ರೋಮಾಪುರದವರಿಗೆ 2:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನದಂದು ಸೂಚಿಸುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದು ಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಾನು ಬೋಧಿಸುವ ಶುಭಸಂದೇಶದ ಪ್ರಕಾರ, ದೇವರು ಯೇಸುಕ್ರಿಸ್ತರ ಮುಖಾಂತರ ಮಾನವನ ಗುಟ್ಟುಗಳನ್ನು ರಟ್ಟುಮಾಡಿ, ತೀರ್ಪುಕೊಡುವ ದಿನ ಬಂದೇ ಬರುತ್ತದೆ. ಆ ದಿನ ಇದೆಲ್ಲಾ ಸಂಭವಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನವು ಬರುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದುಬರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಮನುಷ್ಯರ ಅಂತರಂಗದಲ್ಲಿರುವ ರಹಸ್ಯ ಸಂಗತಿಗಳಿಗೆ ದೇವರು ತೀರ್ಪುಮಾಡುವ ದಿನದಂದು ಇವುಗಳೆಲ್ಲಾ ನೆರವೇರುವವು. ದೇವರು ಯೇಸು ಕ್ರಿಸ್ತನ ಮೂಲಕ ಜನರಿಗೆ ತೀರ್ಪು ಮಾಡುತ್ತಾನೆ ಎಂಬುದಾಗಿ ಸುವಾರ್ತೆಯು ತಿಳಿಸುತ್ತದೆ. ನಾನು ಜನರಿಗೆ ತಿಳಿಸುವುದು ಆ ಸುವಾರ್ತೆಯನ್ನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಾನು ಸಾರುವ ಸುವಾರ್ತೆಯ ಪ್ರಕಾರ ದೇವರು ಕ್ರಿಸ್ತ ಯೇಸುವಿನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ವಿಚಾರಿಸುವ ದಿನದಲ್ಲಿ ಇವೆಲ್ಲಾ ಸಂಭವಿಸುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಅನಿ ಅಶೆ, ಮಿಯಾ ಸಾಂಗಲ್ಲ್ಯಾ ಬರ್ಯಾ ಖಬ್ರೆಚ್ಯಾ ಸಾರ್ಕೆ ತ್ಯಾ ದಿಸಿ ದೆವ್ ಜೆಜು ಕ್ರಿಸ್ತಾ ವೈನಾ ಸಗ್ಳ್ಯಾ ಲೊಕಾಂಚ್ಯಾ ಘುಟಾನಿ ಹೊತ್ತ್ಯಾ ಯವ್ಜನ್ಯಾಂಚಿ ಇಚಾರ್ನಿ ಕರ್ತಾ. ಅಧ್ಯಾಯವನ್ನು ನೋಡಿ |
ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ,