ರೋಮಾಪುರದವರಿಗೆ 6:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಯಾವ ಕೃತ್ಯಗಳ ವಿಷಯದಲ್ಲಿ ಈಗ ನೀವು ನಾಚಿಕೆಪಡುತ್ತೀರೋ ಅವುಗಳನ್ನು ನೀವು ಹಿಂದೆ ಮಾಡುತ್ತಾ ಬಂದಿರಿ. ಅವುಗಳಿಂದ ನಿಮಗೆ ದೊರೆತ ಪ್ರತಿಫಲವಾದರೂ ಏನು? ಮೃತ್ಯುವೇ ಅವುಗಳ ಅಂತ್ಯಫಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆದರೆ ನೀವು ಆಗ ಮಾಡಿದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ. ಕಡೆಗೆ ಅವುಗಳಿಂದ ಬರುವದು ಮರಣವಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನೀವು ದುಷ್ಕೃತ್ಯಗಳನ್ನು ಮಾಡಿದಿರಿ. ಈಗ ನೀವು ಆ ಕಾರ್ಯಗಳ ವಿಷಯದಲ್ಲಿ ನಾಚಿಕೆಪಡುತ್ತೀರಿ. ಆ ಕಾರ್ಯಗಳು ನಿಮಗೆ ಸಹಾಯ ಮಾಡಿದವೇ? ಇಲ್ಲ. ಆ ಕಾರ್ಯಗಳು ಆತ್ಮಿಕ ಮರಣವನ್ನು ಮಾತ್ರ ಉಂಟುಮಾಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದ್ದರಿಂದ ಈಗ ನೀವು ನಾಚಿಕೆ ಪಟ್ಟುಕೊಳ್ಳುತ್ತಿರುವ ಸಂಗತಿಗಳಿಂದ ನಿಮಗಾದ ಲಾಭವೇನು? ಅವು ಮರಣದಲ್ಲಿ ಸಮಾಪ್ತವಾಗುತ್ತವೆ! ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಅತ್ತಾ ತುಮ್ಕಾ ಲಜ್ಜಾ ದಿಸಿ ಸರ್ಕೆ ಕರ್ತಲ್ಯಾ ತ್ಯಾ ತುಮಿ ಕರಲ್ಲ್ಯಾ ಕಾಮಾಂಚ್ಯಾ ವೈನಾ ತುಮ್ಕಾ ಕಾಯ್ ಗಾವ್ಲೆ? ತ್ಯಾ ಕಾಮಾಂಚೊ ಪ್ರತಿಪಳ್ ಮರಾನ್! ಅಧ್ಯಾಯವನ್ನು ನೋಡಿ |
ತಾವು ನಡೆಸಿದ ದುಷ್ಕೃತ್ಯಗಳಿಗೆಲ್ಲಾ ನಾಚಿಕೆಪಟ್ಟರೆ, ನೀನು ಆಲಯದ ರೂಪವನ್ನೂ, ವ್ಯವಸ್ಥೆಯನ್ನೂ ಅದರ ಆಗಮನ ಮತ್ತು ನಿರ್ಗಮನಗಳನ್ನೂ ಮತ್ತು ಅದರ ಎಲ್ಲಾ ಕಟ್ಟಳೆಗಳನ್ನೂ, ಸಕಲ ರಚನಾವಿಧಾನಗಳನ್ನೂ, ಸಮಸ್ತ ವಿಧಿಗಳನ್ನೂ, ಸರ್ವ ನಿರ್ಮಾಣ ರೀತಿಗಳನ್ನೂ ಅವರಿಗೆ ತಿಳಿಸು. ಅವರು ಅದರ ಪೂರ್ಣಕ್ರಮವನ್ನೂ, ಎಲ್ಲಾ ವಿಧಿಗಳನ್ನೂ ಅನುಸರಿಸಿ ಕೈಕೊಳ್ಳುವಂತೆ ಅವರ ಕಣ್ಣೆದುರಿಗೆ ಬರೆ.