Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವನ್ನೇ ಕೊಡುವನಲ್ಲವೇ?” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅವಕ್ಕಿಂತಲೂ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಪವಿತ್ರಾತ್ಮ ಅವರನ್ನೇ ಅನುಗ್ರಹಿಸಬಲ್ಲರು! ಎಂದು ನಾನು ನಿಮಗೆ ಹೇಳುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೇ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವರವನ್ನು ಕೊಡುವನಲ್ಲವೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀವು ಇತರ ಜನರಂತೆ ಕೆಟ್ಟವರಾಗಿದ್ದೀರಿ. ಆದರೆ ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡುತ್ತೀರಿ. ಅದೇ ರೀತಿಯಲ್ಲಿ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ತನ್ನನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮನನ್ನು ಖಂಡಿತವಾಗಿ ಕೊಡುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹಾಗಾದರೆ ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತಮ್ಮನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮರನ್ನು ದಯಪಾಲಿಸುವರಲ್ಲವೇ!” ಎಂದು ನಾನು ನಿಮಗೆ ಹೇಳುತ್ತೇನೆ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಬುರ್ಶೆ ತುಮಿ, ತುಮ್ಕಾ ಗೊತ್ತ್ ಹಾಯ್,ಪೊರಾಕ್ನಿ ದಿವ್ಕ್ ಖಲೆ ಬರೆ ಮನುನ್ ಅನಿ ಖಲೆ ಪೊರಾಕ್ನಿ ದಿವ್ಚೆ ಮನುನ್, ತರ್, ಸರ್‍ಗಾ ವೈಲೊ ಪವಿತ್ರ್ ಬಾಬಾ, ಅಪ್ನಾಕ್ಡೆ ಮಾಗ್ತಲ್ಯಾಕ್ನಿ ಕವ್ಡ್ಯಾ ಮಾಪಾನ್ ಅಪ್ನಾಚೊ ಪವಿತ್ರ್ ಆತ್ಮೊ ದಿಯ್ಲ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:13
30 ತಿಳಿವುಗಳ ಹೋಲಿಕೆ  

ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಉಡುಗೊರೆಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯ ವರಗಳನ್ನು ಕೊಡುವನಲ್ಲವೇ?


ಅದಕ್ಕೆ ಯೇಸು “ದೇವರ ವರವೇನೆಂಬುದೂ ಮತ್ತು ನನಗೆ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವಾತನು ಯಾರೆಂಬುದೂ ನಿನಗೆ ತಿಳಿದಿದ್ದರೆ ನೀನೇ ಅವನನ್ನು ಕೇಳುತ್ತಿದ್ದೆ. ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು” ಅಂದನು.


ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ?


ನನ್ನ ಗದರಿಕೆಗೆ ಲಕ್ಷ್ಯಕೊಡಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು.


ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.


ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ನಿಮ್ಮ ಪುತ್ರಪುತ್ರಿಯರು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು. ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು.


ನನ್ನ ಆತ್ಮವನ್ನು ನಿಮ್ಮಲ್ಲಿ ನೆಲಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವಿರಿ.


ಒಬ್ಬ ಹೆಂಗಸು ತಾನು ಹೆತ್ತ ಮಗುವಿನ ಮೇಲೆ ಕರುಣೆಯಿಡದೆ ತನ್ನ ಮೊಲೆಕೂಸನ್ನು ಮರೆತಾಳೇ? ಒಂದು ವೇಳೆ ಮರೆತರು ಮರೆತಾಳು, ಆದರೆ ನಾನು ನಿನ್ನನ್ನು ಮರೆಯುವುದಿಲ್ಲ.


ನೀವು ಜನರ ತಪ್ಪುಗಳನ್ನು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷಮಿಸುವನು.


ಇವೆಲ್ಲವುಗಳಿಗಾಗಿ ಅನ್ಯಜನಗಳು ತವಕಪಡುತ್ತಾರೆ. ಇದೆಲ್ಲಾ ನಿಮಗೆ ಅಗತ್ಯವಿದೆ ಎಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆಯಷ್ಟೆ.


ಅದಕ್ಕಾತನು, “ನೀವು ಪ್ರಾರ್ಥಿಸುವಾಗ ಈ ರೀತಿಯಾಗಿ ಪ್ರಾರ್ಥಿಸಿರಿ, “ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ.


ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ!


ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ. ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.


ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.


ಹುಟ್ಟಿದಂದಿನಿಂದ ನಾನು ಪಾಪಿಯೇ; ಮಾತೃಗರ್ಭವನ್ನು ಹೊಂದಿದ ದಿನದಿಂದ ದ್ರೋಹಿಯೇ.


ನನ್ನಲ್ಲಿ ಅಂದರೆ ನನ್ನ ಶರೀರಾಧೀನಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದಿದೆ ಒಳ್ಳೆಯದನ್ನು ಮಾಡುವುದಕ್ಕೆ ನನಗೇನೋ ಮನಸ್ಸುಂಟು ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು.


ಒಬ್ಬನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಮರಣವು ಆಳುವುದಾದರೆ ದೇವರು ಧಾರಾಳವಾಗಿ ಅನುಗ್ರಹಿಸುವ ಕೃಪಾದಾನವನ್ನೂ, ನೀತಿಯೆಂಬ ವರವನ್ನೂ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಮೂಲಕ ಜೀವಭರಿತರಾಗಿ ಆಳುವುದು ಮತ್ತೂ ನಿಶ್ಚಯವಲ್ಲವೇ.


ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.


ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.


ಅಥವಾ ಮೊಟ್ಟೆಯನ್ನು ಕೇಳಿದರೆ ಚೇಳನ್ನು ಕೊಡುವನೇ?


ದೇವರು ಆರಿಸಿಕೊಂಡವರು ಆತನಿಗೆ ಹಗಲುರಾತ್ರಿ ಮೊರೆಯಿಡುವಲ್ಲಿ, ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯವನ್ನು ತೀರಿಸದೆ ಇರುವನೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು