Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅಲ್ಲಿರುವ ರೋಗಿಗಳನ್ನು ವಾಸಿಮಾಡಿ ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ’ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅಲ್ಲಿರುವ ರೋಗಿಗಳನ್ನು ಗುಣಪಡಿಸಿರಿ. ‘ದೇವರ ಸಾಮ್ರಾಜ್ಯ ನಿಮ್ಮನ್ನು ಸಮೀಪಿಸಿದೆ,’ ಎಂದು ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅಲ್ಲಿರುವ ರೋಗಿಗಳಿಗೆ ವಾಸಿಮಾಡಿ ಅವರಿಗೆ - ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದದೆ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅಲ್ಲಿಯ ರೋಗಿಗಳನ್ನು ವಾಸಿಮಾಡಿರಿ. ಅಲ್ಲಿಯ ಜನರಿಗೆ, ‘ದೇವರ ರಾಜ್ಯವು ಸಮೀಪಿಸುತ್ತಿದೆ!’ ಎಂದು ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿ, ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ,’ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತ್ಯಾ ಗಾಂವಾತ್ಲ್ಯಾ ಶಿಕ್ ಹೊತ್ತ್ಯಾ ಲೊಕಾಕ್ನಿ ಗುನ್ ಕರಾ ಅನಿ ಥೈತ್ಲ್ಯಾ ಲೊಕಾಕ್ನಿ “ದೆವಾಚೆ ರಾಜ್ ತುಮ್ಚ್ಯಾ ಜಗ್ಗೊಳ್ ಯೆಲಾ” ಮನುನ್ ಸಾಂಗಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:9
15 ತಿಳಿವುಗಳ ಹೋಲಿಕೆ  

ಹೇಳಿದ್ದೇನೆಂದರೆ, “ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.”


ಅದಕ್ಕೆ ಯೇಸು “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು.


‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮ್ಮ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ಆದಾಗ್ಯೂ ದೇವರ ರಾಜ್ಯವು ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ’ ಎಂಬುದಾಗಿ ಹೇಳಿರಿ.


ಯಾವ ಅಡ್ಡಿಯೂ ಇಲ್ಲದೆ, ತುಂಬಾ ಧೈರ್ಯದಿಂದ ದೇವರ ರಾಜ್ಯದ ಕುರಿತು ಬೋಧಿಸುತ್ತಾ, ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿ ಉಪದೇಶಮಾಡುತ್ತಾ ಇದ್ದನು.


ದೇವರ ರಾಜ್ಯದ ವಿಷಯವನ್ನು ಸಾರುವುದಕ್ಕೂ ಅಸ್ವಸ್ಥರಾದವರನ್ನು ಸ್ವಸ್ಥಮಾಡುವುದಕ್ಕೂ ಅವರನ್ನು ಕಳುಹಿಸಿದನು.


“ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು” ಎಂದು ಹೇಳಿದನು.


ಯೇಸು ಅವನಿಗೆ, “ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು,” ಎಂದು ಉತ್ತರ ಕೊಟ್ಟನು.


ಅನೇಕ ದೆವ್ವಗಳನ್ನು ಬಿಡಿಸಿ ಅನೇಕ ರೋಗಿಗಳಿಗೆ ಎಣ್ಣೆ ಹಚ್ಚಿ ಗುಣಪಡಿಸಿದರು.


ಇನ್ನೂ ಆತನು ಹೇಳಿದ್ದು; “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ? ಯಾವ ಸಾಮ್ಯದಿಂದ ಅದನ್ನು ತೋರಿಸಿಕೊಡೋಣ?


ಅಂದಿನಿಂದ ಯೇಸು, “ಪಶ್ಚಾತ್ತಾಪಪಡಿರಿ ಪರಲೋಕ ರಾಜ್ಯವು ಸಮೀಪಿಸಿತು” ಎಂದು ಸಾರುವುದಕ್ಕೆ ಪ್ರಾರಂಭಿಸಿದನು.


“ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.


ಆದರೆ ನೀವು ಯಾವ ಊರಿಗಾದರೂ ಹೋದ ಮೇಲೆ ಆ ಜನರು ನಿಮ್ಮನ್ನು ಸ್ವೀಕರಿಸದ್ದಿದ್ದರೆ, ನೀವು ಆ ಊರ ಬೀದಿಗಳಿಗೆ ಬಂದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು