Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಮುಂದೆ ಹೋಗುತ್ತಿದ್ದವರು ಸುಮ್ಮನಿರು ಎಂದು ಅವನನ್ನು ಗದರಿಸಲು ಅವನು, “ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಮತ್ತಷ್ಟು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಮುಂದೆ ಹೋಗುತ್ತಿದ್ದವರು, “ಸುಮ್ಮನಿರು” ಎಂದು ಅವನನ್ನು ಗದರಿಸಿದರು. ಅವನಾದರೋ, “ದಾವೀದ ಕುಲಪುತ್ರರೇ, ನನಗೆ ದಯೆತೋರಿ,” ಎಂದು ಮತ್ತಷ್ಟು ಗಟ್ಟಿಯಾಗಿ ಕೂಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಮುಂದೆ ಹೋಗುತ್ತಿದ್ದವರು ಸುಮ್ಮನಿರು ಎಂದು ಅವನನ್ನು ಗದರಿಸಲು ಅವನು - ದಾವೀದನ ಕುಮಾರನೇ, ನನ್ನನ್ನು ಕರುಣಿಸು ಎಂದು ಮತ್ತಷ್ಟು ಕೂಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಜನಸಮೂಹದ ಮುಂದಿದ್ದ ಜನರು ಕುರುಡನನ್ನು ಗದರಿಸಿ, ಅವನಿಗೆ ಮಾತಾಡಕೂಡದೆಂದು ಹೇಳಿದರು. ಆದರೆ ಆ ಕುರುಡನು ಮತ್ತಷ್ಟು ಗಟ್ಟಿಯಾಗಿ, “ದಾವೀದನ ಕುಮಾರನೇ, ದಯಮಾಡಿ ನನಗೆ ಸಹಾಯಮಾಡು!” ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಮುಂದೆ ಹೋಗುತ್ತಿದ್ದವರು ಸುಮ್ಮನಿರುವಂತೆ ಅವನನ್ನು ಗದರಿಸಿದರು, ಆದರೂ ಅವನು, “ದಾವೀದನ ಪುತ್ರರೇ, ನನ್ನನ್ನು ಕರುಣಿಸಿ,” ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಇದ್ರಾಕ್ ಹೊತ್ತ್ಯಾ ಲೊಕಾನಿ ಗಪ್‍ರಾಮ್ ಮನುನ್ ತೆಕಾ ಡೊಳೆ ಕಾಡ್ಲ್ಯಾನಿ, ಖರೆ ತೊ, ಅನಿ ಉಲ್ಲೆ ಜೊರಾನಿ,“ಜೆಜು! ದಾವಿದಾಚ್ಯಾ ಲೆಕಾ! ಮಾಜಿ ದಯಾ ಕರ್!” ಮನುನ್ ಬೊಬ್ ಮಾರುಕ್‍ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:39
16 ತಿಳಿವುಗಳ ಹೋಲಿಕೆ  

ಯೆಹೋವನೇ, ಮೊರೆಯಿಡುತ್ತೇನೆ, ಬೇಗನೆ ಬಾ, ನಾನು ಮೊರೆಯಿಡುವಾಗ ನನ್ನ ಕೂಗನ್ನು ಲಾಲಿಸು.


ಕೆಲವರು ತಮ್ಮ ಕೂಸುಗಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ತರಲು, ಶಿಷ್ಯರು ಕಂಡು ಅವರನ್ನು ಗದರಿಸಿದರು.


ಈ ನೋವು ನನ್ನನ್ನು ಬಿಟ್ಟುಹೋಗುವಂತೆ ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು ಆದರೆ


ಜನರ ಗುಂಪಿನೊಳಗಿದ್ದ ಫರಿಸಾಯರಲ್ಲಿ ಕೆಲವರು ಆತನಿಗೆ, “ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು” ಎಂದು ಹೇಳಿದ್ದಕ್ಕೆ,


ಅವನು, “ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಕೂಗಿಕೊಂಡನು.


ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬುದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.


ಅಯ್ಯೋ ಧರ್ಮೋಪದೇಶಕರೇ, ದೈವಿಕ ಜ್ಞಾನದ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ. ನೀವೂ ಒಳಕ್ಕೆ ಪ್ರವೇಶಿಸಲಿಲ್ಲ, ಒಳಕ್ಕೆ ಹೋಗ ಬಯಸುವವರಿಗೂ ಅಡ್ಡಿಮಾಡಿದೀರಿ” ಅಂದನು.


ಆತನು ಇನ್ನೂ ಮಾತನಾಡುತ್ತಿರುವಲ್ಲಿ ಸಭಾಮಂದಿರದ ಅಧಿಕಾರಿಯ ಕಡೆಯವನೊಬ್ಬನು ಬಂದು, “ನಿನ್ನ ಮಗಳು ಸತ್ತುಹೋದಳು, ಗುರುವಿಗೆ ತೊಂದರೆ ಕೊಡಬೇಡ” ಅಂದನು.


“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;


ಆತನು ಅವರಿಗೆ, “ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?” ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು.


ಯೇಸು ಅಲ್ಲಿಂದ ಹಾದುಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಕೂಗುತ್ತಾ ಆತನನ್ನು ಹಿಂಬಾಲಿಸಿದರು.


ಆಗ ಯೇಸು ನಿಂತು, ಅವನನ್ನು ತನ್ನ ಬಳಿಗೆ ಕರೆತರುವುದಕ್ಕೆ ಅಪ್ಪಣೆಕೊಟ್ಟನು. ಅವನು ಹತ್ತಿರಕ್ಕೆ ಬಂದಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು