Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಅವರು “ಹಾಗಾದರೆ ನಿನ್ನ ಕಣ್ಣು ಹೇಗೆ ತೆರೆದವು?” ಎಂದು ಅವನನ್ನು ಕೇಳಿದ್ದಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ಅವರು, “ಹಾಗಾದರೆ ನಿನಗೆ ಕಣ್ಣು ಹೇಗೆ ಬಂತು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ಅವರು - ನಿನಗೆ ಕಣ್ಣು ಹೇಗೆ ಬಂದವು? ಎಂದು ಅವನನ್ನು ಕೇಳಿದ್ದಕ್ಕೆ ಇವನು - ಯೇಸು ಎಂಬವನಿದ್ದಾನಲ್ಲಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಜನರು, “ನೀನು ದೃಷ್ಟಿಯನ್ನು ಹೇಗೆ ಪಡೆದುಕೊಂಡೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಕೆಲವರು ಅವನಿಗೆ, “ಹಾಗಾದರೆ ನಿನಗೆ ದೃಷ್ಟಿ ಹೇಗೆ ಬಂತು?” ಎಂದು ಕೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತೆನಿ ತೆಕಾ “ಕಶೆ ಕರುನ್ ತುಕಾ ಅತ್ತಾ ದಿಸುಲಾಲಾ?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:10
11 ತಿಳಿವುಗಳ ಹೋಲಿಕೆ  

“ಸತ್ತವರನ್ನು ಮರಳಿ ಜೀವಂತರಾಗಿಸುವುದು ಹೇಗೆ ಸಾಧ್ಯ? ಎಂಥ ದೇಹದಿಂದ ಎದ್ದುಬರುತ್ತಾರೆ?” ಎಂದು ಯಾರಾದರೂ ಪ್ರಶ್ನಿಸಬಹುದು.


ಅವರು ಅವನನ್ನು, “ಆತನು ನಿನಗೆ ಏನು ಮಾಡಿದನು? ನಿನ್ನ ಕಣ್ಣುಗಳನ್ನು ಹೇಗೆ ತೆರೆದನು?” ಎಂದು ಕೇಳಿದ್ದಕ್ಕೆ,


ಈಗ ಇವನು ನೋಡುವುದು ಹೇಗೆಂದು ನಮಗೆ ಗೊತ್ತಿಲ್ಲ. ಯಾರು ಇವನ ಕಣ್ಣುಗಳನ್ನು ತೆರೆದರೋ ನಮಗೆ ಗೊತ್ತಿಲ್ಲ, ಇವನನ್ನೇ ಕೇಳಿರಿ. ಇವನು ಪ್ರಾಯದವನಾಗಿದ್ದಾನಲ್ಲಾ, ಇವನೇ ತನ್ನ ವಿಷಯವಾಗಿ ಹೇಳುವನು” ಎಂದು ಉತ್ತರಕೊಟ್ಟರು.


ಆದಕಾರಣ ಆ ಫರಿಸಾಯರು ಸಹ ಅವನನ್ನು ವಿಚಾರಿಸಿ ನಿನಗೆ ಹೇಗೆ ದೃಷ್ಟಿ ಬಂದಿತು ಎಂದು ಪುನಃ ಕೇಳಿದರು. ಅವನು ಅವರಿಗೆ, “ಅವನು ಕೆಸರನ್ನು ನನ್ನ ಕಣ್ಣಿನ ಮೇಲೆ ಇಟ್ಟನು, ನಾನು ತೊಳೆದುಕೊಂಡೆನು, ನನಗೆ ದೃಷ್ಟಿ ಬಂದಿತು” ಎಂದು ಉತ್ತರಕೊಟ್ಟನು.


ಅದಕ್ಕೆ ನಿಕೊದೇಮನು “ಇದೆಲ್ಲಾ ಹೇಗೆ ಸಾಧ್ಯ?” ಎಂದಾಗ,


ಅವನಿಗೆ ತಿಳಿಯದ ರೀತಿಯಲ್ಲಿ ಆ ಬೀಜದ ಸಸಿ ಮೊಳೆತು ಬೆಳೆಯುವುದು. ಇದರಂತೆ ದೇವರ ರಾಜ್ಯವೂ ಕೂಡ.


ಗಾಳಿಯ ಮಾರ್ಗವನ್ನೂ, ಗರ್ಭಿಣಿಯ ಗರ್ಭದಲ್ಲಿ ಎಲುಬುಗಳು ಬೆಳೆಯುವ ರೀತಿಯನ್ನೂ, ನೀನು ಹೇಗೆ ತಿಳಿಯುವುದಿಲ್ಲವೋ ಹಾಗೆಯೇ, ಸರ್ವಶಕ್ತನಾದ ದೇವರ ಕಾರ್ಯವನ್ನು ಅರಿಯುವುದಿಲ್ಲ.


ಮತ್ತು, “ನೀನು ಈ ಮಾತುಗಳನ್ನೆಲ್ಲಾ ಹೇಗೆ ಬರೆದಿ? ಅವನ ಬಾಯಿಂದ ಬಂದ ಹಾಗೆತಾನೇ? ದಯಮಾಡಿ ನಮಗೆ ತಿಳಿಸು” ಎಂದು ಅವನನ್ನು ಕೇಳಿದರು.


ತರುವಾಯ ಯೇಸು ಗಲಿಲಾಯದ ಸಮುದ್ರವನ್ನು ದಾಟಿ, ಆಚೆ ದಡಕ್ಕೆ ಹೋದನು. ಅದಕ್ಕೆ ತಿಬೇರಿಯ ಸಮುದ್ರವೆಂತಲೂ ಹೇಳುತ್ತಾರೆ.


ಕೆಲವರು, “ಹೌದು ಇವನೇ” ಎಂದರು. ಇನ್ನೂ ಕೆಲವರು, “ಅವನಲ್ಲ ಆದರೆ ಅವನ ಹಾಗೆ ಇದ್ದಾನೆ” ಎಂದರು. ಆದರೆ ಅವನಾದರೋ, “ನಾನೇ ಅವನು” ಎಂದು ಹೇಳಿದನು.


ಅವನು, “ಯೇಸು ಎಂಬ ಹೆಸರುಳ್ಳ ಮನುಷ್ಯನು ಮಣ್ಣಿನಲ್ಲಿ ಕೆಸರು ಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ, ‘ಸಿಲೋವ ಕೊಳಕ್ಕೆ ಹೋಗಿ ತೊಳೆದುಕೋ’ ಎಂದು ಹೇಳಿದನು. ಅದರಂತೆ ನಾನು ಹೋಗಿ ತೊಳೆದುಕೊಂಡೆನು. ಆಗ ನನಗೆ ದೃಷ್ಟಿ ಬಂತು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು