Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅದಕ್ಕೆ ಅವನು, ‘ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಉಗ್ರವಾದ ಮನುಷ್ಯನು ಎಂದು ತಿಳಿದಿರುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ರಾಜ ಅವನನ್ನು ನೋಡಿ, ‘ಎಲಾ ದುಷ್ಟ ಸೇವಕನೇ, ನೀನು ಆಡಿದ ಮಾತಿನಿಂದಲೇ ನಿನಗೆ ತೀರ್ಪುಕೊಡುತ್ತೇನೆ. ನಾನು ಕೂಡಿಡದ್ದನ್ನು ಕೊಂಡುಹೋಗುವ, ಬಿತ್ತದಿದ್ದನ್ನು ಕೊಯಿಲುಮಾಡುವ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತು ಅಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅದಕ್ಕೆ ಅವನು - ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವದನ್ನು ಎತ್ತಿಕೊಂಡು ಹೋಗುವ ಬಿತ್ತದೆಯಿರುವದನ್ನು ಕೊಯ್ಯುವ ಕಠಿನ ಮನುಷ್ಯನು ಎಂದು ತಿಳಿದಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಆಗ ಅರಸನು ಆ ಸೇವಕನಿಗೆ, ‘ನೀನು ಕೆಟ್ಟ ಆಳು! ನಿನ್ನ ಸ್ವಂತ ಮಾತುಗಳಿಂದಲೇ ನಿನಗೆ ತೀರ್ಪು ಮಾಡುತ್ತೇನೆ. ನನ್ನನ್ನು ಕಠಿಣ ಮನುಷ್ಯನೆಂದು ನೀನು ಹೇಳಿದೆ. ಸ್ವತಃ ನಾನೇ ಸಂಪಾದನೆ ಮಾಡದ ಹಣವನ್ನು ನಾನು ತೆಗೆದುಕೊಳ್ಳುವುದಾಗಿಯೂ ಸ್ವತಃ ನಾನೇ ಬೆಳೆಯದ ದವಸಧಾನ್ಯಗಳನ್ನು ನಾನು ಸಂಗ್ರಹಿಸುವುದಾಗಿಯೂ ನೀನು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಆಗ ಆ ಯಜಮಾನನು, ‘ಕೆಟ್ಟ ಸೇವಕನೇ! ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿಸುವೆನು. ನಾನು ಕೂಡಿಡದೆ ಇರುವಲ್ಲಿ ತೆಗೆದುಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಧನಿಯಾನ್ ತೆಕಾ “ಬುರ್ಶ್ಯಾ ಆಳಾ ತಿಯಾ ಬುರ್ಸೊ ಮನುನ್ ದಾಕ್ವುಕ್ ಮಿಯಾ, ತಿಯಾ ಸಾಂಗಲ್ಲ್ಯಾ ಗೊಸ್ಟಿಯಾಂಚೊ ವಾಪರ್‍ತಾ.ಮಿಯಾ ಕಟೊರ್ ಮಾನುಸ್ ಮನುನ್ ತುಕಾ ಗೊತ್ತ್ ಹಾಯ್, ಮಾಜೆ ನ್ಹಯ್ ಮನುನ್ ಹೊತ್ತೆ ಸೈತ್ ಮಿಯಾ ಘೆತಾ, ಅನಿ ಮಿಯಾ ಪೆರಿನಸಲ್ಲೆ ಪಿಕ್ಕ್ ಮಿಯಾ ಕಾತರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:22
8 ತಿಳಿವುಗಳ ಹೋಲಿಕೆ  

ದಾವೀದನು, “ಈ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರಲಿ. ಯೆಹೋವನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿತು” ಅಂದನು.


ಅವನಿಗೆ ‘ಸ್ನೇಹಿತನೇ, ಮದುವೆಯ ಬಟ್ಟೆ ಇಲ್ಲದೆ ನೀನಿಲ್ಲಿ ಹೇಗೆ ಒಳಕ್ಕೆ ಬಂದೆ?’ ಎಂದು ಕೇಳಲು ಅವನು ಮೌನವಾಗಿದ್ದನು.


ನಿನ್ನ ಮಾತುಗಳಿಂದಲೇ ನೀನು ನೀತಿವಂತನೆಂದು ತೀರ್ಪು ಹೊಂದುವಿ. ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ತೀರ್ಪು ಹೊಂದುವಿ” ಅಂದನು.


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.


ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗೆ ಯಾಕೆ ಕೊಡಲಿಲ್ಲ? ಆ ಮೇಲೆ ನಾನು ಬಂದು ಅದನ್ನು ಬಡ್ಡಿ ಸಹಿತ ತೆಗೆದುಕೊಳ್ಳುತ್ತಿದ್ದೆನು’ ಎಂದು ಹೇಳಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು