Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 6:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹೇಗೆಂದರೆ ನಾವು ಆತನ ಮರಣಕ್ಕೆ ಸದೃಶ್ಯವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವರು ಮರಣ ಹೊಂದಿದಂತೆ ನಾವೂ ಅವರೊಂದಿಗೆ ಐಕ್ಯವಾಗಿ ಮರಣವನ್ನು ಹೊಂದುತ್ತೇವೆ. ಅಂತೆಯೇ, ಅವರು ಪುನರುತ್ಥಾನ ಆದಂತೆ ನಾವೂ ಅವರೊಡನೆ ಐಕ್ಯವಾಗಿ ಪುನರುತ್ಥಾನ ಹೊಂದುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹೇಗಂದರೆ ನಾವು ಆತನ ಮರಣಕ್ಕೆ ಸದೃಶವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕ್ರಿಸ್ತನ ಮರಣಕ್ಕೆ ಸದೃಶ್ಯವಾದ ಮರಣದ ಮೂಲಕ ನಾವು ಸಹ ಆತನೊಂದಿಗೆ ಐಕ್ಯರಾದೆವು. ಆದ್ದರಿಂದ ಕ್ರಿಸ್ತನು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಂತೆಯೇ ನಾವು ಸಹ ಜೀವಂತವಾಗಿ ಎದ್ದುಬರುವುದರ ಮೂಲಕವಾಗಿ ಆತನೊಂದಿಗೆ ಐಕ್ಯರಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾವು ಕ್ರಿಸ್ತ ಯೇಸುವಿನೊಂದಿಗೆ ಸೇರಿ ಅವರ ಮರಣದಲ್ಲಿ ಪಾಲುಗಾರರಾದರೆ, ಅವರ ಪುನರುತ್ಥಾನದಲ್ಲಿಯೂ ಪಾಲುಗಾರರಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಕಶ್ಯಾಕ್ ಮಟ್ಲ್ಯಾರ್ ಕಶೆ ತೆಚ್ಯಾ ಮರ್ತಲ್ಯಾತ್ ಅಮಿ ತೆಚ್ಯಾ ವಾಂಗ್ಡಾ ಎಕ್ ಹೊಲಾಂವ್, ತಸೆಚ್ ಅಮಿ ತೆಚ್ಯಾ ಝಿತ್ತೊ ಹೊವ್ನ್ ಉಟ್ತ್ಯಾಲಾತ್ಬಿ ತೆಚೆ ವಾಂಗ್ಡಾ ಎಕ್ ಹೊತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 6:5
12 ತಿಳಿವುಗಳ ಹೋಲಿಕೆ  

ನೀವು ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಹೂಣಲ್ಪಟ್ಟಿದ್ದೀರಿ, ಮತ್ತು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ಆತನ ಜೊತೆಯಲ್ಲಿ ನೀವು ಎದ್ದು ಬಂದಿದ್ದೀರಿ.


ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ಪ್ರಕಟಪಡಿಸುವುದಕ್ಕಾಗಿ ಯೇಸುವಿನ ಮರಣಾವಸ್ಥೆಯನ್ನು ನಾವು ಯಾವಾಗಲೂ ದೇಹದಲ್ಲಿ ಅನುಭವಿಸುವವರಾಗಿದ್ದೇವೆ.


ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿರುವುದಾದರೆ ಮೇಲಿನವುಗಳನ್ನೇ ಹುಡುಕಿರಿ, ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.


ಅದಕ್ಕೆ ಆತನು “ಪರಲೋಕದ ನನ್ನ ತಂದೆಯು ನೆಡದೆ ಇರುವ ಗಿಡಗಳನ್ನೆಲ್ಲಾ ಬೇರುಸಹಿತ ಕಿತ್ತುಹಾಕಲಾಗುವುದು.


“ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷಿಬಳ್ಳಿಯ ಕೆಟ್ಟರೆಂಬೆಗಳಂತೆ ಆಗಲು ಕಾರಣವೇನು?


ಅವನು ಅದನ್ನು ಅಗೆದು, ಕಲ್ಲುಗಳನ್ನು ತೆಗೆದುಹಾಕಿ, ಒಳ್ಳೆಯ ದ್ರಾಕ್ಷಿಯ ಸಸಿಗಳನ್ನು ನೆಟ್ಟು, ಮಧ್ಯದಲ್ಲಿ ಗೋಪುರವನ್ನು ಕಟ್ಟಿ, ದ್ರಾಕ್ಷಿಯ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆಯ ಸಿಹಿ ದ್ರಾಕ್ಷಿಯ ಹಣ್ಣನ್ನು ಕೊಡುವುದೆಂದು ಎದುರುನೋಡುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತು.


ಯೆಹೋವನ ಆಲಯದಲ್ಲಿ ಸಸಿಗಳಂತೆ ನೆಡಲ್ಪಟ್ಟವರು, ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು. ಆದರೆ ಅದು ಸತ್ತರೆ ಬಹಳ ಫಲ ಕೊಡುವುದು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು