ರೋಮಾಪುರದವರಿಗೆ 9:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ದೇವರು ಯಾರನ್ನು ಕರುಣಿಸಿದರೋ, ಯಾರನ್ನು ಕಠಿಣಪಡಿಸಿದರೋ ಅದೆಲ್ಲವೂ ಆತನ ಇಷ್ಟಾನುಸಾರವಾಗಿಯೇ ಇದೆ ಎಂಬುದು ಇದರಿಂದ ತೋರಿಬರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ದೇವರ ಇಚ್ಛೆಗೆ ಅನುಗುಣವಾಗಿ ಮಾನವರಿಗೆ ಕರುಣೆಯೂ ಲಭಿಸುತ್ತದೆ, ಕಾಠಿಣ್ಯವೂ ಲಭಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ದೇವರು ಯಾರನ್ನು ಕರುಣಿಸಿದರೂ ಯಾರನ್ನು ಕಠಿಣಪಡಿಸಿದರೂ ಅದೆಲ್ಲವು ಆತನ ಇಷ್ಟಾನುಸಾರವಾಗಿಯೇ ಇದೆ ಎಂಬದು ಇದರಿಂದ ತೋರಿಬರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆದ್ದರಿಂದ ದೇವರು ತಾನು ಯಾರಿಗೆ ಕರುಣೆಯನ್ನು ತೋರಬಯಸುತ್ತಾನೋ ಅವರಿಗೆ ಕರುಣೆಯನ್ನು ತೋರಿಸುತ್ತಾನೆ. ದೇವರು ಯಾರನ್ನು ಮೊಂಡರನ್ನಾಗಿ ಮಾಡಬಯಸುತ್ತಾನೋ ಅವರನ್ನು ಮೊಂಡರನ್ನಾಗಿ ಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದ್ದರಿಂದ ದೇವರು ಯಾರನ್ನು ಕರುಣಿಸಬೇಕೆಂದು ಬಯಸುತ್ತಾರೋ, ಅವರನ್ನು ಕರುಣಿಸುತ್ತಾರೆ. ಯಾರನ್ನು ಕಠಿಣಪಡಿಸಬೇಕೆಂದು ಬಯಸುತ್ತಾರೋ, ಅವರನ್ನು ಕಠೋರನ್ನಾಗಿ ಮಾಡುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಅಶೆ ರಾತಾನಾ, ದೆವ್ ಅಪ್ನಾಕ್ ಪಾಜೆ ತೆಂಚೆ ವರ್ತಿ ದಯಾ ದಾಕ್ವುತಾ, ಅನಿ ಅಪ್ನಾಕ್ ಮನಾಕ್ ಯೆತಾ ತೆಂಕಾ ಕಠೊರ್ ಮನಾಚಿ ಹೊಯ್ ಸರ್ಕೆ ಕರ್ತಾ. ಅಧ್ಯಾಯವನ್ನು ನೋಡಿ |