Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಗರ್ವಪಡಬೇಡ, ಭಯದಿಂದಿರು. ದೇವರು ಹುಟ್ಟುಕೊಂಬೆಗಳನ್ನು ಉಳಿಸದೆ ಇದ್ದ ಮೇಲೆ ನಿನ್ನನ್ನೂ ಉಳಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದೇವರು ಹುಟ್ಟುರೆಂಬೆಗಳನ್ನೇ ಉಳಿಸಲಿಲ್ಲ ಎಂದಮೇಲೆ ನಿನ್ನನ್ನು ಉಳಿಸುವರೆಂದು ತಿಳಿಯುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಗರ್ವಪಡಬೇಡ, ಭಯದಿಂದಿರು; ದೇವರು ಹುಟ್ಟುಕೊಂಬೆಗಳನ್ನು ಉಳಿಸದೆ ಇದ್ದ ಮೇಲೆ ನಿನ್ನನ್ನೂ ಉಳಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದೇವರು ಸಹಜವಾದ ಕೊಂಬೆಗಳನ್ನೇ ಉಳಿಸಿಲ್ಲದಿರುವುದರಿಂದ ನೀವು ನಂಬದಿದ್ದರೆ ಆತನು ನಿನ್ನನ್ನು ಉಳಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಏಕೆಂದರೆ ದೇವರು ಹುಟ್ಟು ಕೊಂಬೆಗಳನ್ನು ಉಳಿಸದಿದ್ದ ಮೇಲೆ ನಿನ್ನನ್ನೂ ಉಳಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಸ್ವಾಭಾವಿಕ್ ಫಾಟೆ ಹೊವ್ನ್ ಹೊತ್ತ್ಯಾ ಜುದೆವಾಕ್ನಿಚ್ ದೆವಾನ್ ಥವ್ಕ್ ನಾ, ಅನಿ ತುಕಾ ತೊ ಥವ್ತಾ ಮನುನ್ ತಿಯಾ ಚಿಂತೆಯ್ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:21
10 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ, ಪಾತ್ರೆಯಲ್ಲಿ ಕುಡಿಯುವುದು ಯಾರ ಪಾಲಿಗೆ ಬರಲಿಲ್ಲವೋ, ಅವರೇ ಖಂಡಿತ ಕುಡಿಯಬೇಕಾಗಿರುವಲ್ಲಿ ನೀನು ಅದಕ್ಕೆ ತಪ್ಪಿಸಿಕೊಂಡೀಯಾ? ಆಗುವುದೇ ಇಲ್ಲ, ನೀನು ಕುಡಿದೇ ಕುಡಿಯುವಿ.


ಇಗೋ, ನನ್ನ ಹೆಸರುಗೊಂಡಿರುವ ಪಟ್ಟಣದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಂಡೀರೋ? ಆಗುವುದೇ ಇಲ್ಲ. ಖಡ್ಗವೇ, ಭೂನಿವಾಸಿಗಳನ್ನೆಲ್ಲ ಸಂಹರಿಸಲಿಕ್ಕೆ ಬಾ” ಎಂದು ಕೂಗುವೆನು. ಇದು ಸೇನಾಧೀಶ್ವರನಾದ ಯೆಹೋವನೆಂಬ ನನ್ನ ನುಡಿ.


ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ, ನಾನು ಮುಂದಣ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವುದೆಂದರೆ, ಕರ್ತನು ತನ್ನ ಪ್ರಜೆಗಳನ್ನು ಐಗುಪ್ತ ದೇಶದೊಳಗಿಂದ ರಕ್ಷಿಸಿದರೂ, ತರುವಾಯ ಅವರೊಳಗೆ ನಂಬದೇ ಹೋದವರನ್ನು ನಾಶಮಾಡಿದನು.


ಈ ಮಾತಿಗೆ, “ನನ್ನನ್ನು ಕಸಿಮಾಡುವುದಕ್ಕಾಗಿ ಕೊಂಬೆಗಳು ಮುರಿದುಹಾಕಲ್ಪಟ್ಟವಲ್ಲಾ” ಎಂದು ನೀನು ಒಂದು ವೇಳೆ ಹೇಳಬಹುದು.


ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ?


ಆದರೆ ಕೆಲವು ಕೊಂಬೆಗಳನ್ನು ಮುರಿದುಹಾಕಿ ಕಾಡೆಣ್ಣೆ ಮರದಂತಿರುವ ನಿನ್ನನ್ನು ಅವುಗಳ ಜಾಗದಲ್ಲಿ ಕಸಿಮಾಡಿರಲಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಅದು ಪಾಲುಹೊಂದಿದ್ದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಅಂಟಿಸಿದ ಮೇಲೆ ನೀನು ಕೊಂಬೆಯ ಕುರಿತು ಹೆಚ್ಚಿಸಿಕೊಳ್ಳಬೇಡ.


ನೀನು ಹೇಳುವುದು ನಿಜ. ಅವರು ನಂಬದೇ ಹೋದ್ದದರಿಂದ ಮುರಿದುಹಾಕಲ್ಪಟ್ಟರು. ನೀನು ನಿಂತಿರುವುದು ನಂಬಿಕೆಯಿಂದಲೇ.


ಆದ್ದರಿಂದ ದೇವರ ದಯೆಯನ್ನೂ, ದಂಡನೆಯನ್ನು ನೋಡು; ಬಿದ್ದವರಿಗೆ ದಂಡನೆಯನ್ನೂ, ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆಯನ್ನು ಹೊಂದುವಿ. ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು