವುದನ್ನು ನಾವು ನೋಡುತ್ತೇವೆ. ಅದಕ್ಕಾಗಿಯೇ ದೇವರ ಕೃಪೆಯಿಂದ ಯೇಸು ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು