Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಧರ್ಮಶಾಸ್ತ್ರದೊಳಗಿನ ಒಂದು ಗುಡಸಾದರೂ ಬಿದ್ದು ಹೋಗುವುದಕ್ಕಿಂತಲೂ ಆಕಾಶವೂ ಭೂಮಿಯೂ ಅಳಿದುಹೋಗುವುದು ಸುಲಭ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ಭೂಮ್ಯಾಕಾಶಗಳು ಅಳಿದುಹೋಗಬಹುದು. ಆದರೆ ಧರ್ಮಶಾಸ್ತ್ರದಲ್ಲಿನ ಒಂದು ಚುಕ್ಕೆಯೂ ನಿರರ್ಥಕವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಧರ್ಮಶಾಸ್ತ್ರದೊಳಗಿನ ಒಂದು ಗುಡಸಾದರೂ ಬಿದ್ದು ಹೋಗುವದಕ್ಕಿಂತಲೂ ಆಕಾಶವೂ ಭೂವಿುಯೂ ಅಳಿದುಹೋಗುವದು ಸುಲಭ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಧರ್ಮಶಾಸ್ತ್ರದಲ್ಲಿರುವ ಒಂದು ಚುಕ್ಕೆಯು ಬದಲಾಗುವುದಕ್ಕಿಂತಲೂ ಭೂಮ್ಯಾಕಾಶಗಳು ಅಳಿದುಹೋಗುವುದು ಸುಲಭ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಿಯಮದ ಒಂದು ಚುಕ್ಕೆಯು ಬಿದ್ದುಹೋಗುವುದಕ್ಕಿಂತ ಆಕಾಶವೂ ಭೂಮಿಯೂ ಅಳಿದುಹೋಗುವುದು ಸುಲಭ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 “ಹ್ಯೊ ಜಗ್,ಅನಿ ಸರ್ಗ ನಾಪತ್ತೊ ಹೊವ್ನ್ ಜಾವ್ಕ್ ಸಸಾರ್, ಖರೆ, ಖಾಯ್ದ್ಯಾನಿತ್ಲೊ ಎಕ್ ಬಾರಿಕ್ಲೊ ಶಬ್ದ್ ಸೈತ್ ಪುಸುನ್ ಜಾಯ್ನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:17
11 ತಿಳಿವುಗಳ ಹೋಲಿಕೆ  

ನಿಮಗೆ ಸತ್ಯವಾಗಿ ಹೇಳುತ್ತೇನೆ, ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ.


ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.


ಆದರೆ ಕರ್ತನ ಮಾತೋ ಸದಾಕಾಲವೂ ಇರುವುದು.” ಆ ಮಾತು ಯಾವುದೆಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.


ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು, ನಮ್ಮ ದೇವರ ಮಾತೋ ಸದಾಕಾಲವೂ ಇರುವುದು” ಎಂದು ಉತ್ತರವಾಯಿತು.


ಹಾಗಾದರೆ ನಂಬಿಕೆಯಿಂದ ಧರ್ಮಶಾಸ್ತ್ರವನ್ನು ತೆಗೆದು ಹಾಕುತ್ತೇವೋ? ಎಂದಿಗೂ ಇಲ್ಲ. ಧರ್ಮಶಾಸ್ತ್ರವನ್ನು ಸ್ಥಿರಪಡಿಸುತ್ತೇವಷ್ಟೇ.


ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಆಕಾಶಮಂಡಲವನ್ನು ನೋಡಿರಿ, ಕೆಳಗೆ ಭೂಮಂಡಲವನ್ನು ದೃಷ್ಟಿಸಿರಿ. ಆಕಾಶವು ಹೊಗೆಯಂತೆ ಚದರಿ ಹೋಗುವುದು, ಭೂಮಿಯು ಹಳೆಯ ವಸ್ತ್ರದಂತಾಗುವುದು, ಭೂನಿವಾಸಿಗಳು ಸೊಳ್ಳೆಗಳೋಪಾದಿಯಲ್ಲಿ ಸಾಯುವರು. ಆದರೆ ನನ್ನ ವಿಮೋಚನಕ್ರಿಯೆಯೋ ಶಾಶ್ವತವಾಗಿ ನಿಲ್ಲುವುದು, ನನ್ನ ರಕ್ಷಣಾಧರ್ಮದ ಕಾರ್ಯಕ್ಕೆ ಭಂಗವೇ ಇರುವುದಿಲ್ಲ.


ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು.


ತರುವಾಯ ನೂತನ ಆಕಾಶವನ್ನೂ ನೂತನ ಭೂಮಿಯನ್ನೂ ಕಂಡೆನು. ಮೊದಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು. ಇನ್ನು ಸಮುದ್ರವು ಇಲ್ಲ.


ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.


ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. ಮೂಲಧಾತುಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು