Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಸೃಷ್ಟಿ ನಿರರ್ಥಕತೆಗೆ ಒಳಗಾಯಿತು; ಹೀಗೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದವನ ಸಂಕಲ್ಪದಿಂದಲೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸರ್ವಸೃಷ್ಟಿಯು ನಿರರ್ಥಕತೆಗೆ ಒಳಗಾಯಿತು. ಇದು ಅದರ ಸ್ವಂತ ಇಚ್ಛೆಯಿಂದಲ್ಲ. ದೇವರ ಇಚ್ಛೆಯಿಂದಲೇ ಆಯಿತು. ಆದರೂ ಸೃಷ್ಟಿಗೆ ನಿರೀಕ್ಷೆಯೊಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಜಗತ್ತು ವ್ಯರ್ಥತ್ವಕ್ಕೆ ಒಳಗಾಯಿತು; ಹೀಗೆ ಒಳಗಾದದ್ದು ಸ್ವೇಚ್ಫೆಯಿಂದಲ್ಲ, ಅದನ್ನು ಒಳಪಡಿಸಿದವನ ಸಂಕಲ್ಪದಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಸರ್ವಸೃಷ್ಟಿಯು ನಿರರ್ಥಕತೆಗೆ ಒಳಗಾಯಿತು. ಹೀಗಾದದ್ದು ಅದರ ಸ್ವಂತ ಇಚ್ಛೆಯಿಂದಲ್ಲ, ದೇವರ ಇಚ್ಛೆಯಿಂದಲೇ. ಆದರೂ ಅದಕ್ಕೆ ನಿರೀಕ್ಷೆಯಿತ್ತು. ಅದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಸೃಷ್ಟಿಯು ನಾಶಕ್ಕೆ ಒಳಗಾಯಿತು. ಆದರೆ ಸ್ವಂತ ಇಚ್ಛೆಯಿಂದಲ್ಲ. ಅದನ್ನು ನಿರೀಕ್ಷೆಯಿಂದ ಒಳಪಡಿಸಿದ ದೇವರಿಂದಲೇ ಆಯಿತು. ಆದರೂ ಸೃಷ್ಟಿಗೂ ನಿರೀಕ್ಷೆಯಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಸಗ್ಳ್ಯಾ ರಚ್ನಾನ್ ಅಪ್ನಾಚೊ ಉದ್ದೆಸ್ ಪುರಾ ಕರುಕ್ ನಾ ಮಟ್ಲ್ಯಾರ್, ತೆ ತಿಚ್ಯಾ ಸ್ವತಾಚ್ಯಾ ಮನಾನ್ ನ್ಹಯ್, ತಿಕಾ ಖಾಲ್ತಿ ಕರಲ್ಲ್ಯಾ ದೆವಾಚ್ಯಾ ಮರ್ಜಿ ಸರ್ಕೆ ತೆ ಹೊಲಾ. ಅಜುನ್ ಜಾಲ್ಯಾರ್‍ಬಿ ತಿಕಾ ಬರೊಸೊ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:20
14 ತಿಳಿವುಗಳ ಹೋಲಿಕೆ  

ಅವನಿಗೆ “ನೋಹ” ಎಂದು ಹೆಸರಿಟ್ಟು, “ಯೆಹೋವನು ಶಾಪಕೊಟ್ಟ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಅನುಭವಿಸುತ್ತಿರುವ ಶ್ರಮೆಗೆ ಈ ಮಗನಿಂದ ಆದರಣೆ ಸಿಕ್ಕುವುದು” ಎಂದು ಹೇಳಿದನು.


ಸೃಷ್ಟಿಯೆಲ್ಲಾ ಇಂದಿನವರೆಗೂ ನರಳುತ್ತಾ, ಪ್ರಸವ ವೇದನೆಪಡುತ್ತಾ ಇದೆಯೆಂದು ನಾವು ಬಲ್ಲೆವು. ಇದು ಮಾತ್ರವಲ್ಲದೆ


ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲುಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವುದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವುದರಿಂದ ಮೃಗ ಹಾಗು ಪಕ್ಷಿಗಳು ಬಡಿದುಕೊಂಡು ಹೋಗಿವೆ. “ಆಹಾ, ಅವನು ನಮ್ಮ ಅಂತ್ಯಗತಿಯನ್ನು ನೋಡುವುದೇ ಇಲ್ಲ” ಎಂದು ಹೇಳಿದ್ದಾರಷ್ಟೆ.


ಹೀಗಿರಲು ದೇಶವು ನರಳುವುದು, ಅದರಲ್ಲಿ ವಾಸಿಸುವ ಸಕಲ ಭೂಜಂತುಗಳೂ ಮತ್ತು ಆಕಾಶದ ಪಕ್ಷಿಗಳೂ ಬಳಲಿ ಹೋಗುವವು; ಸಮುದ್ರದ ಮೀನುಗಳು ಸಹ ನಶಿಸಿ ಹೋಗುವವು.


ಪ್ರಸಂಗಿಯು ಹೀಗೆ ಹೇಳುತ್ತಾನೆ. “ವ್ಯರ್ಥವೇ ವ್ಯರ್ಥ, ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ.


ಆಗ ದೇವರು ನೋಹನಿಗೆ, “ಎಲ್ಲಾ ಮನುಷ್ಯರಿಗೆ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅನ್ಯಾಯದಿಂದಲೂ ಹಿಂಸೆಯಿಂದಲೂ ತುಂಬಿದೆ; ನಾನು ಭೂಮಿಯೊಂದಿಗೆ ಅವರನ್ನೂ ಅಳಿಸಿ ಬಿಡುತ್ತೇನೆ.


ಅಯ್ಯೋ, ಪಶುಗಳು ಎಷ್ಟೋ ನರಳುತ್ತವೆ! ಮೇವಿಲ್ಲದ ಕಾರಣ ದನದ ಮಂದೆಗಳು ಕಳವಳಗೊಂಡಿವೆ. ಏಕೆಂದರೆ ಅವುಗಳಿಗೆ ಮೇವು ಇಲ್ಲ. ಕುರಿಹಿಂಡುಗಳು ಕಷ್ಟಪಡುತ್ತವೆ.


ಹೌದು, ಹಾಳುಮಾಡಿದ್ದಾರೆ, ಅದು ಹಾಳಾಗಿ ನನಗೆ ಗೋಳಿಡುತ್ತದೆ; ಯಾರೂ ಗಮನಿಸದೆ ಇರುವುದರಿಂದ ದೇಶವೆಲ್ಲಾ ಹಾಳುಬಿದ್ದಿದೆ.


ನನ್ನ ಆಯುಷನ್ನು ಗೇಣುದ್ದವಾಗಿ ಮಾಡಿದ್ದೀಯಲ್ಲಾ; ನನ್ನ ಜೀವಿತಕಾಲ ನಿನ್ನ ಎಣಿಕೆಯಲ್ಲಿ ಏನೂ ಅಲ್ಲ” ಅಂದೆನು. ಮನುಷ್ಯನೆಂಬವನು ಎಷ್ಟು ಸ್ಥಿರನೆಂದು ಕಂಡರೂ ಬರಿ ಉಸಿರೇ. ಸೆಲಾ


ಆ ನಿರೀಕ್ಷೆಯಿಂದಲೇ ನಾವು ರಕ್ಷಣೆಯನ್ನು ಹೊಂದಿದವರಾಗಿದ್ದೇವೆ. ನಾವು ನಿರೀಕ್ಷಿಸುವುದು ಪ್ರತ್ಯಕ್ಷವಾಗಿದ್ದರೆ ಅದನ್ನು ನಿರೀಕ್ಷೆ ಎನ್ನುವುದಿಲ್ಲ; ಪ್ರತ್ಯಕ್ಷವಾಗಿರುವುದನ್ನು ಯಾರಾದರೂ ನಿರೀಕ್ಷಿಸುವುದುಂಟೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು