Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:59 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

59 ನೀನು ಕೊನೆಯ ಕಾಸನ್ನು ಕೊಟ್ಟು ತೀರಿಸುವವರೆಗೂ ಅಲ್ಲಿಂದ ಹೊರ ಬರುವುದಕ್ಕೆ ಸಾಧ್ಯವಿಲ್ಲವೆಂದು ನಾನು ನಿನಗೆ ಒತ್ತಿ ಹೇಳುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

59 ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಕಡೇ ಕಾಸನ್ನೂ ಬಿಡದೆ ಎಲ್ಲವನ್ನೂ ಸಲ್ಲಿಸಬೇಕಾಗುವುದೆಂಬುದು ನಿಶ್ಚಯ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

59 ನೀನು ಒಂದು ಕಾಸನ್ನಾದರೂ ನಿಲ್ಲಿಸಿಕೊಳ್ಳದೆ ಎಲ್ಲಾ ಸಲ್ಲಿಸುವ ತನಕ ಅಲ್ಲಿಂದ ಬರುವದೇ ಇಲ್ಲವೆಂದು ನಿನಗೆ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

59 ನೀವು ನಿಮ್ಮ ಸಾಲವನ್ನೆಲ್ಲಾ ಕೊನೆಯ ಪೈಸದವರೆಗೆ ತೀರಿಸುವ ತನಕ ಸೆರೆಮನೆಯಿಂದ ಹೊರಗೆ ಬರಲು ಸಾಧ್ಯವೇ ಇಲ್ಲ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

59 ನೀನು ಕೊನೆಯ ರೂಪಾಯಿಯನ್ನು ಸಲ್ಲಿಸುವವರೆಗೂ ಅಲ್ಲಿಂದ ಹೊರಗೆ ಬರುವುದೇ ಇಲ್ಲವೆಂದು, ನಾನು ನಿನಗೆ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

59 ಮಿಯಾ ತುಮ್ಕಾ ಸಾಂಗ್ತಾ, ದಂಡಾಚೊ ಪೈಸ್ಯಾನ್ ಪೈಸೊ ದಿವ್ನ್ ಫೆಡಿ ಸಗೊಳ್ ತುಮಿ ಥೈಚ್ ರ್‍ಹಾತ್ಯಾಶಿ. ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:59
7 ತಿಳಿವುಗಳ ಹೋಲಿಕೆ  

ಒಬ್ಬ ಬಡ ವಿಧವೆಯು ಬಂದು, ಎರಡು ಕಾಸು ಬೆಲೆಯುಳ್ಳ ಒಂದು ದುಗ್ಗಾಣಿ ಹಾಕಿದಳು.


ಒಡೆಯನು ಸಿಟ್ಟುಗೊಂಡು ತನಗೆ ಕೊಡಬೇಕಾದ ಸಾಲವನ್ನು ತೀರಿಸುವ ತನಕ ಅವನನ್ನು ಪೀಡಿಸುವವರ ಕೈಗೆ ಒಪ್ಪಿಸಿದನು.


ಸಹೋದರರೇ, ನಾವು ಯಾವಾಗಲೂ ನಿಮ್ಮನ್ನು ಕುರಿತು ದೇವರಿಗೆ ಕೃತಜ್ಞತಾಸ್ತುತಿ ಮಾಡುವುದಕ್ಕೆ ಬದ್ಧರಾಗಿದ್ದೇವೆ, ಹಾಗೆ ಮಾಡುವುದು ಯೋಗ್ಯವಾಗಿದೆ. ಏಕೆಂದರೆ ನೀವು ನಂಬಿಕೆಯಲ್ಲಿ ಬಹಳ ಅಭಿವೃದ್ಧಿ ಹೊಂದುತ್ತಾ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚಾಗುತ್ತಿದೆ.


ಇದು ಮಾತ್ರವಲ್ಲದೆ ನಮಗೂ ನಿಮಗೂ ನಡುವೆ ದೊಡ್ಡದೊಂದು ಆಳವಾದ ಕಂದಕ ಇದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಹೋಗಬೇಕೆಂದಿರುವವರು ಹೋಗಲಾರರು. ಮತ್ತು ಆ ಕಡೆಯಿಂದ ನಮ್ಮ ಬಳಿಗೆ ಯಾರಿಂದಲೂ ಬರಲಿಕ್ಕಾಗದು’ ಅಂದನು.


ಮತ್ತು ಅನೀತಿವಂತರಾದ ಇವರು ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.


ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ನೀನು ಒಂದು ಕಾಸನ್ನಾದರೂ ಉಳಿಸಿಕೊಳ್ಳದೆ ಎಲ್ಲವನ್ನು ಸಲ್ಲಿಸುವ ತನಕ ಅಲ್ಲಿಂದ ಬರುವುದಕ್ಕಾಗುವುದೇ ಇಲ್ಲ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು