Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಆಕೆಗೆ ಮರಿಯಳೆಂಬ ಸೋದರಿ ಇದ್ದಳು. ಈಕೆ ಪ್ರಭುವಿನ ಪಾದತಳದಲ್ಲಿ ಕುಳಿತುಕೊಂಡು ಅವರ ಬೋಧನೆಯನ್ನು ಆಲಿಸುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಸ್ವಾವಿುಯ ಪಾದಗಳ ಬಳಿಯಲ್ಲಿ ಕೂತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಆಕೆಗೆ ಮರಿಯಳೆಂಬ ತಂಗಿ ಇದ್ದಳು. ಮರಿಯಳು ಯೇಸುವಿನ ಪಾದಗಳ ಬಳಿ ಕುಳಿತುಕೊಂಡು ಆತನ ಉಪದೇಶವನ್ನು ಕೇಳುತ್ತಿದ್ದಳು. ಆದರೆ ಆಕೆಯ ಸಹೋದರಿಯಾದ ಮಾರ್ಥಳು ಅತಿಥಿಸತ್ಕಾರ ಮಾಡುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು, ಆಕೆಯು ಕರ್ತದೇವರ ಪಾದಗಳ ಬಳಿಯಲ್ಲಿ ಕುಳಿತು ಅವರ ವಾಕ್ಯವನ್ನು ಕೇಳುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ತಿಕಾ ಮರಿ ಮನ್ತಲಿ ಭೆನ್ ಹೊತ್ತಿ, ತಿ ಜೆಜುಚ್ಯಾ ಇದ್ರಾಕ್ ಬಸುನ್, ತೆನಿ ಸಿಕ್ವುತಲೆ ಆಯ್ಕುಲಾಗಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:39
11 ತಿಳಿವುಗಳ ಹೋಲಿಕೆ  

ಜನರು ನಡೆದ ಸಂಗತಿಯನ್ನು ನೋಡುವುದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದಾಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯಿಂದ ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿರುವುದನ್ನು ಕಂಡು ಹೆದರಿದರು.


ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನವೂ ಕಾಯುತ್ತಾ ಬಾಗಿಲಿನ ನಿಲವುಗಳ ಹತ್ತಿರವಿದ್ದು, ಜಾಗರೂಕನಾಗಿ ನನ್ನ ಮಾತುಗಳನ್ನು ಕೇಳುವವನು ಭಾಗ್ಯವಂತನು.


ಆಗ ಮರಿಯಳು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತ್ತು.


“ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ, ನಮ್ಮ ಪೂರ್ವಿಕರ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಣವನ್ನು ಪಡೆದವನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ, ನಾನೂ ಅಭಿಮಾನಿಯಾಗಿದ್ದೆನು.


ಮೂರು ದಿನದ ಮೇಲೆ ಆತನನ್ನು ದೇವಾಲಯದಲ್ಲಿ ಕಂಡರು. ಆತನು ಬೋಧಕರ ನಡುವೆ ಕುಳಿತುಕೊಂಡು ಅವರ ಉಪದೇಶವನ್ನು ಕೇಳುತ್ತಾ ಪ್ರಶ್ನೆಮಾಡುತ್ತಾ ಇದ್ದನು.


“ಆತನು ತನ್ನ ಜನರನ್ನು ಪ್ರೀತಿಸುತ್ತಾನೆ. ಯೆಹೋವನೇ, ನಿನ್ನ ಪರಿಶುದ್ಧ ಜನರು ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣಸನ್ನಿಧಾನದಲ್ಲಿ ಕುಳಿತಿರುವರು; ನೀನು ಹೇಳುವ ಆಜ್ಞೆಗಳನ್ನು ತಪ್ಪದೆ ಪಾಲಿಸಿದರು.


ಮಾರ್ಥಳು ಮತ್ತು ಆಕೆಯ ಸಹೋದರಿಯಾದ, ಮರಿಯಳ ಊರಾದ, ಬೇಥಾನ್ಯದಲ್ಲಿ ಲಾಜರನೆಂಬುವನೊಬ್ಬನು ಅಸ್ವಸ್ಥನಾಗಿದ್ದನು.


ಎಲೀಷನು ತಿರುಗಿ ಗಿಲ್ಗಾಲಿಗೆ ಹೋದನು. ಆಗ ದೇಶದಲ್ಲಿ ಬರವಿದ್ದಿತು. ಪ್ರವಾದಿಮಂಡಳಿಯವರು ತನ್ನ ಮುಂದೆ ಒಟ್ಟಿಗೆ ಸೇರಿ ಬರಲು ಅವನು ತನ್ನ ಸೇವಕನಿಗೆ, “ದೊಡ್ಡ ಪಾತ್ರೆಯನ್ನು ತೆಗೆದುಕೊಂಡು ಇವರಿಗೋಸ್ಕರ ಅಡಿಗೆ ಮಾಡು” ಎಂದು ಆಜ್ಞಾಪಿಸಿದನು.


ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು.


ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯದಲ್ಲಿ ಸಂತೈಸಬೇಕೆಂದು ಬಂದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು