Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇದು ಕುರೇನ್ಯನು ಸಿರಿಯಕ್ಕೆ ಅಧಿಪತಿಯಾಗಿದ್ದಾಗ ನಡೆದ ಮೊದಲನೆಯ ಜನಗಣತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಮೊಟ್ಟ ಮೊದಲನೆಯ ಆ ಜನಗಣತಿ, ಕುರೇನ್ಯನು ಸಿರಿಯ ನಾಡಿಗೆ ರಾಜ್ಯಪಾಲನಾಗಿದ್ದಾಗ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಕುರೇನ್ಯನು ಸುರಿಯಕ್ಕೆ ಅಧಿಪತಿಯಾಗಿದ್ದಾಗ ಈ ಮೊದಲನೆಯ ಖಾನೆಷುಮಾರಿ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಇದು ಮೊಟ್ಟಮೊದಲನೆಯ ಜನಗಣತಿಯಾಗಿತ್ತು. ಕುರೇನ್ಯನು ಸಿರಿಯ ದೇಶದ ರಾಜ್ಯಪಾಲನಾಗಿದ್ದಾಗ ಇದು ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಕುರೇನ್ಯನು ಸಿರಿಯ ಪ್ರಾಂತಕ್ಕೆ ಅಧಿಪತಿಯಾಗಿದ್ದಾಗ, ಈ ಜನಗಣತಿಯು ಮೊದಲನೆಯ ಸಾರಿ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಕ್ವಿರಿನಸ್ ಸಿರಿಯಾಚೊ ಮೊಟೊ ಅದಿಕಾರಿ ಹೊವ್ನ್ ಹೊತ್ತ್ಯಾ ತನ್ನಾ ಹೊಲ್ಲಿ ಪಯ್ಲಿಚಿ ಮೆಜ್ನಿ ಹಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:2
9 ತಿಳಿವುಗಳ ಹೋಲಿಕೆ  

ಚಕ್ರವರ್ತಿಯಾದ ತಿಬೇರಿಯನು ಆಳ್ವಿಕೆಗೆ ಬಂದ ಹದಿನೈದನೆಯ ವರ್ಷದಲ್ಲಿ, ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ, ಹೆರೋದನು ಗಲಿಲಾಯಕ್ಕೆ ಉಪರಾಜನೂ, ಅವನ ತಮ್ಮನಾದ ಫಿಲಿಪ್ಪನು ಇತುರಾಯ ತ್ರಕೋನೀತಿ ಸೀಮೆಗಳಿಗೆ ಉಪರಾಜನೂ, ಲುಸನ್ಯನು ಅಬಿಲೇನೆಗೆ ಉಪರಾಜನೂ ಆಗಿರುವಲ್ಲಿ


ಆ ಮೇಲೆ ರಾಜನೂ, ದೇಶಾಧಿಪತಿಯೂ ಮತ್ತು ಬೆರ್ನಿಕೆಯೂ ಅವರ ಸಂಗಡ ಕುಳಿತಿದ್ದವರೂ, ಎದ್ದು ಹೊರಗೆ ಹೋಗಿ;


“ಮಹಾರಾಜರಾಜಶ್ರೀ ದೇಶಾಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.


ಗಲ್ಲಿಯೋನನು ಅಖಾಯ ಪ್ರಾಂತ್ಯಕ್ಕೆ ಅಧಿಪತಿಯಾಗಿರಲು ಯೆಹೂದ್ಯರು ಒಗ್ಗಟ್ಟಾಗಿ ಪೌಲನ ಮೇಲೆ ಬಿದ್ದು ಅವನನ್ನು ನ್ಯಾಯಾಸ್ಥಾನದ ಮುಂದೆ ಹಿಡಿದು ತಂದು;


ಅವನು ರಾಜ್ಯ ಪಾಲನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಜೊತೆಯಲ್ಲಿದ್ದನು. ಆ ಅಧಿಪತಿಯು ಬುದ್ಧಿವಂತನಾಗಿದ್ದು, ಬಾರ್ನಬ ಮತ್ತು ಸೌಲನನ್ನು ತನ್ನ ಬಳಿಗೆ ಕರೆಸಿ ದೇವರ ವಾಕ್ಯವನ್ನು ಕೇಳುವುದಕ್ಕೆ ಅಪೇಕ್ಷೆ ಪಟ್ಟನು.


ಅವನ ತರುವಾಯ ಜನಗಣತಿ ಕಾಲದಲ್ಲಿ ಗಲಿಲಾಯದ ಯೂದನು ತಿರುಗಿಬೀಳುವುದಕ್ಕೆ ಎದ್ದು, ಜನರನ್ನು ತನ್ನ ಪಕ್ಷ ಸೇರುವುದಕ್ಕೆ ಅನೇಕರನ್ನು ಪ್ರೇರೇಪಿಸಿದನು. ಅವನೂ ನಾಶವಾದನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಹೋದರು.


ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.


ಆ ಕಾಲದಲ್ಲಿ ತನ್ನ ರಾಜ್ಯದ ಜನರೆಲ್ಲಾ ಜನಗಣತಿಯನ್ನು ಮಾಡಿಸಿಕೊಳ್ಳಬೇಕೆಂಬ ಆಜ್ಞೆಯು ಚಕ್ರವರ್ತಿಯಾದ ಔಗುಸ್ತನಿಂದ ಹೊರಟಿತು.


ಆಗ ಎಲ್ಲರೂ ಜನಗಣತಿ ಮಾಡಿಸಿಕೊಳ್ಳುವುದಕ್ಕಾಗಿ ತಮ್ಮತಮ್ಮ ಊರುಗಳಿಗೆ ಹೊರಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು