Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇದನ್ನು ಮಾಡುವುದಕ್ಕೆ ಇವರು ಇಷ್ಟಪಟ್ಟಿದ್ದಲ್ಲದೆ ಇವರು ಅವರ ಹಂಗಿನವರಾಗಿದ್ದಾರೆ. ಹೇಗೆಂದರೆ ಅನ್ಯಜನರು ಅವರ ಆತ್ಮ ಸಂಬಂಧವಾದ ಸಂಪತ್ತಿಗೆ ಪಾಲುಗಾರರಾದ ಮೇಲೆ ಲೋಕಸಂಬಂಧವಾದ ಕಾರ್ಯಗಳಲ್ಲಿ ಅವರಿಗೆ ಸೇವೆ ಮಾಡುವ ಹಂಗಿನಲ್ಲಿದ್ದಾರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅವರ ಸ್ವಂತ ಇಷ್ಟದಿಂದಲೇ ಮುಂದೆ ಬಂದಿದ್ದಾರೆ. ಹಾಗೆ ಮಾಡುವುದು ಅವರ ಕರ್ತವ್ಯವೂ ಹೌದು. ಏಕೆಂದರೆ, ಯೆಹೂದ್ಯರ ಆಧ್ಯಾತ್ಮಿಕ ಸಂಪತ್ತಿನಲ್ಲಿ ಪಾಲುಗಾರರಾಗಿರುವ ಅನ್ಯಧರ್ಮೀಯರು ತಮ್ಮ ಐಹಿಕಸಂಪತ್ತಿನಲ್ಲಿ ಅವರಿಗೆ ಪಾಲು ನೀಡಲು ಕರ್ತವ್ಯಬದ್ಧರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇದನ್ನು ಮಾಡುವದಕ್ಕೆ ಇವರು ಇಷ್ಟಪಟ್ಟದ್ದಲ್ಲದೆ ಇವರು ಅವರ ಹಂಗಿನವರಾಗಿದ್ದಾರೆ. ಹೇಗಂದರೆ ಅನ್ಯಜನರು ಅವರ ಆತ್ಮಸಂಬಂಧವಾದ ಸಂಪತ್ತಿಗೆ ಪಾಲುಗಾರರಾದ ಮೇಲೆ ಲೋಕಸಂಬಂಧವಾದ ಕಾರ್ಯಗಳಲ್ಲಿ ಅವರಿಗೆ ಸೇವೆಮಾಡುವ ಹಂಗಿನಲ್ಲಿದ್ದಾರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಮಕೆದೋನಿಯ ಮತ್ತು ಅಖಾಯದ ವಿಶ್ವಾಸಿಗಳು ಸ್ವಂತ ಇಷ್ಟದಿಂದಲೇ ಈ ಕಾರ್ಯವನ್ನು ಮಾಡಿದ್ದಾರೆ. ಅದು ಅವರ ಕರ್ತವ್ಯವೂ ಹೌದು. ಯೆಹೂದ್ಯರಲ್ಲದ ಅವರು ಯೆಹೂದ್ಯರ ಆತ್ಮಿಕ ಅಶೀರ್ವಾದಗಳಲ್ಲಿ ಪಾಲು ಹೊಂದಿರುವುದರಿಂದ ಅವರು ತಮ್ಮಲ್ಲಿರುವಂಥವುಗಳ ಮೂಲಕ ಅವರಿಗೆ ನೆರವು ನೀಡುವುದು ಅವರ ಹೊಣೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವರು ಅದನ್ನು ಮಾಡಲು ಇಷ್ಟಪಟ್ಟದ್ದಲ್ಲದೆ, ಅದು ಕರ್ತವ್ಯವೂ ಆಗಿದೆ. ಹೌದು, ಯೆಹೂದ್ಯರಲ್ಲದವರು ಯೆಹೂದ್ಯರ ಆತ್ಮಿಕ ಆಶೀರ್ವಾದಗಳಲ್ಲಿ ಪಾಲುಗೊಂಡಿರುವುದಾದರೆ ತಮ್ಮ ಲೌಕಿಕ ವಿಷಯಗಳಲ್ಲಿ ಅವರೊಂದಿಗೆ ಹಂಚಿಕೊಳ್ಳುವುದು ಅವರ ಕರ್ತವ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತೆನಿ ತೆ ಅಪ್ನಾಚ್ಯಾ ಸ್ವತಾಚ್ಯಾ ಮನಾನಿ ಕರ್‍ಲ್ಯಾನಾತ್; ಜಾಲ್ಯಾರ್‍ಬಿ ತೆನಿ ಅಶೆ ಕರ್‍ತಲೆ ಅಪ್ನಾಚೊ ಕರ್ತವ್ಯ್ ಮನುನ್ ಚಿಂತ್ಲ್ಯಾನಾತ್, ಹೆಕಾ ಕಾರನ್ ಯೆವ್ಡೆಚ್: ಜರ್ ಜುದೆವ್ ನ್ಹಯ್ ಹೊತ್ತ್ಯಾಕ್ನಿ ದೆನ್ಗಿ ಗಾವ್ಲಾ ತರ್ ಜುದೆವಾಂಚ್ಯಾ ಆಂಗಾಕ್ ಪಾಜೆ ಹೊಲ್ಲ್ಯಾ ಗರ್ಜಾಂಚ್ಯಾಸಾಟಿ ಕಾಯ್ ತರ್ ದಿತಲೆ ಜುದೆವ್ ನ್ಹಯ್ ಹೊತ್ತ್ಯಾಂಚೆ ಕರ್ತವ್ಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:27
6 ತಿಳಿವುಗಳ ಹೋಲಿಕೆ  

ನಾವು ನಿಮ್ಮಲ್ಲಿ ಆತ್ಮೀಕವಾದ ಬೀಜವನ್ನು ಬಿತ್ತಿದ ಮೇಲೆ ನಿಮ್ಮಿಂದ ಭೌತಿಕವಾದ ಪೈರನ್ನು ಕೊಯ್ಯುವುದು ದೊಡ್ಡ ವಿಷಯವೋ?


ದೇವರ ವಾಕ್ಯವನ್ನು ಕಲಿಯುವವನು, ಅದನ್ನು ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಮೇಲುಗಳಲ್ಲಿಯೂ ಪಾಲನ್ನು ಕೊಡಬೇಕು.


ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ. ನಿನ್ನ ಆತ್ಮದ ವಿಷಯದಲ್ಲಿ ನೀನೇ ನನಗೆ ಹೊಣೆಗಾರನಾಗಿದ್ದೀ ಎಂದು ನಾನು ಬೇರೆ ಹೇಳಬೇಕೇ?


ಆದರೆ ಕೆಲವು ಕೊಂಬೆಗಳನ್ನು ಮುರಿದುಹಾಕಿ ಕಾಡೆಣ್ಣೆ ಮರದಂತಿರುವ ನಿನ್ನನ್ನು ಅವುಗಳ ಜಾಗದಲ್ಲಿ ಕಸಿಮಾಡಿರಲಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಅದು ಪಾಲುಹೊಂದಿದ್ದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಅಂಟಿಸಿದ ಮೇಲೆ ನೀನು ಕೊಂಬೆಯ ಕುರಿತು ಹೆಚ್ಚಿಸಿಕೊಳ್ಳಬೇಡ.


ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆ ನಮ್ಮ ತಪ್ಪುಗಳನ್ನು ಕ್ಷಮಿಸು.


ಧರ್ಮಶಾಸ್ತ್ರವು ಆತ್ಮೀಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ದೇಹಧರ್ಮಕ್ಕೆ ಒಳಗಾದವನೂ, ಪಾಪದ ಅಧೀನದಲ್ಲಿ ಗುಲಾಮನಾಗಿರುವುದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು