Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹೇಗೆಂದರೆ, ಆಜ್ಞೆಯ ಮೂಲಕವೇ ಪಾಪವು ಸಮಯ ಸಾಧಿಸಿ ನನ್ನನ್ನು ವಂಚಿಸಿತು; ಆ ಕಟ್ಟಳೆಯ ಮೂಲಕವೇ ನನ್ನನ್ನು ಕೊಂದು ಹಾಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಜ್ಞೆಯ ಮೂಲಕವೇ ಪಾಪವು ಸಮಯ ಸಾಧಿಸಿ ನನ್ನನ್ನು ವಂಚಿಸಿತು; ಅದರಿಂದಲೇ ನನ್ನನ್ನು ಕೊಂದುಹಾಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಹೇಗಂದರೆ ಪಾಪವು ಆಜ್ಞೆಯಿಂದ ಅನುಕೂಲಹೊಂದಿ ನನ್ನನ್ನು ವಂಚಿಸಿ ಆ ಆಜ್ಞೆಯ ಮೂಲಕವೇ ನನ್ನನ್ನು ಕೊಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಪಾಪವು ಆ ಆಜ್ಞೆಯನ್ನು ಬಳಸಿಕೊಂಡು ನನ್ನನ್ನು ವಂಚಿಸಿ, ನನ್ನಲ್ಲಿ ಆತ್ಮಿಕ ಮರಣವನ್ನು ಉಂಟುಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ನನ್ನನ್ನು ವಂಚಿಸಿ, ಅದೇ ನನ್ನನ್ನು ಮರಣಕ್ಕೆ ಒಳಪಡಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಪಾಪಾಕ್ ಹ್ಯೊಚ್ ಎಕ್ ಅವ್ಕಾಸ್ ಗಾವ್ಲೊ, ಅನಿ ಉಪಾದೆಸಾಕ್ ಲಾಗುನ್ ತೆನಿ ಮಾಕಾ ಮಳ್ಳ್ ಕರ್‍ಲ್ಯಾನ್ ಅನಿ ಮಾಕಾ ಜಿವಾನಿ ಮಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:11
12 ತಿಳಿವುಗಳ ಹೋಲಿಕೆ  

ಯೆಹೋವನಾದ ದೇವರು ಆ ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು” ಎಂದು ಉತ್ತರ ಕೊಟ್ಟಳು.


ಆದರೆ ಪಾಪವು ಈ ಆಜ್ಞೆಯನ್ನು ಉಪಯೋಗಿಸಿಕೊಂಡು ಸಕಲ ವಿಧವಾದ ದುರಾಶೆಗಳನ್ನು ನನ್ನಲ್ಲಿ ಹುಟ್ಟಿಸಿತು. ಧರ್ಮಶಾಸ್ತ್ರವು ಇಲ್ಲದಿರುವಾಗ ಪಾಪವು ಸತ್ತಂತೆ.


ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.


ತನ್ನನ್ನು ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿಯು ವ್ಯರ್ಥವಾಗಿದೆ.


ದೇವರ ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇವಲ ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.


ಹಾಗಾದರೆ ಒಳ್ಳೆಯದೆ ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ. ಪಾಪವೇ ಮರಣಕ್ಕೆ ಕಾರಣವಾದದ್ದು. ಅದು ಹಿತವಾದದರ ಮೂಲಕ ನನಗೆ ಮರಣವನ್ನು ಉಂಟುಮಾಡಿದ್ದರಿಂದ ಪಾಪವೇ ಎಂದು ಕಾಣಿಸಿಕೊಂಡಿತು. ಮತ್ತು ಆಜ್ಞೆಯ ಮೂಲಕ ಪಾಪವು ಕೇವಲ ಪಾಪಸ್ವರೂಪವೇ ಎಂದು ಸ್ಪಷ್ಟವಾಯಿತು.


ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ, ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ; ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ, ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ.”


ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ತಿಳಿದವರು ಯಾರು?


ಅವನು ತಿನ್ನುವುದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, “ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ” ಎಂದುಕೊಳ್ಳಲೂ ಆಗದು. ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.


ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು.


ಉನ್ನತ ಸ್ಥಾನದಲ್ಲಿ ಬಂಡೆಯ ಬಿರುಕುಗಳೊಳಗೆ ವಾಸಿಸುತ್ತಾ, ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು? ಎಂದುಕೊಳ್ಳುವ ಜನರೇ, ನಿಮ್ಮ ಹೃದಯದ ಒಣ ಹೆಮ್ಮೆಯು ನಿಮ್ಮನ್ನು ಮೋಸಗೊಳಿಸಿದೆ.


ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು