Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಜೀವಿಸುವುದಕ್ಕಾಗಿ ಕೊಟ್ಟಿರುವ ಆಜ್ಞೆಯೇ ಮರಣಕ್ಕೆ ಕಾರಣವಾಯಿತೆಂದು ನನಗೆ ಕಂಡು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಾನಾದರೋ ಸತ್ತೆನು. ಜೀವದಾಯಕವಾಗಬೇಕಿದ್ದ ಆಜ್ಞೆಯೇ ನನಗೆ ಮೃತ್ಯುಕಾರಕವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಜೀವಿಸುವದಕ್ಕಾಗಿ ಕೊಟ್ಟಿರುವ ಆಜ್ಞೆಯೇ ಮರಣಕ್ಕೆ ಕಾರಣವಾಯಿತೆಂದು ನನಗೆ ಕಂಡು ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ಪಾಪದ ನಿಮಿತ್ತ ಆತ್ಮಿಕವಾಗಿ ಸತ್ತುಹೋದೆನು. ಜೀವವನ್ನು ತರಬೇಕಾಗಿದ್ದ ಆಜ್ಞೆಯೇ ನನಗೆ ಮರಣವನ್ನು ತಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಜೀವವನ್ನು ತರಲಿಕ್ಕಾಗಿ ಕೊಟ್ಟಿರುವ ಆಜ್ಞೆಯೇ ಮರಣವನ್ನು ಉಂಟುಮಾಡುವುದಾಯಿತು ಎಂದು ಕಂಡುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅನಿ ಮಿಯಾ ಮರ್ಲೊ ಜಿವ್ ದಿವ್ಕ್ ಮನುನ್ ಹೊತ್ತ್ಯಾ ಖಾಯ್ದ್ಯಾನ್ ಮಾಜ್ಯಾ ವಿಶಯಾತ್ ಮರಾನ್ ಘೆವ್ನ್ ಯೆಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:10
10 ತಿಳಿವುಗಳ ಹೋಲಿಕೆ  

ಕಲ್ಲಿನ ಮೇಲೆ ಕೊರೆಯಲಾದ ಮೃತ್ಯುಕಾರಕವಾದ ಈ ಶಾಸನ ಅಷ್ಟು ಮಹಿಮೆಯಿಂದ ಕೂಡಿದ್ದಾಗಿತ್ತು. ಆ ಮಹಿಮೆಯಿಂದ ಮೋಶೆಯ ಮುಖವನ್ನು ಆವರಿಸಿದ್ದ ಮಹಿಮೆಯೂ ಕುಂದಿಹೋಗುವಂಥದ್ದಾಗಿದ್ದರೂ ಆ ಮಹಿಮೆಯಿಂದಾಗಿ ಆತನ ಮುಖವನ್ನು ದಿಟ್ಟಿಸಿ ನೋಡಲು ಇಸ್ರಾಯೇಲರಿಗೆ ಆಗಲಿಲ್ಲ.


ಧರ್ಮಶಾಸ್ತ್ರದ ನೀತಿಯನುಸಾರ, “ಅದನ್ನು ಅನುಸರಿಸಿದವನು ಅದರಿಂದಲೇ ಜೀವಿಸುವನೆಂದು” ಮೋಶೆಯು ಬರೆಯುತ್ತಾನೆ.


ನನ್ನ ಆಜ್ಞಾನಿಯಮಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾನಿಯಮಗಳ ಮೂಲಕ ಬದುಕುವರು. ಆದುದರಿಂದ ನೀವು ಅವುಗಳನ್ನೇ ಅನುಸರಿಸಬೇಕು; ನಾನು ಯೆಹೋವನು.


ಹಾಗೆಯೇ ಮೋಶೆಯ ಧರ್ಮಶಾಸ್ತ್ರಕ್ಕೆ ನಂಬಿಕೆಯು ಆಧಾರವಾಗಿಲ್ಲ, “ಅದರ ನೇಮಗಳನ್ನು ಆಚರಿಸುವವನೇ ಅವುಗಳ ಮೂಲಕ ಬದುಕುವನು” ಎಂದು ಬರೆದಿದೆ.


“ಆದರೆ ಆ ಸಂತಾನದವರಾದರೋ ನನ್ನ ಮೇಲೆ ತಿರುಗಿ ಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದರು; ಆದುದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು” ಅಂದುಕೊಂಡೆನು.


ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆನು.


“‘ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿ ಬಿದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇಮಿಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಇವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು’ ಅಂದುಕೊಂಡೆನು.


ಯಾಕೆಂದರೆ ಧರ್ಮಶಾಸ್ತ್ರವು ಜನರನ್ನು ದೇವರ ಕೋಪಕ್ಕೆ ಗುರಿಮಾಡುವಂಥದ್ದು, ಆದರೆ ಧರ್ಮಶಾಸ್ತ್ರವಿಲ್ಲದ ಪಕ್ಷದಲ್ಲಿ ಅದರ ಉಲ್ಲಂಘನೆಯೂ ಇಲ್ಲ.


ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂದಿತು. ನಾನು ಸತ್ತೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು