Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ದೇವರು ಕಟ್ಟಿದ್ದನ್ನು ನೀನು ಆಹಾರದ ನಿಮಿತ್ತವಾಗಿ ಕೆಡವಬೇಡ. ಎಲ್ಲಾ ಪದಾರ್ಥಗಳೂ ಶುದ್ಧವೇ; ಆದರೆ ತಿಂದು ಮತ್ತೊಬ್ಬರಿಗೆ ವಿಘ್ನವನ್ನುಂಟುಮಾಡುವುದು ಕೆಟ್ಟದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕೇವಲ ಆಹಾರಕ್ಕಾಗಿ, ದೇವರು ಕಟ್ಟಿದ್ದನ್ನು ನೀನು ಕೆಡವಬೇಡ. ಆಹಾರಪದಾರ್ಥಗಳೆಲ್ಲಾ ಒಳ್ಳೆಯವೇ. ಆದರೆ ಅವುಗಳಲ್ಲಿ ಯಾವುದಾದರೂ ಒಂದನ್ನು ತಿನ್ನುವುದರಿಂದ ಮತ್ತೊಬ್ಬನಿಗೆ ವಿಘ್ನವನ್ನು ಒಡ್ಡುವುದಾದರೆ, ಅದು ತಪ್ಪು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ದೇವರು ಕಟ್ಟಿದ್ದನ್ನು ನೀನು ಆಹಾರದ ನಿವಿುತ್ತವಾಗಿ ಕೆಡವಬೇಡ. ಎಲ್ಲಾ ಪದಾರ್ಥಗಳೂ ಶುದ್ಧವೇ; ಆದರೆ ತಿಂದು ಮತ್ತೊಬ್ಬರಿಗೆ ವಿಘ್ನವನ್ನುಂಟುಮಾಡುವದು ಕೆಟ್ಟದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಎಲ್ಲಾ ಆಹಾರಪದಾರ್ಥಗಳು ಶುದ್ಧವಾಗಿವೆ ಮತ್ತು ತಿನ್ನಲು ಯೋಗ್ಯವಾಗಿವೆ. ಆದರೆ ಒಬ್ಬನು ತಾನು ತಿನ್ನುವ ಆಹಾರಪದಾರ್ಥದ ಮೂಲಕ ಮತ್ತೊಬ್ಬ ವ್ಯಕ್ತಿಯನ್ನು ಪಾಪಕ್ಕೆ ಬೀಳಿಸುವುದಾಗಿದ್ದರೆ, ಅವನು ಆ ಪದಾರ್ಥವನ್ನು ತಿನ್ನುವುದೇ ತಪ್ಪು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಹಾರದ ನಿಮಿತ್ತವಾಗಿ ದೇವರ ಕೆಲಸವನ್ನು ಕೆಡಿಸಬೇಡ, ಎಲ್ಲಾ ಆಹಾರವೂ ಶುದ್ಧವಾದದ್ದೇ. ಆದರೆ ಒಬ್ಬರು ತಿಂದು ವಿಘ್ನವನ್ನು ಒಡ್ಡುವುದು ಕೆಟ್ಟದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಜೆವ್ನಾಕ್ ಲಾಗುನ್ ದೆವಾನ್ ಕರಲ್ಲೆ ನಾಸ್ ಕರುನ್ ಟಾಕುನಕಾಶಿ. ಸಗ್ಳಿ ಖಾತಲಿ ಜಿನ್ಸಾ ಬರಿಚ್ ಹಾತ್, ಖರೆ ಅಪ್ನಾಚ್ಯಾ ಖಾತಲ್ಯಾಚ್ಯಾ ವೈನಾ ದುಸ್ರ್ಯಾನಿ ಪಾಪಾತ್ ಪಡುಕ್ ಕಾರನ್ ಹೊತಲೆ ಚುಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:20
13 ತಿಳಿವುಗಳ ಹೋಲಿಕೆ  

ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯನ್ನುಂಟುಮಾಡಿದರೆ ಅಂಥವನ ಕೊರಳಿಗೆ ದೊಡ್ಡ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಳುಗಿಸಿಬಿಡುವುದು ಅವನಿಗೆ ಉತ್ತಮ.


ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಅಶುದ್ಧರಿಗೂ, ನಂಬಿಕೆಯಿಲ್ಲದವರಿಗೂ ಯಾವುದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಎರಡೂ ಅಶುದ್ಧವಾಗಿವೆ.


ಅದಕ್ಕೆ; “ದೇವರು ಶುದ್ಧಮಾಡಿದ್ದನ್ನು ನೀನು ಹೊಲೆ ಎನ್ನಬಾರದೆಂದು” ಪುನಃ ಎರಡನೆಯ ಸಾರಿ ಅವನಿಗೆ ವಾಣಿ ಕೇಳಿಸಿತು.


ಮಾಂಸ ತಿನ್ನುವುದನ್ನಾಗಲಿ, ದ್ರಾಕ್ಷಾರಸ ಕುಡಿಯುವುದಾಗಲಿ, ನಿನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವ ಬೇರೆ ಯಾವುದನ್ನಾಗಲಿ ಬಿಟ್ಟುಬಿಡುವುದೇ ಒಳ್ಳೆಯದು.


ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಅಶುದ್ಧಿಗೊಳಿಸುವುದಿಲ್ಲ. ಬಾಯೊಳಗಿಂದ ಹೊರಗೆ ಬರುವಂಥ ಮಾತು ಮನುಷ್ಯನನ್ನು ಅಶುದ್ಧಗೊಳಿಸುವುದು” ಎಂದು ಹೇಳಿದನು.


ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.


ಈ ಒಳ್ಳೆಯ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡಿಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ ಪೂರ್ಣತೆಗೆ ತರುವನೆಂದು ನನಗೆ ಭರವಸವುಂಟು.


ಒಬ್ಬನು ಯಾವುದನ್ನಾದರೂ ತಿನ್ನಬಹುದೆಂದು ನಂಬುತ್ತಾನೆ; ನಂಬಿಕೆಯಲ್ಲಿ ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು