Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯಾವ ಪ್ರಕಾರ ನೀವು ಪೂರ್ವದಲ್ಲಿ ಅವಿಧೇಯರಾಗಿದ್ದರೂ ಈಗ ಅವರ ಅವಿಧೇಯತೆಯ ದೆಸೆಯಿಂದ ಕರುಣೆ ಹೊಂದಿದ್ದೀರೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಇಸ್ರಯೇಲರಲ್ಲದ ನೀವು ಹಿಂದೊಮ್ಮೆ ದೇವರಿಗೆ ಅವಿಧೇಯರಾಗಿದ್ದಿರಿ. ಆದರೆ ಈಗ ಇಸ್ರಯೇಲರ ಅವಿಧೇಯತೆಯ ನಿಮಿತ್ತ ದೇವರ ದಯೆಯನ್ನು ಹೊಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯಾವ ಪ್ರಕಾರ ನೀವು ಪೂರ್ವದಲ್ಲಿ ಅವಿಧೇಯರಾಗಿದ್ದರೂ ಈಗ ಅವರ ಅವಿಧೇಯತೆಯ ದೆಸೆಯಿಂದ ಕರುಣೆಹೊಂದಿದ್ದೀರೋ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಒಂದು ಕಾಲದಲ್ಲಿ ನೀವು ಆತನಿಗೆ ವಿಧೇಯರಾಗಿರಲಿಲ್ಲ. ಈಗಲಾದರೋ ನೀವು ಕರುಣೆಯನ್ನು ಹೊಂದಿಕೊಂಡಿರಿ. ಏಕೆಂದರೆ ಅವರು (ಯೆಹೂದ್ಯರು) ಆತನಿಗೆ ಅವಿಧೇಯರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಒಂದು ಕಾಲದಲ್ಲಿ ದೇವರಿಗೆ ಅವಿಧೇಯರಾಗಿದ್ದ ನೀವು ಇಸ್ರಾಯೇಲರ ಅವಿಧೇಯತೆಯಿಂದ ಈಗ ಕರುಣೆಯನ್ನು ಹೊಂದಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತಸೆಚ್ ಜುದೆವ್ ನ್ಹಯ್ ಅಸಲ್ಲ್ಯಾನೊ ಅದ್ದಿ ತುಮಿ ದೆವಾಕ್ ಖಾಲ್ತಿ ಹೊವ್ನ್ ಚಲಿನಸಿಸಾ, ಖರೆ ಅತ್ತಾ ತುಮ್ಕಾ ದೆವಾಚಿ ದಯಾ ಗಾವ್ಲಾ. ಕಶ್ಯಾಕ್ ಮಟ್ಲ್ಯಾರ್ ಜುದೆವ್ ಲೊಕಾ ದೆವಾಕ್ ಖಾಲ್ತಿ ಹೊವ್ನ್ ಚಲುಕ್‍ನ್ಯಾತ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:30
14 ತಿಳಿವುಗಳ ಹೋಲಿಕೆ  

ಹಿಂದೆ ನೀವು ಸಹ ಅಂಥವುಗಳಲ್ಲಿ ಜೀವಿಸುತ್ತಿದ್ದು ಅವುಗಳನ್ನು ನಡಿಸುತ್ತಿದ್ದಿರಿ.


ಅವಿವಾಹಿತರಾದ ಕನ್ಯೆಯರನ್ನು ಕುರಿತಂತೆ ಕರ್ತನಿಂದ ಬಂದ ಆಜ್ಞೆ ನನಗೆ ಯಾವುದೂ ಇಲ್ಲ. ಆದರೆ ನಾನು ನಂಬಿಗಸ್ತನಾಗಿರುವುದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ಅಭಿಪ್ರಾಯವನ್ನು ಹೇಳುತ್ತೇನೆ.


ಆದ್ದರಿಂದ ದೇವರ ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾದ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.


ಅದೇ ಪ್ರಕಾರವಾಗಿ ಇಸ್ರಾಯೇಲ್ಯರೂ ಈಗ ಅವಿಧೇಯರಾಗಿದ್ದರೂ ನಿಮಗೆ ದೊರಕಿದ ಕರುಣೆಯನ್ನು ಅವರು ಹೊಂದುವರು.


ಮೊದಲು ನೀವು ಪ್ರಜೆಯಾಗಿರಲಿಲ್ಲ. ಈಗಲಾದರೂ ದೇವರ ಸ್ವಕೀಯಪ್ರಜೆಯಾಗಿದ್ದೀರಿ. ಮೊದಲು ನೀವು ಕರುಣೆ ಹೊಂದಿದವರಾಗಿರಲಿಲ್ಲ. ಈಗಲಾದರೂ ಕರುಣೆ ಹೊಂದಿದವರಾಗಿದ್ದೀರಿ.


ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮೊದಲು ಉಂಟಾಗಿದ್ದ ಪ್ರವಾದನೆಗಳನ್ನು ನೆನಪಿಸಿಕೊಂಡು, ನೀನು ಅವುಗಳಿಂದ ಧೈರ್ಯಹೊಂದಿ ಒಳ್ಳೆಯ ಯುದ್ಧವನ್ನು ನಡೆಸಬೇಕೆಂದು ನಿನಗೆ ಆಜ್ಞಾಪಿಸುತ್ತಿದ್ದೇನೆ.


ದೇವರು ವರಗಳನ್ನು ಅನುಗ್ರಹಿಸುವುದಕ್ಕೆ ಜನರನ್ನು ಕರೆಯುವುದ್ದಕ್ಕೂ ಮನಸ್ಸು ಬದಲಾಯಿಸುವವನಲ್ಲ.


ಅನ್ಯಜನರು ದೇವರನ್ನು ಆತನ ದಯೆಯ ನಿಮಿತ್ತ ಕೊಂಡಾಡುವುದಕ್ಕಾಗಿಯೂ ಇದನ್ನು ಹೇಳುತ್ತಿದ್ದೇನೆ. ಇದಕ್ಕೆ ಸರಿಯಾಗಿ ಧರ್ಮಶಾಸ್ತ್ರದಲ್ಲಿಯೂ ಈ ರೀತಿಯಾಗಿ ಬರೆದಿದೆ, “ಈ ಕಾರಣದಿಂದ ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು” ಎಂದೂ,


ನನ್ನ ವಿಶ್ರಾಂತಿಯಲ್ಲಿ ನೀವು ಸೇರುವುದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನೂ? ಅವಿಧೇಯರನ್ನು ಕುರಿತಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು