Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ‘ನೂರು ಬುದ್ದಲಿ ಎಣ್ಣೆ’ ಎಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಬೇಗ ಐವತ್ತು ಬುದ್ದಲಿ ಎಂದು ಬರೆ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವನು, ‘ನೂರು ಬುದ್ದಲಿ ಎಣ್ಣೆ,’ ಎಂದ. ಅದಕ್ಕೆ ಮೇಸ್ತ್ರಿ, ‘ಇಗೋ, ನಿನ್ನ ಪತ್ರ, ಕುಳಿತುಕೊಂಡು “ಐವತ್ತು” ಎಂದು ಬೇಗನೆ ಬರೆ,’ ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನು - ನೂರು ಬುದ್ದಲಿ ಎಣ್ಣೆ ಅಂದಾಗ ಅವನಿಗೆ - ಈ ನಿನ್ನ ಪತ್ರವನ್ನು ತೆಗೆದುಕೊಂಡು ಬೇಗ ಕೂತುಕೊಂಡು ಐವತ್ತು ಬುದ್ದಲಿ ಅಂತ ಬರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅದಕ್ಕೆ ಮೊದಲನೆಯ ವ್ಯಕ್ತಿ, ‘ನಾನು ಎಂಟುಸಾವಿರ ಕಿಲೋಗ್ರಾಂ ಆಲಿವ್ ಎಣ್ಣೆ ಕೊಡಬೇಕು’ ಎಂದು ಉತ್ತರಿಸಿದನು. ಮೇಲ್ವಿಚಾರಕನು ಅವನಿಗೆ, ‘ನಿನ್ನ ಲೆಕ್ಕಪತ್ರ ಇಲ್ಲಿದೆ. ಕುಳಿತುಕೊಂಡು ಬೇಗನೆ ಅದನ್ನು ಕಡಿಮೆಮಾಡಿ ನಾಲ್ಕುಸಾವಿರ ಎಂದು ಬರೆ’ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ ‘ಅವನು, 3,000 ಲೀಟರ್ ಎಣ್ಣೆ,’ ಎಂದನು. “ಆಗ ನಿರ್ವಾಹಕನು, ‘ನಿನ್ನ ಸಾಲ ಪತ್ರವನ್ನು ತೆಗೆದುಕೋ, ಬೇಗ ಕುಳಿತುಕೊಂಡು 1,500 ಲೀಟರ್ ಎಂದು ಬರೆ,’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 “ಸೆಂಬರ್ ಡಬ್ಬೆ ತೆಲ್” ಮನುನ್ ತೆನಿ ಸಾಂಗಟ್ಲ್ಯಾನ್, ತೆನಿ‍ ತೆಕಾ “ಹ್ಯೊ ಘೆ ಹಿತ್ತೆ ಹಾಯ್ ತುಜೊ ಲೆಕ್ಕ್, ಬಸ್ ಅನಿ ಪನ್ನಾಸ್ ಮನುನ್ ಲಿವ್”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:6
7 ತಿಳಿವುಗಳ ಹೋಲಿಕೆ  

ಯಾವುದನ್ನೂ ಕದ್ದಿಟ್ಟುಕೊಳ್ಳದೆ ಒಳ್ಳೆಯ ನಂಬಿಗಸ್ತರೆಂದು ಹೆಸರನ್ನು ಹೊಂದಲು, ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯಗಳಲ್ಲಿ ಗೌರವ ತರುವಂತೆ ವರ್ತಿಸಬೇಕೆಂದು ಅವರಿಗೆ ಉಪದೇಶಿಸು.


ಮತ್ತೊಬ್ಬನ ಸೊತ್ತಿನ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಮ್ಮದನ್ನು ನಿಮಗೆ ಯಾರು ಒಪ್ಪಿಸಿಕೊಟ್ಟಾರು?


“ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ.


ಸಂಜೆಯಾದಾಗ ದ್ರಾಕ್ಷಾತೋಟದ ಯಜಮಾನನು ತನ್ನ ಮೇಲ್ವಿಚಾರಕನಿಗೆ, ‘ಆ ಕೂಲಿಯಾಳುಗಳನ್ನು ಕರೆದು ಕಡೆಗೆ ಬಂದವರಿಂದ ಪ್ರಾರಂಭಿಸಿ ಮೊದಲು ಬಂದವರ ತನಕ ಕೂಲಿ ಕೊಡು’ ಎಂದು ಹೇಳಿದನು.


ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನೂ ಕರೆದು ಮೊದಲನೆಯವನನ್ನು, ‘ನೀನು ನನ್ನ ಯಜಮಾನನಿಗೆ ಎಷ್ಟು ಕೊಡಬೇಕು?’ ಎಂದು ಕೇಳಲು,


ಬಳಿಕ ಮತ್ತೊಬ್ಬನನ್ನು, ‘ನೀನು ಎಷ್ಟು ಕೊಡಬೇಕು?’ ಎಂದು ಕೇಳಲು ಅವನು, ‘ನೂರು ಖಂಡುಗ ಗೋದಿ’ ಅಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಎಂಭತ್ತು ಖಂಡುಗ ಎಂದು ಬರೆ’ ಎಂದು ಹೇಳಿದನು.


ಯೆಹೂದ್ಯರ ಶುದ್ಧಾಚಾರ ಪದ್ಧತಿಯ ಪ್ರಕಾರ ಅಲ್ಲಿ ಆರು ಕಲ್ಲಿನ ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವ ಅಳತೆಯುಳ್ಳದ್ದಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು