Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಹೇಗೂ ನಾನು ಈ ಹೊತ್ತು ನಾಳೆ ನಾಡಿದ್ದು ಸಂಚಾರ ಮಾಡಬೇಕು. ಪ್ರವಾದಿಯಾದವನು ಯೆರೂಸಲೇಮಿನಲ್ಲಿಯೇ ಹೊರತು ಬೇರೆ ಪಟ್ಟಣದಲ್ಲಿ ಕೊಲ್ಲಲ್ಪಡಕೂಡದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಹೇಗೂ ಇಂದು, ನಾಳೆ ಮತ್ತು ನಾಡಿದ್ದು ನಾನು ನನ್ನ ಮಾರ್ಗವನ್ನು ಮುಂದುವರಿಸಬೇಕು. ಪ್ರವಾದಿಯಾದವನು ಜೆರುಸಲೇಮಿನ ಹೊರಗೆ ಕೊಲೆಗೀಡಾಗುವುದು ಸಲ್ಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಹೇಗೂ ನಾನು ಈಹೊತ್ತು ನಾಳೆ ನಾಡಿದು ಸಂಚಾರ ಮಾಡಬೇಕು; ಪ್ರವಾದಿಯಾದವನು ಯೆರೂಸಲೇವಿುನಲ್ಲಿಯೇ ಹೊರತು ಬೇರೆ ಪಟ್ಟಣದಲ್ಲಿ ಕೊಲ್ಲಲ್ಪಡಕೂಡದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಅನಂತರ ನಾನು ಜೆರುಸಲೇಮಿಗೆ ಹೋಗಬೇಕು. ಏಕೆಂದರೆ ಪ್ರವಾದಿಗಳು ಅಲ್ಲೇ ಕೊಲ್ಲಲ್ಪಡತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆದರೂ ಈ ದಿವಸ ಮತ್ತು ನಾಳೆ ಮತ್ತು ನಾಡಿದ್ದು ನಾನು ಪ್ರಯಾಣ ಮಾಡಲೇಬೇಕು. ಏಕೆಂದರೆ ಒಬ್ಬ ಪ್ರವಾದಿಯು ಯೆರೂಸಲೇಮಿನ ಹೊರಗೆ ಕೊಲೆಗೀಡಾಗಬಾರದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತವ್ಡೆ ಪತರ್, ಮಾಜ್ಯಾ ವಾಟೆನ್ ಜಾವ್ನಗೆತ್ ರ್‍ಹಾತಾ.ಆಜ್ ಉದ್ದ್ಯಾ, ಅನಿ ಪರ್ವಾ, ಎಕ್ ಪ್ರವಾದ್ಯಾಕ್ ಜೆರುಜಲೆಮಾಚ್ಯಾ ಭಾಯ್ರ್ ಜಿವಾನಿ ಮಾರುಕ್ ಹೊಯ್ನಾ”. ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:33
10 ತಿಳಿವುಗಳ ಹೋಲಿಕೆ  

ಆದರೆ ಯೇಸು ಯೆರೂಸಲೇಮಿಗೆ ಹೋಗುವವನಾದ್ದರಿಂದ, ಆ ಸಮಾರ್ಯದವರು ಆತನನ್ನು ಸೇರಿಸಿಕೊಳ್ಳಲಿಲ್ಲ.


ಅದಕ್ಕೆ ಆ ಗುಂಪಿನ ಜನರು, “ಈತನು ಗಲಿಲಾಯದ ನಜರೇತಿನ ಪ್ರವಾದಿಯಾದ ಯೇಸು” ಅಂದರು.


ಯೆರೂಸಲೇಮಿನಲ್ಲಿ ವಾಸವಾಗಿರುವವರೂ, ಅವರ ಅಧಿಕಾರಿಗಳೂ, ಆತನನ್ನಾಗಲಿ, ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ಮಾತುಗಳನ್ನಾಗಲಿ ಗ್ರಹಿಸದೆ, ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ಮಾತುಗಳನ್ನೇ ನೆರವೇರಿಸಿದರು.


“ನೋಡಿರಿ ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೊಪ್ಪಿಸಿಕೊಡುವರು. ಅವರು ಆತನಿಗೆ ಮರಣದಂಡನೆಯನ್ನು ವಿಧಿಸುವರು.


ಹೀಗಿರಲಾಗಿ ಯೇಸು ಇನ್ನೂ ಯೆಹೂದ್ಯರೊಳಗೆ ಬಹಿರಂಗವಾಗಿ ತಿರುಗಾಡದೆ, ಅಲ್ಲಿಂದ ಅಡವಿಯ ಹತ್ತಿರದ ಪ್ರದೇಶಕ್ಕೆ ಹೋಗಿ, ಎಫ್ರಾಯೀಮ್ ಎಂಬ ಊರಲ್ಲಿ ತನ್ನ ಶಿಷ್ಯರ ಜೊತೆ ಇದ್ದನು.


ನನ್ನನ್ನು ಕಳುಹಿಸಿದಾತನ ಕ್ರಿಯೆಗಳನ್ನು ನಾವು ಹಗಲಿರುವಾಗಲೇ ಮಾಡಬೇಕು. ರಾತ್ರಿ ಬರುತ್ತದೆ, ಅದು ಬಂದಾಗ ಯಾರೂ ಕೆಲಸ ಮಾಡಲಾರರು.


ಯೇಸು ಅವರಿಗೆ “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ಮಾಡಿ ಆತನ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.


ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ. ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ಇರುವಾಗಲೇ ನಡೆಯಿರಿ. ಕತ್ತಲಿನಲ್ಲಿ ಒಬ್ಬನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.


ಯೇಸು, “ಹಗಲಿಗೆ ಹನ್ನೆರಡು ತಾಸುಗಳು ಉಂಟಲ್ಲವೇ? ಒಬ್ಬನು ಹಗಲಿನಲ್ಲಿ ನಡೆದರೆ, ಈ ಲೋಕದ ಬೆಳಕು ಕಾಣಿಸುವುದರಿಂದ ಅವನು ಎಡವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು