ರೋಮಾಪುರದವರಿಗೆ 5:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಒಬ್ಬನ ಅವಿಧೇಯತ್ವದಿಂದ ಎಲ್ಲರೂ ಹೇಗೆ ಪಾಪಿಗಳಾದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಎಲ್ಲರೂ ನೀತಿವಂತರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಹೇಗೆ ಒಬ್ಬ ಮನುಷ್ಯನ ಅವಿಧೇಯತೆಯಿಂದ ಎಲ್ಲರೂ ಪಾಪಿಗಳಾದರೋ, ಹಾಗೆಯೇ ಒಬ್ಬ ಮನುಷ್ಯನ ವಿಧೇಯತೆಯಿಂದ ಎಲ್ಲರೂ ದೇವರೊಡನೆ ಸತ್ಸಂಬಂಧವನ್ನು ಹೊಂದುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಒಬ್ಬನ ಅವಿಧೇಯತ್ವದಿಂದ ಎಲ್ಲರೂ ಹೇಗೆ ಪಾಪಿಗಳಾದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಎಲ್ಲರೂ ನೀತಿವಂತರಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಒಬ್ಬನು ದೇವರಿಗೆ ಅವಿಧೇಯನಾದ್ದರಿಂದ ಎಲ್ಲಾ ಜನರು ಪಾಪಿಗಳಾದರು. ಆದರೆ ಅದೇ ರೀತಿಯಲ್ಲಿ, ಒಬ್ಬನು ದೇವರಿಗೆ ವಿಧೇಯನಾದ್ದರಿಂದ ಎಲ್ಲರೂ ನೀತಿವಂತರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಒಬ್ಬ ಮನುಷ್ಯನ ಅವಿಧೇಯತೆಯಿಂದಾಗಿ ಅನೇಕರು, ಪಾಪಿಗಳು ಆದಂತೆಯೇ ಒಬ್ಬ ಮನುಷ್ಯನ ವಿಧೇಯತೆಯಿಂದಾಗಿ ಅನೇಕರು ನೀತಿವಂತರಾಗುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಕಶೆ ಎಕ್ ಮಾನ್ಸಾನ್ ದೆವಾಕ್ ಖಾಲ್ತಿ ಹೊವ್ನ್ ಚಲಿನಸಲ್ಲ್ಯಾ ವೈನಾ ಸಗ್ಳ್ಯಾ ಲೊಕಾಕ್ನಿ ಪಾಪಿ ಮನುನ್ ಹೊಲೆ. ತಸೆಚ್ ಅನಿ ಎಕ್ ಮಾನ್ಸಾನ್ ದೆವಾಕ್ ಖಾಲ್ತಿ ಹೊವ್ನ್ ಚಲಲ್ಲ್ಯಾ ವೈನಾ ಸಗ್ಳ್ಯಾ ಲೊಕಾಕ್ನಿ ಖರೆ ವಾಟೆನ್ ಚಲ್ತಲಿ ಲೊಕಾ ಮನುನ್ ಠರ್ವುನ್ ಹೊತಾ. ಅಧ್ಯಾಯವನ್ನು ನೋಡಿ |
ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.