Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 3:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ನಾಲಿಗೆಯಿಂದ ವಂಚನೆಯ ಮಾತುಗಳನ್ನಾಡುತ್ತಾರೆ. ಅವರ ತುಟಿಯ ಹಿಂದೆ ಹಾವಿನ ವಿಷವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವರ ಗಂಟಲೇ ತೆರೆದ ಸಮಾಧಿಯಾಗಿದೆ ನಾಲಗೆಗಳಲಿ ಮರೆಮೋಸ ತುಂಬಿತುಳುಕುತಿದೆ. ತುಟಿಯ ಕಂಪನದಲಿ ಘೋರ ವಿಷವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ನಾಲಿಗೆಯಿಂದ ವಂಚನೆಯ ಮಾತುಗಳನ್ನಾಡುತ್ತಾರೆ; ಅವರ ತುಟಿಗಳ ಹಿಂದೆ ಹಾವಿನ ವಿಷವದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಜನರ ಬಾಯಿಗಳು ತೆರೆದ ಸಮಾಧಿಗಳಂತಿವೆ. ಅವರು ಸುಳ್ಳು ಹೇಳಲು ತಮ್ಮ ನಾಲಿಗೆಗಳನ್ನು ಬಳಸುತ್ತಾರೆ.” “ಅವರು ಹೇಳುವ ಸಂಗತಿಗಳು ವಿಷಪೂರಿತವಾದ ಹಾವುಗಳಂತಿವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಅವರ ಗಂಟಲುಗಳು ತೆರೆದ ಸಮಾಧಿಗಳು. ಅವರ ನಾಲಿಗೆಯು ವಂಚನೆಯನ್ನು ನುಡಿಯುತ್ತದೆ.” “ಅವರ ತುಟಿಗಳಲ್ಲಿ ಹಾವಿನ ವಿಷವಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತೆಂಚೆ ಗೊಸ್ಟಿಯಾ ಉಗ್ಡ್ಯಾ ಸಮಾದಿ ಸಾರ್ಕೆ ಹೊಲ್ಯಾತ್. ತೆಂಚ್ಯಾ ಜಿಬ್ಲಿಯಾ ವೈನಿ ಖಾಲಿ ಝುಟ್ಯಾ ಗೊಸ್ಟಿಯಾ ಖೆಳುನ್‍ಗೆತ್ ಹಾತ್. ತೆಂಚ್ಯಾ ಜಿಬ್ಲಿಚ್ಯಾ ಖಾಲ್ತಿ ಸಾಪಾಂಚ್ಯಾ ಸಾರ್ಕೆ ವಿಶ್ ಭರಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 3:13
17 ತಿಳಿವುಗಳ ಹೋಲಿಕೆ  

ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ; ಅವರು ನಾಲಿಗೆಯಿಂದ ಸವಿಮಾತನಾಡಿದರೂ, ಅವರ ಹೃದಯವು ನಾಶಕರವಾದ ಗುಂಡಿ, ಅವರ ಗಂಟಲು ತೆರೆದಿರುವ ಸಮಾಧಿ.


ತಮ್ಮ ನಾಲಿಗೆಯನ್ನು ಸರ್ಪದಂತೆ ಹದಮಾಡಿದ್ದಾರೆ, ಅವರ ತುಟಿಗಳ ಹಿಂದೆ ಹಾವಿನ ವಿಷವಿದೆ. ಸೆಲಾ


ನಾನು ಸಿಂಹಗಳಂತಿರುವ ಶತ್ರುಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ದುರಾಶೆಯಿಂದ ಕಬಳಿಸುವಂತಹ ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಈಟಿ ಮತ್ತು ಬಾಣಗಳಂತಿವೆ, ನಾಲಿಗೆಗಳು ಹದವಾದ ಕತ್ತಿಗಳೇ.


ನಾನು ಮಾತನಾಡದೆ ಹೋದರೂ, ‘ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿಯುತ್ತಿರುವ ನಿಮಗೆ ಆದ ದರ್ಶನವು ಮಿಥ್ಯ, ನೀವು ಹೇಳಿದ ಕಣಿಯು ಸುಳ್ಳು.


ನಿಮ್ಮ ಕೈಗಳು ರಕ್ತದಿಂದ ಹೊಲಸಾಗಿವೆ, ನಿಮ್ಮ ಬೆರಳುಗಳು ಅಪರಾಧದಿಂದ ಅಶುದ್ಧವಾಗಿವೆ; ನಿಮ್ಮ ತುಟಿಗಳು ಸುಳ್ಳಾಡುತ್ತವೆ, ನಿಮ್ಮ ನಾಲಿಗೆಯು ಕೆಡುಕನ್ನು ನುಡಿಯುತ್ತದೆ.


ಮೋಸಗಾರನೇ, ನಿನ್ನ ನಾಲಿಗೆಯು ಹರಿತವಾದ ಕ್ಷೌರಕತ್ತಿಯಂತೆ ಅಪಾಯಗಳನ್ನೇ ಕಲ್ಪಿಸುತ್ತದೆ.


ಬದಲಾಗಿ, “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ.


ಅದರ ಬತ್ತಳಿಕೆಯು ಬಾಯ್ದೆರೆದ ಗೋರಿಯೇ, ಅದರ ಭಟರೆಲ್ಲರೂ ಶೂರರೇ.


ಅವನ ಬಾಯಿಂದ ಕೆಡುಕೂ, ವಂಚನೆಯೂ ಬರುತ್ತವೆ; ವಿವೇಕಮಾರ್ಗವನ್ನೂ, ಪರಹಿತವನ್ನೂ ಬಿಟ್ಟೇಬಿಟ್ಟಿದ್ದಾನೆ.


ಅದರ ದ್ರಾಕ್ಷಾರಸವು ಸರ್ಪದಂತೆಯೂ ಮತ್ತು ಕ್ರೂರ ವಿಷಸರ್ಪದಂತೆ ಮರಣಕರವಾದದ್ದು.


ಎಲ್ಲರೂ ದಾರಿತಪ್ಪಿ ನಡೆಯುತ್ತಾ, ಕೆಟ್ಟುಹೋಗಿದ್ದಾರೆ. ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು